AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ಪತ್ರಕರ್ತರ ಗೋಲ್ಡ್​ ಚೈನ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕೆಎಸ್​ಆರ್​ಟಿಸಿ ಕಂಡಕ್ಟರ್​!

ಬಸ್​ನಲ್ಲಿ ಸಿಕ್ಕ ಅಷ್ಟೂ ಗೋಲ್ಡ್​ ಅನ್ನು ಘಟಕ ವ್ಯವಸ್ಥಾಪಕ ಎಂ.ಎಸ್.ಹಿರೇಮಠ ಮತ್ತು ಸಾರಿಗೆ ನಿರೀಕ್ಷಕ ರೇವಣಸಿದ್ದ ಅವರ ಸಮ್ಮುಖದಲ್ಲಿ ವಾರಸುದಾರರಿಗೆ ಹಿಂತಿರುಗಿಸಿದ್ದಾರೆ..

ಹಿರಿಯ ಪತ್ರಕರ್ತರ ಗೋಲ್ಡ್​ ಚೈನ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕೆಎಸ್​ಆರ್​ಟಿಸಿ ಕಂಡಕ್ಟರ್​!
ಪತ್ರಕರ್ತರ ಗೋಲ್ಡ್​ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕೆಎಸ್​ಆರ್​ಟಿಸಿ ಸಿಬ್ಬಂದಿ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 28, 2021 | 10:28 AM

Share

ವಿಜಯಪುರ: ಹೈದ್ರಾಬಾದ್ ಮಾರ್ಗದಲ್ಲಿ ಪ್ರಯಾಣಿಸುವ ಬಸ್​ನಲ್ಲಿ ಸಿಕ್ಕ ಗೋಲ್ಡ್​ ಚೈನ್​ನ್ನು ವಾರಸುದಾರರಿಗೆ ಹಿಂತಿರುಗಿಸಿ ಕೆಎಸ್​ಆರ್​ಟಿಸಿ ಸಿಬ್ಬಂದಿಯೊಬ್ಬರು ಮಾನವೀಯತೆ ಮೆರೆದಿದ್ದಾರೆ. ವಿಜಯಪುರ ನಗರ ಈಶಾನ್ಯ ಕೆಎಸ್​ಆರ್​ಟಿಸಿ ಘಟಕದ ನಿರ್ವಾಹಕ ಎಸ್.ಜೆ.ಬೊಮ್ಮಣಗಿ ತಮ್ಮ ಪ್ರಾಮಾಣಿಕತೆ ತೋರಿದ್ದಾರೆ.

ಪತ್ರಕರ್ತರ ಗೋಲ್ಡ್​ ಹಿಂತಿರುಗಿಸಿ ಮಾನವೀಯತೆ ಮೆರೆದ ಕೆಎಸ್​ಆರ್​ಟಿಸಿ ಸಿಬ್ಬಂದಿ!

ಇಂದು ಬೆಳಗಿನ ಜಾವ ಹೈದ್ರಾಬಾದ್​ನಿಂದ ವಿಜಯಪುರಕ್ಕೆ ಬಂದ ಬಸ್​ನಲ್ಲಿ ಹಿರಿಯ ಪತ್ರಕರ್ತ ಚಂದ್ರಕಾಂತ್​ ಮಾವೂರ ಚೈನ್ ಕಳೆದುಕೊಂಡಿದ್ರು. ಆ ಚೈನ್ ನಿರ್ವಾಹಕರಿಗೆ ದೊರಕಿತ್ತು. ಈ ವೇಳೆ ಬಸ್​ ನಿರ್ವಾಹಕ ಎಸ್.ಜೆ.ಬೊಮ್ಮಣಗಿ ಪ್ರಯಾಣಿಕರ ರಿಸರ್ವೇಶನ್ ಟಿಕೆಟ್​ನಲ್ಲಿನ ನಂಬರ್​ಗೆ ಕರೆ ಮಾಡಿ ಚೈನ್ ಸಿಕ್ಕಿದ್ದು, ಅದನ್ನು ತೆಗೆದುಕೊಂಡು ಹೋಗುವಂತೆ ತಿಳಿಸಿದ್ದಾರೆ.

ಬಸ್​ನಲ್ಲಿ ಸಿಕ್ಕ ಅಷ್ಟೂ ಗೋಲ್ಡ್​ ಅನ್ನು ಘಟಕ ವ್ಯವಸ್ಥಾಪಕ ಎಂ.ಎಸ್.ಹಿರೇಮಠ ಮತ್ತು ಸಾರಿಗೆ ನಿರೀಕ್ಷಕ ರೇವಣಸಿದ್ದ ಅವರ ಸಮ್ಮುಖದಲ್ಲಿ ವಾರಸುದಾರರಿಗೆ ಹಿಂತಿರುಗಿಸಿದ್ದಾರೆ.

Published On - 10:27 am, Thu, 28 January 21

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು