AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಪರೀಕ್ಷೆಗಾಗಿ ಇದ್ದ ನೌಕರಿಗೂ ರಾಜೀನಾಮೆ ಕೊಟ್ವಿ.. ಈಗ ಎಕ್ಸಾಂ ಕ್ಯಾನ್ಸಲ್ ಮಾಡಿಬಿಟ್ರೇ ನಮ್​ ಕಥೆ..’

ಬೆಂಗಳೂರು: KPTCL ಹಾಗೂ ರಾಜ್ಯದ 6 ವಿದ್ಯುತ್ ವಿತರಣಾ ನಿಗಮಗಳಲ್ಲಿ ಬಾಕಿಯಿರುವ 3,646 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಏಕಾಏಕಿ ರದ್ದುಪಡಿಸಿರುವನ್ನು ವಿರೋಧಿಸಿ ಉದ್ಯೋಗಾಕಾಂಕ್ಷಿಗಳು KPTCL​ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿದರು. ನೇಮಕಾತಿ ಕುರಿತು 2019ರ ಏಪ್ರಿಲ್​ನಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅಧಿಸೂಚನೆ ಹೊರಬಿದ್ದು ಒಂದು ವರ್ಷ ಕಳೆದರೂ ಪರೀಕ್ಷೆ ನಡೆಸಲಿಲ್ಲ ಎಂದು ಪ್ರತಿಭಟನಾನಿರತ ಆಕಾಂಕ್ಷಿಗಳು ದೂರಿದರು. ಇದ್ದ ಕೆಲಸ ಬಿಟ್ಟು ಪರೀಕ್ಷೆಗಾಗಿ ಸಿದ್ಧತೆ ಮಾಡಿಕೊಂಡಿದ್ದೆವು. ಸಾವಿರಾರು ರೂಪಾಯಿ ಕೊಟ್ಟು ಕೋಚಿಂಗ್​ಗೆ ಹೋಗಿದ್ದೆವು. ನೇಮಕಾತಿ ರದ್ದು ಮಾಡುವ ಮೂಲಕ […]

‘ಈ ಪರೀಕ್ಷೆಗಾಗಿ ಇದ್ದ ನೌಕರಿಗೂ ರಾಜೀನಾಮೆ ಕೊಟ್ವಿ.. ಈಗ ಎಕ್ಸಾಂ ಕ್ಯಾನ್ಸಲ್ ಮಾಡಿಬಿಟ್ರೇ ನಮ್​ ಕಥೆ..’
KUSHAL V
|

Updated on: Nov 23, 2020 | 6:46 PM

Share

ಬೆಂಗಳೂರು: KPTCL ಹಾಗೂ ರಾಜ್ಯದ 6 ವಿದ್ಯುತ್ ವಿತರಣಾ ನಿಗಮಗಳಲ್ಲಿ ಬಾಕಿಯಿರುವ 3,646 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಏಕಾಏಕಿ ರದ್ದುಪಡಿಸಿರುವನ್ನು ವಿರೋಧಿಸಿ ಉದ್ಯೋಗಾಕಾಂಕ್ಷಿಗಳು KPTCL​ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿದರು. ನೇಮಕಾತಿ ಕುರಿತು 2019ರ ಏಪ್ರಿಲ್​ನಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅಧಿಸೂಚನೆ ಹೊರಬಿದ್ದು ಒಂದು ವರ್ಷ ಕಳೆದರೂ ಪರೀಕ್ಷೆ ನಡೆಸಲಿಲ್ಲ ಎಂದು ಪ್ರತಿಭಟನಾನಿರತ ಆಕಾಂಕ್ಷಿಗಳು ದೂರಿದರು.

ಇದ್ದ ಕೆಲಸ ಬಿಟ್ಟು ಪರೀಕ್ಷೆಗಾಗಿ ಸಿದ್ಧತೆ ಮಾಡಿಕೊಂಡಿದ್ದೆವು. ಸಾವಿರಾರು ರೂಪಾಯಿ ಕೊಟ್ಟು ಕೋಚಿಂಗ್​ಗೆ ಹೋಗಿದ್ದೆವು. ನೇಮಕಾತಿ ರದ್ದು ಮಾಡುವ ಮೂಲಕ KPTCL ನಮ್ಮನ್ನು ಆರ್ಥಿಕ ಸಂಕಷ್ಟಕ್ಕೆ ದೂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ನೇಮಕಾತಿ ರದ್ದು ಆದೇಶವನ್ನು ಕೂಡಲೇ ಹಿಂಪಡೆಯಬೇಕು. ಶೀಘ್ರ ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದರು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ