AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಯೋ ಗೇಮಿಂಗ್ ಮಾಸ್ಟರ್ಸ್ ಚಾಂಪಿಯನ್​ಶಿಪ್: ಗೆದ್ದವರಿಗೆ ₹ 12.50 ಲಕ್ಷ ಬಹುಮಾನ!

70 ದಿನಗಳ ಇಂಡಿಯಾ ಕಾ ಗೇಮಿಂಗ್ ಚಾಂಪಿಯನ್ ಪೂರ್ಣಗೊಂಡ ನಂತರ ಜಿಯೋ ಗೇಮ್ಸ್‌ನಲ್ಲಿ ಈ ಚಾಂಪಿಯನ್​ಶಿಪ್​ ಆರಂಭವಾಗುತ್ತಿದೆ. ಈ ಚಾಂಪಿಯನ್​ ಶಿಪ್​ನಲ್ಲಿ ಗೆದ್ದರೆ 12,50,000 ರೂಪಾಯಿ ಬಹುಮಾನ ಕೂಡ ಸಿಗಲಿದೆ.

ಜಿಯೋ ಗೇಮಿಂಗ್ ಮಾಸ್ಟರ್ಸ್ ಚಾಂಪಿಯನ್​ಶಿಪ್: ಗೆದ್ದವರಿಗೆ ₹ 12.50 ಲಕ್ಷ ಬಹುಮಾನ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Dec 30, 2020 | 3:26 PM

Share

ಮುಂಬೈ: ಜಿಯೋ ಮತ್ತು ಮೀಡಿಯಾ ಟೆಕ್ ಜಂಟಿಯಾಗಿ ಗೇಮಿಂಗ್ ಮಾಸ್ಟರ್ಸ್ ಹೆಸರಿನ ಚಾಂಪಿಯನ್​ಶಿಪ್​ ಆರಂಭಿಸುತ್ತಿದೆ. ಆನ್‌ಲೈನ್ ಗೇಮಿಂಗ್ ಉತ್ಸಾಹಿಗಳನ್ನು ಗುರಿಯಾಗಿಸಿಕೊಂಡು ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.

70 ದಿನಗಳ ಇಂಡಿಯಾ ಕಾ ಗೇಮಿಂಗ್ ಚಾಂಪಿಯನ್ ಪೂರ್ಣಗೊಂಡ ನಂತರ ಜಿಯೋ ಗೇಮ್ಸ್‌ನಲ್ಲಿ ಈ ಚಾಂಪಿಯನ್​ಶಿಪ್​ ಆರಂಭವಾಗುತ್ತಿದೆ. ಈ ಚಾಂಪಿಯನ್​ ಶಿಪ್​ನಲ್ಲಿ ಗೆದ್ದರೆ 12,50,000 ರೂಪಾಯಿ ಬಹುಮಾನ ಕೂಡ ಸಿಗಲಿದೆ.

ವರ್ಚುವಲ್ ಗೇಮಿಂಗ್ ರಂಗದಲ್ಲಿ ಗೇಮರ್‌ನ ಕೌಶಲ್ಯ, ತಂಡದ ಕೆಲಸ ಮತ್ತು ವಿಶೇಷತೆಯನ್ನು ಪರೀಕ್ಷಿಸಲು ಪಂದ್ಯಾವಳಿಯನ್ನು ನಡೆಸಲಾಗುತ್ತಿದೆ. ಇಡೀ ಪಂದ್ಯಾವಳಿಯನ್ನು ಜಿಯೋಟಿವಿ ಎಚ್​ಡಿ ಇಸ್ಪೋರ್ಟ್ಸ್ ಚಾನೆಲ್ ಮತ್ತು ಯೂಟ್ಯೂಬ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತಿದೆ.

ಗೇಮಿಂಗ್ ಮಾಸ್ಟರ್ಸ್ ಗರೆನಾ ಸಂಸ್ಥೆ ಅಭಿವೃದ್ಧಿ ಪಡಿಸಿರುವ ಹಿಟ್ ಬ್ಯಾಟಲ್ ರಾಯಲ್ ಟೈಟಲ್, ಫ್ರೀ ಫೈರ್ ಗೇಮ್​ ಸ್ಪರ್ಧೆಯಲ್ಲಿರಲಿದೆ. ಜಿಯೋ ಗೇಮ್ಸ್ ಪ್ಲಾಟ್‌ಫಾರ್ಮ್ ಮೂಲಕ ಜಿಯೋ ಮತ್ತು ಜಿಯೋ ಅಲ್ಲದ ಬಳಕೆದಾರರಿಗೆ ಈ ಗೇಮ್​ ಲಭ್ಯವಾಗುವಂತೆ ಮಾಡಲಾಗುತ್ತಿದೆ.

29 ಡಿಸೆಂಬರ್ 2020 ರಿಂದ 09 ಜನವರಿ 2021ರವರೆಗೆ ನೋಂದಣಿಗೆ ಅವಕಾಶ ಇರಲಿದೆ. 13 ಜನವರಿ 2021 ರಿಂದ 07 ಮಾರ್ಚ್ 2021ರವರೆಗೆ ಪಂದ್ಯಾವಳಿ ನಡೆಯಲಿದೆ. ನೋಂದಣಿ ಅಥವಾ ಭಾಗವಹಿಸುವಿಕೆಗೆ ಯಾವುದೇ ಶುಲ್ಕವಿಲ್ಲ.

ಫೇಸ್​ಬುಕ್-ಆ್ಯಪಲ್ ನಡುವೆ ಹಗ್ಗಜಗ್ಗಾಟಕ್ಕೆ ಏನೆಲ್ಲಾ ಆಯಾಮ: ಕಾಳಜಿಯೋ? ಹುನ್ನಾರವೋ?

Follow Us
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ