AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಟದ ನಡುವೆಯೂ ನೋಡಿ ಜೋಗಾದ್​ ಗುಂಡಿ!

ಶಿವಮೊಗ್ಗ: ಕೊರೊನಾ ಲಾಕ್​ಡೌನ್​ ಬೆನ್ನಲ್ಲೇ ಇದೀಗ ವರುಣನ ಆರ್ಭಟ ಜೋರಾಗಿದ್ದು ಎಲ್ಲೆಡೆ ಸಾವು ನೋವಿನ ಸುದ್ದಿಯೇ ಕೇಳಿಬರುತ್ತಿದೆ. ಆದರೆ, ಇತ್ತ ಜಿಲ್ಲೆಯ ಸಾಗರ ತಾಲೂಕಿನ ವಿಶ್ವವಿಖ್ಯಾತ ಜೋಗದ ಜಲಪಾತದ ವೈಭವ ಮರುಕಳಿಸಿದೆ. ಧಾರಾಕಾರ ಮಳೆಯಿಂದ ಶರಾವತಿಯ ಒಡಲು ತುಂಬಿದೆ. ಇದರ ಪರಿಣಾಮ ಧುಮ್ಮಿ ಹರಿಯುತ್ತಿರುವ ಜೋಗದ ಜಲಪಾತವು ಎಲ್ಲರ ಕಣ್ಣಿಗೆ ಮುದ ನೀಡುತ್ತಿದೆ. ಕೊರೊನಾದ ಭೀತಿಯ ನಡುವೆಯೂ ಪ್ರಕೃತಿಯ ಸುಂದರ ಸೊಬಗನ್ನು ಆಹ್ಲಾದಿಸಲು ಹಾಗೂ ಗೇರುಸೊಪ್ಪದ ಮನಮೋಹಕ ದೃಶ್ಯಕಾವ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಇತ್ತ ಬರುತ್ತಿದ್ದಾರೆ.

ಕೊರೊನಾ ಕಾಟದ ನಡುವೆಯೂ ನೋಡಿ ಜೋಗಾದ್​ ಗುಂಡಿ!
KUSHAL V
| Edited By: |

Updated on: Aug 06, 2020 | 2:06 PM

Share

ಶಿವಮೊಗ್ಗ: ಕೊರೊನಾ ಲಾಕ್​ಡೌನ್​ ಬೆನ್ನಲ್ಲೇ ಇದೀಗ ವರುಣನ ಆರ್ಭಟ ಜೋರಾಗಿದ್ದು ಎಲ್ಲೆಡೆ ಸಾವು ನೋವಿನ ಸುದ್ದಿಯೇ ಕೇಳಿಬರುತ್ತಿದೆ. ಆದರೆ, ಇತ್ತ ಜಿಲ್ಲೆಯ ಸಾಗರ ತಾಲೂಕಿನ ವಿಶ್ವವಿಖ್ಯಾತ ಜೋಗದ ಜಲಪಾತದ ವೈಭವ ಮರುಕಳಿಸಿದೆ. ಧಾರಾಕಾರ ಮಳೆಯಿಂದ ಶರಾವತಿಯ ಒಡಲು ತುಂಬಿದೆ. ಇದರ ಪರಿಣಾಮ ಧುಮ್ಮಿ ಹರಿಯುತ್ತಿರುವ ಜೋಗದ ಜಲಪಾತವು ಎಲ್ಲರ ಕಣ್ಣಿಗೆ ಮುದ ನೀಡುತ್ತಿದೆ.

ಕೊರೊನಾದ ಭೀತಿಯ ನಡುವೆಯೂ ಪ್ರಕೃತಿಯ ಸುಂದರ ಸೊಬಗನ್ನು ಆಹ್ಲಾದಿಸಲು ಹಾಗೂ ಗೇರುಸೊಪ್ಪದ ಮನಮೋಹಕ ದೃಶ್ಯಕಾವ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಇತ್ತ ಬರುತ್ತಿದ್ದಾರೆ.

Follow Us
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!