AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಟದ ನಡುವೆಯೂ ನೋಡಿ ಜೋಗಾದ್​ ಗುಂಡಿ!

ಶಿವಮೊಗ್ಗ: ಕೊರೊನಾ ಲಾಕ್​ಡೌನ್​ ಬೆನ್ನಲ್ಲೇ ಇದೀಗ ವರುಣನ ಆರ್ಭಟ ಜೋರಾಗಿದ್ದು ಎಲ್ಲೆಡೆ ಸಾವು ನೋವಿನ ಸುದ್ದಿಯೇ ಕೇಳಿಬರುತ್ತಿದೆ. ಆದರೆ, ಇತ್ತ ಜಿಲ್ಲೆಯ ಸಾಗರ ತಾಲೂಕಿನ ವಿಶ್ವವಿಖ್ಯಾತ ಜೋಗದ ಜಲಪಾತದ ವೈಭವ ಮರುಕಳಿಸಿದೆ. ಧಾರಾಕಾರ ಮಳೆಯಿಂದ ಶರಾವತಿಯ ಒಡಲು ತುಂಬಿದೆ. ಇದರ ಪರಿಣಾಮ ಧುಮ್ಮಿ ಹರಿಯುತ್ತಿರುವ ಜೋಗದ ಜಲಪಾತವು ಎಲ್ಲರ ಕಣ್ಣಿಗೆ ಮುದ ನೀಡುತ್ತಿದೆ. ಕೊರೊನಾದ ಭೀತಿಯ ನಡುವೆಯೂ ಪ್ರಕೃತಿಯ ಸುಂದರ ಸೊಬಗನ್ನು ಆಹ್ಲಾದಿಸಲು ಹಾಗೂ ಗೇರುಸೊಪ್ಪದ ಮನಮೋಹಕ ದೃಶ್ಯಕಾವ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಇತ್ತ ಬರುತ್ತಿದ್ದಾರೆ.

ಕೊರೊನಾ ಕಾಟದ ನಡುವೆಯೂ ನೋಡಿ ಜೋಗಾದ್​ ಗುಂಡಿ!
KUSHAL V
| Updated By: ಸಾಧು ಶ್ರೀನಾಥ್​|

Updated on: Aug 06, 2020 | 2:06 PM

Share

ಶಿವಮೊಗ್ಗ: ಕೊರೊನಾ ಲಾಕ್​ಡೌನ್​ ಬೆನ್ನಲ್ಲೇ ಇದೀಗ ವರುಣನ ಆರ್ಭಟ ಜೋರಾಗಿದ್ದು ಎಲ್ಲೆಡೆ ಸಾವು ನೋವಿನ ಸುದ್ದಿಯೇ ಕೇಳಿಬರುತ್ತಿದೆ. ಆದರೆ, ಇತ್ತ ಜಿಲ್ಲೆಯ ಸಾಗರ ತಾಲೂಕಿನ ವಿಶ್ವವಿಖ್ಯಾತ ಜೋಗದ ಜಲಪಾತದ ವೈಭವ ಮರುಕಳಿಸಿದೆ. ಧಾರಾಕಾರ ಮಳೆಯಿಂದ ಶರಾವತಿಯ ಒಡಲು ತುಂಬಿದೆ. ಇದರ ಪರಿಣಾಮ ಧುಮ್ಮಿ ಹರಿಯುತ್ತಿರುವ ಜೋಗದ ಜಲಪಾತವು ಎಲ್ಲರ ಕಣ್ಣಿಗೆ ಮುದ ನೀಡುತ್ತಿದೆ.

ಕೊರೊನಾದ ಭೀತಿಯ ನಡುವೆಯೂ ಪ್ರಕೃತಿಯ ಸುಂದರ ಸೊಬಗನ್ನು ಆಹ್ಲಾದಿಸಲು ಹಾಗೂ ಗೇರುಸೊಪ್ಪದ ಮನಮೋಹಕ ದೃಶ್ಯಕಾವ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಇತ್ತ ಬರುತ್ತಿದ್ದಾರೆ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ