AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ಪತ್ರಕರ್ತರ ಗೋಲ್ಡ್​ ಚೈನ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕೆಎಸ್​ಆರ್​ಟಿಸಿ ಕಂಡಕ್ಟರ್​!

ಬಸ್​ನಲ್ಲಿ ಸಿಕ್ಕ ಅಷ್ಟೂ ಗೋಲ್ಡ್​ ಅನ್ನು ಘಟಕ ವ್ಯವಸ್ಥಾಪಕ ಎಂ.ಎಸ್.ಹಿರೇಮಠ ಮತ್ತು ಸಾರಿಗೆ ನಿರೀಕ್ಷಕ ರೇವಣಸಿದ್ದ ಅವರ ಸಮ್ಮುಖದಲ್ಲಿ ವಾರಸುದಾರರಿಗೆ ಹಿಂತಿರುಗಿಸಿದ್ದಾರೆ..

ಹಿರಿಯ ಪತ್ರಕರ್ತರ ಗೋಲ್ಡ್​ ಚೈನ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕೆಎಸ್​ಆರ್​ಟಿಸಿ ಕಂಡಕ್ಟರ್​!
ಪತ್ರಕರ್ತರ ಗೋಲ್ಡ್​ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕೆಎಸ್​ಆರ್​ಟಿಸಿ ಸಿಬ್ಬಂದಿ!
ಸಾಧು ಶ್ರೀನಾಥ್​
|

Updated on:Jan 28, 2021 | 10:28 AM

Share

ವಿಜಯಪುರ: ಹೈದ್ರಾಬಾದ್ ಮಾರ್ಗದಲ್ಲಿ ಪ್ರಯಾಣಿಸುವ ಬಸ್​ನಲ್ಲಿ ಸಿಕ್ಕ ಗೋಲ್ಡ್​ ಚೈನ್​ನ್ನು ವಾರಸುದಾರರಿಗೆ ಹಿಂತಿರುಗಿಸಿ ಕೆಎಸ್​ಆರ್​ಟಿಸಿ ಸಿಬ್ಬಂದಿಯೊಬ್ಬರು ಮಾನವೀಯತೆ ಮೆರೆದಿದ್ದಾರೆ. ವಿಜಯಪುರ ನಗರ ಈಶಾನ್ಯ ಕೆಎಸ್​ಆರ್​ಟಿಸಿ ಘಟಕದ ನಿರ್ವಾಹಕ ಎಸ್.ಜೆ.ಬೊಮ್ಮಣಗಿ ತಮ್ಮ ಪ್ರಾಮಾಣಿಕತೆ ತೋರಿದ್ದಾರೆ.

ಪತ್ರಕರ್ತರ ಗೋಲ್ಡ್​ ಹಿಂತಿರುಗಿಸಿ ಮಾನವೀಯತೆ ಮೆರೆದ ಕೆಎಸ್​ಆರ್​ಟಿಸಿ ಸಿಬ್ಬಂದಿ!

ಇಂದು ಬೆಳಗಿನ ಜಾವ ಹೈದ್ರಾಬಾದ್​ನಿಂದ ವಿಜಯಪುರಕ್ಕೆ ಬಂದ ಬಸ್​ನಲ್ಲಿ ಹಿರಿಯ ಪತ್ರಕರ್ತ ಚಂದ್ರಕಾಂತ್​ ಮಾವೂರ ಚೈನ್ ಕಳೆದುಕೊಂಡಿದ್ರು. ಆ ಚೈನ್ ನಿರ್ವಾಹಕರಿಗೆ ದೊರಕಿತ್ತು. ಈ ವೇಳೆ ಬಸ್​ ನಿರ್ವಾಹಕ ಎಸ್.ಜೆ.ಬೊಮ್ಮಣಗಿ ಪ್ರಯಾಣಿಕರ ರಿಸರ್ವೇಶನ್ ಟಿಕೆಟ್​ನಲ್ಲಿನ ನಂಬರ್​ಗೆ ಕರೆ ಮಾಡಿ ಚೈನ್ ಸಿಕ್ಕಿದ್ದು, ಅದನ್ನು ತೆಗೆದುಕೊಂಡು ಹೋಗುವಂತೆ ತಿಳಿಸಿದ್ದಾರೆ.

ಬಸ್​ನಲ್ಲಿ ಸಿಕ್ಕ ಅಷ್ಟೂ ಗೋಲ್ಡ್​ ಅನ್ನು ಘಟಕ ವ್ಯವಸ್ಥಾಪಕ ಎಂ.ಎಸ್.ಹಿರೇಮಠ ಮತ್ತು ಸಾರಿಗೆ ನಿರೀಕ್ಷಕ ರೇವಣಸಿದ್ದ ಅವರ ಸಮ್ಮುಖದಲ್ಲಿ ವಾರಸುದಾರರಿಗೆ ಹಿಂತಿರುಗಿಸಿದ್ದಾರೆ.

Published On - 10:27 am, Thu, 28 January 21

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್