AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಟದ ನಡುವೆಯೂ ನೋಡಿ ಜೋಗಾದ್​ ಗುಂಡಿ!

ಶಿವಮೊಗ್ಗ: ಕೊರೊನಾ ಲಾಕ್​ಡೌನ್​ ಬೆನ್ನಲ್ಲೇ ಇದೀಗ ವರುಣನ ಆರ್ಭಟ ಜೋರಾಗಿದ್ದು ಎಲ್ಲೆಡೆ ಸಾವು ನೋವಿನ ಸುದ್ದಿಯೇ ಕೇಳಿಬರುತ್ತಿದೆ. ಆದರೆ, ಇತ್ತ ಜಿಲ್ಲೆಯ ಸಾಗರ ತಾಲೂಕಿನ ವಿಶ್ವವಿಖ್ಯಾತ ಜೋಗದ ಜಲಪಾತದ ವೈಭವ ಮರುಕಳಿಸಿದೆ. ಧಾರಾಕಾರ ಮಳೆಯಿಂದ ಶರಾವತಿಯ ಒಡಲು ತುಂಬಿದೆ. ಇದರ ಪರಿಣಾಮ ಧುಮ್ಮಿ ಹರಿಯುತ್ತಿರುವ ಜೋಗದ ಜಲಪಾತವು ಎಲ್ಲರ ಕಣ್ಣಿಗೆ ಮುದ ನೀಡುತ್ತಿದೆ. ಕೊರೊನಾದ ಭೀತಿಯ ನಡುವೆಯೂ ಪ್ರಕೃತಿಯ ಸುಂದರ ಸೊಬಗನ್ನು ಆಹ್ಲಾದಿಸಲು ಹಾಗೂ ಗೇರುಸೊಪ್ಪದ ಮನಮೋಹಕ ದೃಶ್ಯಕಾವ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಇತ್ತ ಬರುತ್ತಿದ್ದಾರೆ.

ಕೊರೊನಾ ಕಾಟದ ನಡುವೆಯೂ ನೋಡಿ ಜೋಗಾದ್​ ಗುಂಡಿ!
KUSHAL V
| Edited By: |

Updated on: Aug 06, 2020 | 2:06 PM

Share

ಶಿವಮೊಗ್ಗ: ಕೊರೊನಾ ಲಾಕ್​ಡೌನ್​ ಬೆನ್ನಲ್ಲೇ ಇದೀಗ ವರುಣನ ಆರ್ಭಟ ಜೋರಾಗಿದ್ದು ಎಲ್ಲೆಡೆ ಸಾವು ನೋವಿನ ಸುದ್ದಿಯೇ ಕೇಳಿಬರುತ್ತಿದೆ. ಆದರೆ, ಇತ್ತ ಜಿಲ್ಲೆಯ ಸಾಗರ ತಾಲೂಕಿನ ವಿಶ್ವವಿಖ್ಯಾತ ಜೋಗದ ಜಲಪಾತದ ವೈಭವ ಮರುಕಳಿಸಿದೆ. ಧಾರಾಕಾರ ಮಳೆಯಿಂದ ಶರಾವತಿಯ ಒಡಲು ತುಂಬಿದೆ. ಇದರ ಪರಿಣಾಮ ಧುಮ್ಮಿ ಹರಿಯುತ್ತಿರುವ ಜೋಗದ ಜಲಪಾತವು ಎಲ್ಲರ ಕಣ್ಣಿಗೆ ಮುದ ನೀಡುತ್ತಿದೆ.

ಕೊರೊನಾದ ಭೀತಿಯ ನಡುವೆಯೂ ಪ್ರಕೃತಿಯ ಸುಂದರ ಸೊಬಗನ್ನು ಆಹ್ಲಾದಿಸಲು ಹಾಗೂ ಗೇರುಸೊಪ್ಪದ ಮನಮೋಹಕ ದೃಶ್ಯಕಾವ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಇತ್ತ ಬರುತ್ತಿದ್ದಾರೆ.

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌