AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಯೋ ಗೇಮಿಂಗ್ ಮಾಸ್ಟರ್ಸ್ ಚಾಂಪಿಯನ್​ಶಿಪ್: ಗೆದ್ದವರಿಗೆ ₹ 12.50 ಲಕ್ಷ ಬಹುಮಾನ!

70 ದಿನಗಳ ಇಂಡಿಯಾ ಕಾ ಗೇಮಿಂಗ್ ಚಾಂಪಿಯನ್ ಪೂರ್ಣಗೊಂಡ ನಂತರ ಜಿಯೋ ಗೇಮ್ಸ್‌ನಲ್ಲಿ ಈ ಚಾಂಪಿಯನ್​ಶಿಪ್​ ಆರಂಭವಾಗುತ್ತಿದೆ. ಈ ಚಾಂಪಿಯನ್​ ಶಿಪ್​ನಲ್ಲಿ ಗೆದ್ದರೆ 12,50,000 ರೂಪಾಯಿ ಬಹುಮಾನ ಕೂಡ ಸಿಗಲಿದೆ.

ಜಿಯೋ ಗೇಮಿಂಗ್ ಮಾಸ್ಟರ್ಸ್ ಚಾಂಪಿಯನ್​ಶಿಪ್: ಗೆದ್ದವರಿಗೆ ₹ 12.50 ಲಕ್ಷ ಬಹುಮಾನ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 30, 2020 | 3:26 PM

Share

ಮುಂಬೈ: ಜಿಯೋ ಮತ್ತು ಮೀಡಿಯಾ ಟೆಕ್ ಜಂಟಿಯಾಗಿ ಗೇಮಿಂಗ್ ಮಾಸ್ಟರ್ಸ್ ಹೆಸರಿನ ಚಾಂಪಿಯನ್​ಶಿಪ್​ ಆರಂಭಿಸುತ್ತಿದೆ. ಆನ್‌ಲೈನ್ ಗೇಮಿಂಗ್ ಉತ್ಸಾಹಿಗಳನ್ನು ಗುರಿಯಾಗಿಸಿಕೊಂಡು ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.

70 ದಿನಗಳ ಇಂಡಿಯಾ ಕಾ ಗೇಮಿಂಗ್ ಚಾಂಪಿಯನ್ ಪೂರ್ಣಗೊಂಡ ನಂತರ ಜಿಯೋ ಗೇಮ್ಸ್‌ನಲ್ಲಿ ಈ ಚಾಂಪಿಯನ್​ಶಿಪ್​ ಆರಂಭವಾಗುತ್ತಿದೆ. ಈ ಚಾಂಪಿಯನ್​ ಶಿಪ್​ನಲ್ಲಿ ಗೆದ್ದರೆ 12,50,000 ರೂಪಾಯಿ ಬಹುಮಾನ ಕೂಡ ಸಿಗಲಿದೆ.

ವರ್ಚುವಲ್ ಗೇಮಿಂಗ್ ರಂಗದಲ್ಲಿ ಗೇಮರ್‌ನ ಕೌಶಲ್ಯ, ತಂಡದ ಕೆಲಸ ಮತ್ತು ವಿಶೇಷತೆಯನ್ನು ಪರೀಕ್ಷಿಸಲು ಪಂದ್ಯಾವಳಿಯನ್ನು ನಡೆಸಲಾಗುತ್ತಿದೆ. ಇಡೀ ಪಂದ್ಯಾವಳಿಯನ್ನು ಜಿಯೋಟಿವಿ ಎಚ್​ಡಿ ಇಸ್ಪೋರ್ಟ್ಸ್ ಚಾನೆಲ್ ಮತ್ತು ಯೂಟ್ಯೂಬ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತಿದೆ.

ಗೇಮಿಂಗ್ ಮಾಸ್ಟರ್ಸ್ ಗರೆನಾ ಸಂಸ್ಥೆ ಅಭಿವೃದ್ಧಿ ಪಡಿಸಿರುವ ಹಿಟ್ ಬ್ಯಾಟಲ್ ರಾಯಲ್ ಟೈಟಲ್, ಫ್ರೀ ಫೈರ್ ಗೇಮ್​ ಸ್ಪರ್ಧೆಯಲ್ಲಿರಲಿದೆ. ಜಿಯೋ ಗೇಮ್ಸ್ ಪ್ಲಾಟ್‌ಫಾರ್ಮ್ ಮೂಲಕ ಜಿಯೋ ಮತ್ತು ಜಿಯೋ ಅಲ್ಲದ ಬಳಕೆದಾರರಿಗೆ ಈ ಗೇಮ್​ ಲಭ್ಯವಾಗುವಂತೆ ಮಾಡಲಾಗುತ್ತಿದೆ.

29 ಡಿಸೆಂಬರ್ 2020 ರಿಂದ 09 ಜನವರಿ 2021ರವರೆಗೆ ನೋಂದಣಿಗೆ ಅವಕಾಶ ಇರಲಿದೆ. 13 ಜನವರಿ 2021 ರಿಂದ 07 ಮಾರ್ಚ್ 2021ರವರೆಗೆ ಪಂದ್ಯಾವಳಿ ನಡೆಯಲಿದೆ. ನೋಂದಣಿ ಅಥವಾ ಭಾಗವಹಿಸುವಿಕೆಗೆ ಯಾವುದೇ ಶುಲ್ಕವಿಲ್ಲ.

ಫೇಸ್​ಬುಕ್-ಆ್ಯಪಲ್ ನಡುವೆ ಹಗ್ಗಜಗ್ಗಾಟಕ್ಕೆ ಏನೆಲ್ಲಾ ಆಯಾಮ: ಕಾಳಜಿಯೋ? ಹುನ್ನಾರವೋ?

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ