AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಯೋ ಗೇಮಿಂಗ್ ಮಾಸ್ಟರ್ಸ್ ಚಾಂಪಿಯನ್​ಶಿಪ್: ಗೆದ್ದವರಿಗೆ ₹ 12.50 ಲಕ್ಷ ಬಹುಮಾನ!

70 ದಿನಗಳ ಇಂಡಿಯಾ ಕಾ ಗೇಮಿಂಗ್ ಚಾಂಪಿಯನ್ ಪೂರ್ಣಗೊಂಡ ನಂತರ ಜಿಯೋ ಗೇಮ್ಸ್‌ನಲ್ಲಿ ಈ ಚಾಂಪಿಯನ್​ಶಿಪ್​ ಆರಂಭವಾಗುತ್ತಿದೆ. ಈ ಚಾಂಪಿಯನ್​ ಶಿಪ್​ನಲ್ಲಿ ಗೆದ್ದರೆ 12,50,000 ರೂಪಾಯಿ ಬಹುಮಾನ ಕೂಡ ಸಿಗಲಿದೆ.

ಜಿಯೋ ಗೇಮಿಂಗ್ ಮಾಸ್ಟರ್ಸ್ ಚಾಂಪಿಯನ್​ಶಿಪ್: ಗೆದ್ದವರಿಗೆ ₹ 12.50 ಲಕ್ಷ ಬಹುಮಾನ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Dec 30, 2020 | 3:26 PM

Share

ಮುಂಬೈ: ಜಿಯೋ ಮತ್ತು ಮೀಡಿಯಾ ಟೆಕ್ ಜಂಟಿಯಾಗಿ ಗೇಮಿಂಗ್ ಮಾಸ್ಟರ್ಸ್ ಹೆಸರಿನ ಚಾಂಪಿಯನ್​ಶಿಪ್​ ಆರಂಭಿಸುತ್ತಿದೆ. ಆನ್‌ಲೈನ್ ಗೇಮಿಂಗ್ ಉತ್ಸಾಹಿಗಳನ್ನು ಗುರಿಯಾಗಿಸಿಕೊಂಡು ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.

70 ದಿನಗಳ ಇಂಡಿಯಾ ಕಾ ಗೇಮಿಂಗ್ ಚಾಂಪಿಯನ್ ಪೂರ್ಣಗೊಂಡ ನಂತರ ಜಿಯೋ ಗೇಮ್ಸ್‌ನಲ್ಲಿ ಈ ಚಾಂಪಿಯನ್​ಶಿಪ್​ ಆರಂಭವಾಗುತ್ತಿದೆ. ಈ ಚಾಂಪಿಯನ್​ ಶಿಪ್​ನಲ್ಲಿ ಗೆದ್ದರೆ 12,50,000 ರೂಪಾಯಿ ಬಹುಮಾನ ಕೂಡ ಸಿಗಲಿದೆ.

ವರ್ಚುವಲ್ ಗೇಮಿಂಗ್ ರಂಗದಲ್ಲಿ ಗೇಮರ್‌ನ ಕೌಶಲ್ಯ, ತಂಡದ ಕೆಲಸ ಮತ್ತು ವಿಶೇಷತೆಯನ್ನು ಪರೀಕ್ಷಿಸಲು ಪಂದ್ಯಾವಳಿಯನ್ನು ನಡೆಸಲಾಗುತ್ತಿದೆ. ಇಡೀ ಪಂದ್ಯಾವಳಿಯನ್ನು ಜಿಯೋಟಿವಿ ಎಚ್​ಡಿ ಇಸ್ಪೋರ್ಟ್ಸ್ ಚಾನೆಲ್ ಮತ್ತು ಯೂಟ್ಯೂಬ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತಿದೆ.

ಗೇಮಿಂಗ್ ಮಾಸ್ಟರ್ಸ್ ಗರೆನಾ ಸಂಸ್ಥೆ ಅಭಿವೃದ್ಧಿ ಪಡಿಸಿರುವ ಹಿಟ್ ಬ್ಯಾಟಲ್ ರಾಯಲ್ ಟೈಟಲ್, ಫ್ರೀ ಫೈರ್ ಗೇಮ್​ ಸ್ಪರ್ಧೆಯಲ್ಲಿರಲಿದೆ. ಜಿಯೋ ಗೇಮ್ಸ್ ಪ್ಲಾಟ್‌ಫಾರ್ಮ್ ಮೂಲಕ ಜಿಯೋ ಮತ್ತು ಜಿಯೋ ಅಲ್ಲದ ಬಳಕೆದಾರರಿಗೆ ಈ ಗೇಮ್​ ಲಭ್ಯವಾಗುವಂತೆ ಮಾಡಲಾಗುತ್ತಿದೆ.

29 ಡಿಸೆಂಬರ್ 2020 ರಿಂದ 09 ಜನವರಿ 2021ರವರೆಗೆ ನೋಂದಣಿಗೆ ಅವಕಾಶ ಇರಲಿದೆ. 13 ಜನವರಿ 2021 ರಿಂದ 07 ಮಾರ್ಚ್ 2021ರವರೆಗೆ ಪಂದ್ಯಾವಳಿ ನಡೆಯಲಿದೆ. ನೋಂದಣಿ ಅಥವಾ ಭಾಗವಹಿಸುವಿಕೆಗೆ ಯಾವುದೇ ಶುಲ್ಕವಿಲ್ಲ.

ಫೇಸ್​ಬುಕ್-ಆ್ಯಪಲ್ ನಡುವೆ ಹಗ್ಗಜಗ್ಗಾಟಕ್ಕೆ ಏನೆಲ್ಲಾ ಆಯಾಮ: ಕಾಳಜಿಯೋ? ಹುನ್ನಾರವೋ?

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು