AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಯೋ ಗೇಮಿಂಗ್ ಮಾಸ್ಟರ್ಸ್ ಚಾಂಪಿಯನ್​ಶಿಪ್: ಗೆದ್ದವರಿಗೆ ₹ 12.50 ಲಕ್ಷ ಬಹುಮಾನ!

70 ದಿನಗಳ ಇಂಡಿಯಾ ಕಾ ಗೇಮಿಂಗ್ ಚಾಂಪಿಯನ್ ಪೂರ್ಣಗೊಂಡ ನಂತರ ಜಿಯೋ ಗೇಮ್ಸ್‌ನಲ್ಲಿ ಈ ಚಾಂಪಿಯನ್​ಶಿಪ್​ ಆರಂಭವಾಗುತ್ತಿದೆ. ಈ ಚಾಂಪಿಯನ್​ ಶಿಪ್​ನಲ್ಲಿ ಗೆದ್ದರೆ 12,50,000 ರೂಪಾಯಿ ಬಹುಮಾನ ಕೂಡ ಸಿಗಲಿದೆ.

ಜಿಯೋ ಗೇಮಿಂಗ್ ಮಾಸ್ಟರ್ಸ್ ಚಾಂಪಿಯನ್​ಶಿಪ್: ಗೆದ್ದವರಿಗೆ ₹ 12.50 ಲಕ್ಷ ಬಹುಮಾನ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Dec 30, 2020 | 3:26 PM

Share

ಮುಂಬೈ: ಜಿಯೋ ಮತ್ತು ಮೀಡಿಯಾ ಟೆಕ್ ಜಂಟಿಯಾಗಿ ಗೇಮಿಂಗ್ ಮಾಸ್ಟರ್ಸ್ ಹೆಸರಿನ ಚಾಂಪಿಯನ್​ಶಿಪ್​ ಆರಂಭಿಸುತ್ತಿದೆ. ಆನ್‌ಲೈನ್ ಗೇಮಿಂಗ್ ಉತ್ಸಾಹಿಗಳನ್ನು ಗುರಿಯಾಗಿಸಿಕೊಂಡು ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.

70 ದಿನಗಳ ಇಂಡಿಯಾ ಕಾ ಗೇಮಿಂಗ್ ಚಾಂಪಿಯನ್ ಪೂರ್ಣಗೊಂಡ ನಂತರ ಜಿಯೋ ಗೇಮ್ಸ್‌ನಲ್ಲಿ ಈ ಚಾಂಪಿಯನ್​ಶಿಪ್​ ಆರಂಭವಾಗುತ್ತಿದೆ. ಈ ಚಾಂಪಿಯನ್​ ಶಿಪ್​ನಲ್ಲಿ ಗೆದ್ದರೆ 12,50,000 ರೂಪಾಯಿ ಬಹುಮಾನ ಕೂಡ ಸಿಗಲಿದೆ.

ವರ್ಚುವಲ್ ಗೇಮಿಂಗ್ ರಂಗದಲ್ಲಿ ಗೇಮರ್‌ನ ಕೌಶಲ್ಯ, ತಂಡದ ಕೆಲಸ ಮತ್ತು ವಿಶೇಷತೆಯನ್ನು ಪರೀಕ್ಷಿಸಲು ಪಂದ್ಯಾವಳಿಯನ್ನು ನಡೆಸಲಾಗುತ್ತಿದೆ. ಇಡೀ ಪಂದ್ಯಾವಳಿಯನ್ನು ಜಿಯೋಟಿವಿ ಎಚ್​ಡಿ ಇಸ್ಪೋರ್ಟ್ಸ್ ಚಾನೆಲ್ ಮತ್ತು ಯೂಟ್ಯೂಬ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತಿದೆ.

ಗೇಮಿಂಗ್ ಮಾಸ್ಟರ್ಸ್ ಗರೆನಾ ಸಂಸ್ಥೆ ಅಭಿವೃದ್ಧಿ ಪಡಿಸಿರುವ ಹಿಟ್ ಬ್ಯಾಟಲ್ ರಾಯಲ್ ಟೈಟಲ್, ಫ್ರೀ ಫೈರ್ ಗೇಮ್​ ಸ್ಪರ್ಧೆಯಲ್ಲಿರಲಿದೆ. ಜಿಯೋ ಗೇಮ್ಸ್ ಪ್ಲಾಟ್‌ಫಾರ್ಮ್ ಮೂಲಕ ಜಿಯೋ ಮತ್ತು ಜಿಯೋ ಅಲ್ಲದ ಬಳಕೆದಾರರಿಗೆ ಈ ಗೇಮ್​ ಲಭ್ಯವಾಗುವಂತೆ ಮಾಡಲಾಗುತ್ತಿದೆ.

29 ಡಿಸೆಂಬರ್ 2020 ರಿಂದ 09 ಜನವರಿ 2021ರವರೆಗೆ ನೋಂದಣಿಗೆ ಅವಕಾಶ ಇರಲಿದೆ. 13 ಜನವರಿ 2021 ರಿಂದ 07 ಮಾರ್ಚ್ 2021ರವರೆಗೆ ಪಂದ್ಯಾವಳಿ ನಡೆಯಲಿದೆ. ನೋಂದಣಿ ಅಥವಾ ಭಾಗವಹಿಸುವಿಕೆಗೆ ಯಾವುದೇ ಶುಲ್ಕವಿಲ್ಲ.

ಫೇಸ್​ಬುಕ್-ಆ್ಯಪಲ್ ನಡುವೆ ಹಗ್ಗಜಗ್ಗಾಟಕ್ಕೆ ಏನೆಲ್ಲಾ ಆಯಾಮ: ಕಾಳಜಿಯೋ? ಹುನ್ನಾರವೋ?

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!