AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಟದ ನಡುವೆಯೂ ನೋಡಿ ಜೋಗಾದ್​ ಗುಂಡಿ!

ಶಿವಮೊಗ್ಗ: ಕೊರೊನಾ ಲಾಕ್​ಡೌನ್​ ಬೆನ್ನಲ್ಲೇ ಇದೀಗ ವರುಣನ ಆರ್ಭಟ ಜೋರಾಗಿದ್ದು ಎಲ್ಲೆಡೆ ಸಾವು ನೋವಿನ ಸುದ್ದಿಯೇ ಕೇಳಿಬರುತ್ತಿದೆ. ಆದರೆ, ಇತ್ತ ಜಿಲ್ಲೆಯ ಸಾಗರ ತಾಲೂಕಿನ ವಿಶ್ವವಿಖ್ಯಾತ ಜೋಗದ ಜಲಪಾತದ ವೈಭವ ಮರುಕಳಿಸಿದೆ. ಧಾರಾಕಾರ ಮಳೆಯಿಂದ ಶರಾವತಿಯ ಒಡಲು ತುಂಬಿದೆ. ಇದರ ಪರಿಣಾಮ ಧುಮ್ಮಿ ಹರಿಯುತ್ತಿರುವ ಜೋಗದ ಜಲಪಾತವು ಎಲ್ಲರ ಕಣ್ಣಿಗೆ ಮುದ ನೀಡುತ್ತಿದೆ. ಕೊರೊನಾದ ಭೀತಿಯ ನಡುವೆಯೂ ಪ್ರಕೃತಿಯ ಸುಂದರ ಸೊಬಗನ್ನು ಆಹ್ಲಾದಿಸಲು ಹಾಗೂ ಗೇರುಸೊಪ್ಪದ ಮನಮೋಹಕ ದೃಶ್ಯಕಾವ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಇತ್ತ ಬರುತ್ತಿದ್ದಾರೆ.

ಕೊರೊನಾ ಕಾಟದ ನಡುವೆಯೂ ನೋಡಿ ಜೋಗಾದ್​ ಗುಂಡಿ!
KUSHAL V
| Edited By: |

Updated on: Aug 06, 2020 | 2:06 PM

Share

ಶಿವಮೊಗ್ಗ: ಕೊರೊನಾ ಲಾಕ್​ಡೌನ್​ ಬೆನ್ನಲ್ಲೇ ಇದೀಗ ವರುಣನ ಆರ್ಭಟ ಜೋರಾಗಿದ್ದು ಎಲ್ಲೆಡೆ ಸಾವು ನೋವಿನ ಸುದ್ದಿಯೇ ಕೇಳಿಬರುತ್ತಿದೆ. ಆದರೆ, ಇತ್ತ ಜಿಲ್ಲೆಯ ಸಾಗರ ತಾಲೂಕಿನ ವಿಶ್ವವಿಖ್ಯಾತ ಜೋಗದ ಜಲಪಾತದ ವೈಭವ ಮರುಕಳಿಸಿದೆ. ಧಾರಾಕಾರ ಮಳೆಯಿಂದ ಶರಾವತಿಯ ಒಡಲು ತುಂಬಿದೆ. ಇದರ ಪರಿಣಾಮ ಧುಮ್ಮಿ ಹರಿಯುತ್ತಿರುವ ಜೋಗದ ಜಲಪಾತವು ಎಲ್ಲರ ಕಣ್ಣಿಗೆ ಮುದ ನೀಡುತ್ತಿದೆ.

ಕೊರೊನಾದ ಭೀತಿಯ ನಡುವೆಯೂ ಪ್ರಕೃತಿಯ ಸುಂದರ ಸೊಬಗನ್ನು ಆಹ್ಲಾದಿಸಲು ಹಾಗೂ ಗೇರುಸೊಪ್ಪದ ಮನಮೋಹಕ ದೃಶ್ಯಕಾವ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಇತ್ತ ಬರುತ್ತಿದ್ದಾರೆ.

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್