AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಟದ ನಡುವೆಯೂ ನೋಡಿ ಜೋಗಾದ್​ ಗುಂಡಿ!

ಶಿವಮೊಗ್ಗ: ಕೊರೊನಾ ಲಾಕ್​ಡೌನ್​ ಬೆನ್ನಲ್ಲೇ ಇದೀಗ ವರುಣನ ಆರ್ಭಟ ಜೋರಾಗಿದ್ದು ಎಲ್ಲೆಡೆ ಸಾವು ನೋವಿನ ಸುದ್ದಿಯೇ ಕೇಳಿಬರುತ್ತಿದೆ. ಆದರೆ, ಇತ್ತ ಜಿಲ್ಲೆಯ ಸಾಗರ ತಾಲೂಕಿನ ವಿಶ್ವವಿಖ್ಯಾತ ಜೋಗದ ಜಲಪಾತದ ವೈಭವ ಮರುಕಳಿಸಿದೆ. ಧಾರಾಕಾರ ಮಳೆಯಿಂದ ಶರಾವತಿಯ ಒಡಲು ತುಂಬಿದೆ. ಇದರ ಪರಿಣಾಮ ಧುಮ್ಮಿ ಹರಿಯುತ್ತಿರುವ ಜೋಗದ ಜಲಪಾತವು ಎಲ್ಲರ ಕಣ್ಣಿಗೆ ಮುದ ನೀಡುತ್ತಿದೆ. ಕೊರೊನಾದ ಭೀತಿಯ ನಡುವೆಯೂ ಪ್ರಕೃತಿಯ ಸುಂದರ ಸೊಬಗನ್ನು ಆಹ್ಲಾದಿಸಲು ಹಾಗೂ ಗೇರುಸೊಪ್ಪದ ಮನಮೋಹಕ ದೃಶ್ಯಕಾವ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಇತ್ತ ಬರುತ್ತಿದ್ದಾರೆ.

ಕೊರೊನಾ ಕಾಟದ ನಡುವೆಯೂ ನೋಡಿ ಜೋಗಾದ್​ ಗುಂಡಿ!
KUSHAL V
| Edited By: |

Updated on: Aug 06, 2020 | 2:06 PM

Share

ಶಿವಮೊಗ್ಗ: ಕೊರೊನಾ ಲಾಕ್​ಡೌನ್​ ಬೆನ್ನಲ್ಲೇ ಇದೀಗ ವರುಣನ ಆರ್ಭಟ ಜೋರಾಗಿದ್ದು ಎಲ್ಲೆಡೆ ಸಾವು ನೋವಿನ ಸುದ್ದಿಯೇ ಕೇಳಿಬರುತ್ತಿದೆ. ಆದರೆ, ಇತ್ತ ಜಿಲ್ಲೆಯ ಸಾಗರ ತಾಲೂಕಿನ ವಿಶ್ವವಿಖ್ಯಾತ ಜೋಗದ ಜಲಪಾತದ ವೈಭವ ಮರುಕಳಿಸಿದೆ. ಧಾರಾಕಾರ ಮಳೆಯಿಂದ ಶರಾವತಿಯ ಒಡಲು ತುಂಬಿದೆ. ಇದರ ಪರಿಣಾಮ ಧುಮ್ಮಿ ಹರಿಯುತ್ತಿರುವ ಜೋಗದ ಜಲಪಾತವು ಎಲ್ಲರ ಕಣ್ಣಿಗೆ ಮುದ ನೀಡುತ್ತಿದೆ.

ಕೊರೊನಾದ ಭೀತಿಯ ನಡುವೆಯೂ ಪ್ರಕೃತಿಯ ಸುಂದರ ಸೊಬಗನ್ನು ಆಹ್ಲಾದಿಸಲು ಹಾಗೂ ಗೇರುಸೊಪ್ಪದ ಮನಮೋಹಕ ದೃಶ್ಯಕಾವ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಇತ್ತ ಬರುತ್ತಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್