AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಪರೀಕ್ಷೆಗಾಗಿ ಇದ್ದ ನೌಕರಿಗೂ ರಾಜೀನಾಮೆ ಕೊಟ್ವಿ.. ಈಗ ಎಕ್ಸಾಂ ಕ್ಯಾನ್ಸಲ್ ಮಾಡಿಬಿಟ್ರೇ ನಮ್​ ಕಥೆ..’

ಬೆಂಗಳೂರು: KPTCL ಹಾಗೂ ರಾಜ್ಯದ 6 ವಿದ್ಯುತ್ ವಿತರಣಾ ನಿಗಮಗಳಲ್ಲಿ ಬಾಕಿಯಿರುವ 3,646 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಏಕಾಏಕಿ ರದ್ದುಪಡಿಸಿರುವನ್ನು ವಿರೋಧಿಸಿ ಉದ್ಯೋಗಾಕಾಂಕ್ಷಿಗಳು KPTCL​ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿದರು. ನೇಮಕಾತಿ ಕುರಿತು 2019ರ ಏಪ್ರಿಲ್​ನಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅಧಿಸೂಚನೆ ಹೊರಬಿದ್ದು ಒಂದು ವರ್ಷ ಕಳೆದರೂ ಪರೀಕ್ಷೆ ನಡೆಸಲಿಲ್ಲ ಎಂದು ಪ್ರತಿಭಟನಾನಿರತ ಆಕಾಂಕ್ಷಿಗಳು ದೂರಿದರು. ಇದ್ದ ಕೆಲಸ ಬಿಟ್ಟು ಪರೀಕ್ಷೆಗಾಗಿ ಸಿದ್ಧತೆ ಮಾಡಿಕೊಂಡಿದ್ದೆವು. ಸಾವಿರಾರು ರೂಪಾಯಿ ಕೊಟ್ಟು ಕೋಚಿಂಗ್​ಗೆ ಹೋಗಿದ್ದೆವು. ನೇಮಕಾತಿ ರದ್ದು ಮಾಡುವ ಮೂಲಕ […]

‘ಈ ಪರೀಕ್ಷೆಗಾಗಿ ಇದ್ದ ನೌಕರಿಗೂ ರಾಜೀನಾಮೆ ಕೊಟ್ವಿ.. ಈಗ ಎಕ್ಸಾಂ ಕ್ಯಾನ್ಸಲ್ ಮಾಡಿಬಿಟ್ರೇ ನಮ್​ ಕಥೆ..’
KUSHAL V
|

Updated on: Nov 23, 2020 | 6:46 PM

Share

ಬೆಂಗಳೂರು: KPTCL ಹಾಗೂ ರಾಜ್ಯದ 6 ವಿದ್ಯುತ್ ವಿತರಣಾ ನಿಗಮಗಳಲ್ಲಿ ಬಾಕಿಯಿರುವ 3,646 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಏಕಾಏಕಿ ರದ್ದುಪಡಿಸಿರುವನ್ನು ವಿರೋಧಿಸಿ ಉದ್ಯೋಗಾಕಾಂಕ್ಷಿಗಳು KPTCL​ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿದರು. ನೇಮಕಾತಿ ಕುರಿತು 2019ರ ಏಪ್ರಿಲ್​ನಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅಧಿಸೂಚನೆ ಹೊರಬಿದ್ದು ಒಂದು ವರ್ಷ ಕಳೆದರೂ ಪರೀಕ್ಷೆ ನಡೆಸಲಿಲ್ಲ ಎಂದು ಪ್ರತಿಭಟನಾನಿರತ ಆಕಾಂಕ್ಷಿಗಳು ದೂರಿದರು.

ಇದ್ದ ಕೆಲಸ ಬಿಟ್ಟು ಪರೀಕ್ಷೆಗಾಗಿ ಸಿದ್ಧತೆ ಮಾಡಿಕೊಂಡಿದ್ದೆವು. ಸಾವಿರಾರು ರೂಪಾಯಿ ಕೊಟ್ಟು ಕೋಚಿಂಗ್​ಗೆ ಹೋಗಿದ್ದೆವು. ನೇಮಕಾತಿ ರದ್ದು ಮಾಡುವ ಮೂಲಕ KPTCL ನಮ್ಮನ್ನು ಆರ್ಥಿಕ ಸಂಕಷ್ಟಕ್ಕೆ ದೂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ನೇಮಕಾತಿ ರದ್ದು ಆದೇಶವನ್ನು ಕೂಡಲೇ ಹಿಂಪಡೆಯಬೇಕು. ಶೀಘ್ರ ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದರು.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ