AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಪರೀಕ್ಷೆಗಾಗಿ ಇದ್ದ ನೌಕರಿಗೂ ರಾಜೀನಾಮೆ ಕೊಟ್ವಿ.. ಈಗ ಎಕ್ಸಾಂ ಕ್ಯಾನ್ಸಲ್ ಮಾಡಿಬಿಟ್ರೇ ನಮ್​ ಕಥೆ..’

ಬೆಂಗಳೂರು: KPTCL ಹಾಗೂ ರಾಜ್ಯದ 6 ವಿದ್ಯುತ್ ವಿತರಣಾ ನಿಗಮಗಳಲ್ಲಿ ಬಾಕಿಯಿರುವ 3,646 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಏಕಾಏಕಿ ರದ್ದುಪಡಿಸಿರುವನ್ನು ವಿರೋಧಿಸಿ ಉದ್ಯೋಗಾಕಾಂಕ್ಷಿಗಳು KPTCL​ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿದರು. ನೇಮಕಾತಿ ಕುರಿತು 2019ರ ಏಪ್ರಿಲ್​ನಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅಧಿಸೂಚನೆ ಹೊರಬಿದ್ದು ಒಂದು ವರ್ಷ ಕಳೆದರೂ ಪರೀಕ್ಷೆ ನಡೆಸಲಿಲ್ಲ ಎಂದು ಪ್ರತಿಭಟನಾನಿರತ ಆಕಾಂಕ್ಷಿಗಳು ದೂರಿದರು. ಇದ್ದ ಕೆಲಸ ಬಿಟ್ಟು ಪರೀಕ್ಷೆಗಾಗಿ ಸಿದ್ಧತೆ ಮಾಡಿಕೊಂಡಿದ್ದೆವು. ಸಾವಿರಾರು ರೂಪಾಯಿ ಕೊಟ್ಟು ಕೋಚಿಂಗ್​ಗೆ ಹೋಗಿದ್ದೆವು. ನೇಮಕಾತಿ ರದ್ದು ಮಾಡುವ ಮೂಲಕ […]

‘ಈ ಪರೀಕ್ಷೆಗಾಗಿ ಇದ್ದ ನೌಕರಿಗೂ ರಾಜೀನಾಮೆ ಕೊಟ್ವಿ.. ಈಗ ಎಕ್ಸಾಂ ಕ್ಯಾನ್ಸಲ್ ಮಾಡಿಬಿಟ್ರೇ ನಮ್​ ಕಥೆ..’
KUSHAL V
|

Updated on: Nov 23, 2020 | 6:46 PM

Share

ಬೆಂಗಳೂರು: KPTCL ಹಾಗೂ ರಾಜ್ಯದ 6 ವಿದ್ಯುತ್ ವಿತರಣಾ ನಿಗಮಗಳಲ್ಲಿ ಬಾಕಿಯಿರುವ 3,646 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಏಕಾಏಕಿ ರದ್ದುಪಡಿಸಿರುವನ್ನು ವಿರೋಧಿಸಿ ಉದ್ಯೋಗಾಕಾಂಕ್ಷಿಗಳು KPTCL​ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿದರು. ನೇಮಕಾತಿ ಕುರಿತು 2019ರ ಏಪ್ರಿಲ್​ನಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅಧಿಸೂಚನೆ ಹೊರಬಿದ್ದು ಒಂದು ವರ್ಷ ಕಳೆದರೂ ಪರೀಕ್ಷೆ ನಡೆಸಲಿಲ್ಲ ಎಂದು ಪ್ರತಿಭಟನಾನಿರತ ಆಕಾಂಕ್ಷಿಗಳು ದೂರಿದರು.

ಇದ್ದ ಕೆಲಸ ಬಿಟ್ಟು ಪರೀಕ್ಷೆಗಾಗಿ ಸಿದ್ಧತೆ ಮಾಡಿಕೊಂಡಿದ್ದೆವು. ಸಾವಿರಾರು ರೂಪಾಯಿ ಕೊಟ್ಟು ಕೋಚಿಂಗ್​ಗೆ ಹೋಗಿದ್ದೆವು. ನೇಮಕಾತಿ ರದ್ದು ಮಾಡುವ ಮೂಲಕ KPTCL ನಮ್ಮನ್ನು ಆರ್ಥಿಕ ಸಂಕಷ್ಟಕ್ಕೆ ದೂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ನೇಮಕಾತಿ ರದ್ದು ಆದೇಶವನ್ನು ಕೂಡಲೇ ಹಿಂಪಡೆಯಬೇಕು. ಶೀಘ್ರ ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದರು.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್