AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಯೋ ಗೇಮಿಂಗ್ ಮಾಸ್ಟರ್ಸ್ ಚಾಂಪಿಯನ್​ಶಿಪ್: ಗೆದ್ದವರಿಗೆ ₹ 12.50 ಲಕ್ಷ ಬಹುಮಾನ!

70 ದಿನಗಳ ಇಂಡಿಯಾ ಕಾ ಗೇಮಿಂಗ್ ಚಾಂಪಿಯನ್ ಪೂರ್ಣಗೊಂಡ ನಂತರ ಜಿಯೋ ಗೇಮ್ಸ್‌ನಲ್ಲಿ ಈ ಚಾಂಪಿಯನ್​ಶಿಪ್​ ಆರಂಭವಾಗುತ್ತಿದೆ. ಈ ಚಾಂಪಿಯನ್​ ಶಿಪ್​ನಲ್ಲಿ ಗೆದ್ದರೆ 12,50,000 ರೂಪಾಯಿ ಬಹುಮಾನ ಕೂಡ ಸಿಗಲಿದೆ.

ಜಿಯೋ ಗೇಮಿಂಗ್ ಮಾಸ್ಟರ್ಸ್ ಚಾಂಪಿಯನ್​ಶಿಪ್: ಗೆದ್ದವರಿಗೆ ₹ 12.50 ಲಕ್ಷ ಬಹುಮಾನ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 30, 2020 | 3:26 PM

Share

ಮುಂಬೈ: ಜಿಯೋ ಮತ್ತು ಮೀಡಿಯಾ ಟೆಕ್ ಜಂಟಿಯಾಗಿ ಗೇಮಿಂಗ್ ಮಾಸ್ಟರ್ಸ್ ಹೆಸರಿನ ಚಾಂಪಿಯನ್​ಶಿಪ್​ ಆರಂಭಿಸುತ್ತಿದೆ. ಆನ್‌ಲೈನ್ ಗೇಮಿಂಗ್ ಉತ್ಸಾಹಿಗಳನ್ನು ಗುರಿಯಾಗಿಸಿಕೊಂಡು ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.

70 ದಿನಗಳ ಇಂಡಿಯಾ ಕಾ ಗೇಮಿಂಗ್ ಚಾಂಪಿಯನ್ ಪೂರ್ಣಗೊಂಡ ನಂತರ ಜಿಯೋ ಗೇಮ್ಸ್‌ನಲ್ಲಿ ಈ ಚಾಂಪಿಯನ್​ಶಿಪ್​ ಆರಂಭವಾಗುತ್ತಿದೆ. ಈ ಚಾಂಪಿಯನ್​ ಶಿಪ್​ನಲ್ಲಿ ಗೆದ್ದರೆ 12,50,000 ರೂಪಾಯಿ ಬಹುಮಾನ ಕೂಡ ಸಿಗಲಿದೆ.

ವರ್ಚುವಲ್ ಗೇಮಿಂಗ್ ರಂಗದಲ್ಲಿ ಗೇಮರ್‌ನ ಕೌಶಲ್ಯ, ತಂಡದ ಕೆಲಸ ಮತ್ತು ವಿಶೇಷತೆಯನ್ನು ಪರೀಕ್ಷಿಸಲು ಪಂದ್ಯಾವಳಿಯನ್ನು ನಡೆಸಲಾಗುತ್ತಿದೆ. ಇಡೀ ಪಂದ್ಯಾವಳಿಯನ್ನು ಜಿಯೋಟಿವಿ ಎಚ್​ಡಿ ಇಸ್ಪೋರ್ಟ್ಸ್ ಚಾನೆಲ್ ಮತ್ತು ಯೂಟ್ಯೂಬ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತಿದೆ.

ಗೇಮಿಂಗ್ ಮಾಸ್ಟರ್ಸ್ ಗರೆನಾ ಸಂಸ್ಥೆ ಅಭಿವೃದ್ಧಿ ಪಡಿಸಿರುವ ಹಿಟ್ ಬ್ಯಾಟಲ್ ರಾಯಲ್ ಟೈಟಲ್, ಫ್ರೀ ಫೈರ್ ಗೇಮ್​ ಸ್ಪರ್ಧೆಯಲ್ಲಿರಲಿದೆ. ಜಿಯೋ ಗೇಮ್ಸ್ ಪ್ಲಾಟ್‌ಫಾರ್ಮ್ ಮೂಲಕ ಜಿಯೋ ಮತ್ತು ಜಿಯೋ ಅಲ್ಲದ ಬಳಕೆದಾರರಿಗೆ ಈ ಗೇಮ್​ ಲಭ್ಯವಾಗುವಂತೆ ಮಾಡಲಾಗುತ್ತಿದೆ.

29 ಡಿಸೆಂಬರ್ 2020 ರಿಂದ 09 ಜನವರಿ 2021ರವರೆಗೆ ನೋಂದಣಿಗೆ ಅವಕಾಶ ಇರಲಿದೆ. 13 ಜನವರಿ 2021 ರಿಂದ 07 ಮಾರ್ಚ್ 2021ರವರೆಗೆ ಪಂದ್ಯಾವಳಿ ನಡೆಯಲಿದೆ. ನೋಂದಣಿ ಅಥವಾ ಭಾಗವಹಿಸುವಿಕೆಗೆ ಯಾವುದೇ ಶುಲ್ಕವಿಲ್ಲ.

ಫೇಸ್​ಬುಕ್-ಆ್ಯಪಲ್ ನಡುವೆ ಹಗ್ಗಜಗ್ಗಾಟಕ್ಕೆ ಏನೆಲ್ಲಾ ಆಯಾಮ: ಕಾಳಜಿಯೋ? ಹುನ್ನಾರವೋ?

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ