AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ಪತ್ರಕರ್ತರ ಗೋಲ್ಡ್​ ಚೈನ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕೆಎಸ್​ಆರ್​ಟಿಸಿ ಕಂಡಕ್ಟರ್​!

ಬಸ್​ನಲ್ಲಿ ಸಿಕ್ಕ ಅಷ್ಟೂ ಗೋಲ್ಡ್​ ಅನ್ನು ಘಟಕ ವ್ಯವಸ್ಥಾಪಕ ಎಂ.ಎಸ್.ಹಿರೇಮಠ ಮತ್ತು ಸಾರಿಗೆ ನಿರೀಕ್ಷಕ ರೇವಣಸಿದ್ದ ಅವರ ಸಮ್ಮುಖದಲ್ಲಿ ವಾರಸುದಾರರಿಗೆ ಹಿಂತಿರುಗಿಸಿದ್ದಾರೆ..

ಹಿರಿಯ ಪತ್ರಕರ್ತರ ಗೋಲ್ಡ್​ ಚೈನ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕೆಎಸ್​ಆರ್​ಟಿಸಿ ಕಂಡಕ್ಟರ್​!
ಪತ್ರಕರ್ತರ ಗೋಲ್ಡ್​ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕೆಎಸ್​ಆರ್​ಟಿಸಿ ಸಿಬ್ಬಂದಿ!
Follow us
ಸಾಧು ಶ್ರೀನಾಥ್​
|

Updated on:Jan 28, 2021 | 10:28 AM

ವಿಜಯಪುರ: ಹೈದ್ರಾಬಾದ್ ಮಾರ್ಗದಲ್ಲಿ ಪ್ರಯಾಣಿಸುವ ಬಸ್​ನಲ್ಲಿ ಸಿಕ್ಕ ಗೋಲ್ಡ್​ ಚೈನ್​ನ್ನು ವಾರಸುದಾರರಿಗೆ ಹಿಂತಿರುಗಿಸಿ ಕೆಎಸ್​ಆರ್​ಟಿಸಿ ಸಿಬ್ಬಂದಿಯೊಬ್ಬರು ಮಾನವೀಯತೆ ಮೆರೆದಿದ್ದಾರೆ. ವಿಜಯಪುರ ನಗರ ಈಶಾನ್ಯ ಕೆಎಸ್​ಆರ್​ಟಿಸಿ ಘಟಕದ ನಿರ್ವಾಹಕ ಎಸ್.ಜೆ.ಬೊಮ್ಮಣಗಿ ತಮ್ಮ ಪ್ರಾಮಾಣಿಕತೆ ತೋರಿದ್ದಾರೆ.

ಪತ್ರಕರ್ತರ ಗೋಲ್ಡ್​ ಹಿಂತಿರುಗಿಸಿ ಮಾನವೀಯತೆ ಮೆರೆದ ಕೆಎಸ್​ಆರ್​ಟಿಸಿ ಸಿಬ್ಬಂದಿ!

ಇಂದು ಬೆಳಗಿನ ಜಾವ ಹೈದ್ರಾಬಾದ್​ನಿಂದ ವಿಜಯಪುರಕ್ಕೆ ಬಂದ ಬಸ್​ನಲ್ಲಿ ಹಿರಿಯ ಪತ್ರಕರ್ತ ಚಂದ್ರಕಾಂತ್​ ಮಾವೂರ ಚೈನ್ ಕಳೆದುಕೊಂಡಿದ್ರು. ಆ ಚೈನ್ ನಿರ್ವಾಹಕರಿಗೆ ದೊರಕಿತ್ತು. ಈ ವೇಳೆ ಬಸ್​ ನಿರ್ವಾಹಕ ಎಸ್.ಜೆ.ಬೊಮ್ಮಣಗಿ ಪ್ರಯಾಣಿಕರ ರಿಸರ್ವೇಶನ್ ಟಿಕೆಟ್​ನಲ್ಲಿನ ನಂಬರ್​ಗೆ ಕರೆ ಮಾಡಿ ಚೈನ್ ಸಿಕ್ಕಿದ್ದು, ಅದನ್ನು ತೆಗೆದುಕೊಂಡು ಹೋಗುವಂತೆ ತಿಳಿಸಿದ್ದಾರೆ.

ಬಸ್​ನಲ್ಲಿ ಸಿಕ್ಕ ಅಷ್ಟೂ ಗೋಲ್ಡ್​ ಅನ್ನು ಘಟಕ ವ್ಯವಸ್ಥಾಪಕ ಎಂ.ಎಸ್.ಹಿರೇಮಠ ಮತ್ತು ಸಾರಿಗೆ ನಿರೀಕ್ಷಕ ರೇವಣಸಿದ್ದ ಅವರ ಸಮ್ಮುಖದಲ್ಲಿ ವಾರಸುದಾರರಿಗೆ ಹಿಂತಿರುಗಿಸಿದ್ದಾರೆ.

Published On - 10:27 am, Thu, 28 January 21

Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್