AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ 2020: ಅರಮನೆಯ ಆವರಣದಲ್ಲಿ ಜಂಬೂಸವಾರಿ ತಾಲೀಮು

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅರಮನೆಯ ಆವರಣದಲ್ಲಿ ಭರ್ಜರಿ ತಯಾರಿ, ತಲೀಮು ನಡೆಯುತ್ತಿದೆ. ಇಂದಿನಿಂದ ಜಂಬೂಸವಾರಿ ರಿಹರ್ಸಲ್ ಶುರುವಾಗಿದ್ದು, ಮೂರು ದಿನ ನಡೆಯಲಿದೆ. ಸರಳ ದಸರಾ ಹಿನ್ನೆಲೆಯಲ್ಲಿ ಅರಮನೆ ಆವರಣಕ್ಕೆ ಮಾತ್ರ ಮೆರವಣಿಗೆ ಸೀಮಿತವಾಗಿದೆ. ಹೀಗಾಗಿ ತಾಲೀಮು ಕೂಡ ಅರಮನೆ ಆವರಣದಲ್ಲೇ ನಡೆಯುತ್ತಿದೆ. ಗಜಪಡೆ ಕ್ಯಾಪ್ಟನ್, ಅಭಿಮನ್ಯು ನೇತೃತ್ವದಲ್ಲಿ ತಾಲೀಮು‌ ನಡೆಯುತ್ತಿದೆ. 20ಕ್ಕೂ ಹೆಚ್ಚು ಕುದರೆಗಳು ಗಾಡ್ ಆಫ್ ಹಾನರ್​ನ ತಾಲೀಮಿನಲ್ಲಿ ಭಾಗಿಯಾಗಿವೆ. ಡಿಸಿಪಿ ಶೈಲೇಂದ್ರರಿಂದ ಗಜಪಡೆಗೆ ಪುಷ್ಪಾರ್ಚನೆ ಮಾಡಲಾಯಿತು. ಇನ್ನು ರಿಹರ್ಸಲ್ ವೇಳೆ ಕುದುರೆಯೊಂದು […]

ಮೈಸೂರು ದಸರಾ 2020: ಅರಮನೆಯ ಆವರಣದಲ್ಲಿ ಜಂಬೂಸವಾರಿ ತಾಲೀಮು
ಆಯೇಷಾ ಬಾನು
|

Updated on:Oct 22, 2020 | 9:43 AM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅರಮನೆಯ ಆವರಣದಲ್ಲಿ ಭರ್ಜರಿ ತಯಾರಿ, ತಲೀಮು ನಡೆಯುತ್ತಿದೆ. ಇಂದಿನಿಂದ ಜಂಬೂಸವಾರಿ ರಿಹರ್ಸಲ್ ಶುರುವಾಗಿದ್ದು, ಮೂರು ದಿನ ನಡೆಯಲಿದೆ. ಸರಳ ದಸರಾ ಹಿನ್ನೆಲೆಯಲ್ಲಿ ಅರಮನೆ ಆವರಣಕ್ಕೆ ಮಾತ್ರ ಮೆರವಣಿಗೆ ಸೀಮಿತವಾಗಿದೆ. ಹೀಗಾಗಿ ತಾಲೀಮು ಕೂಡ ಅರಮನೆ ಆವರಣದಲ್ಲೇ ನಡೆಯುತ್ತಿದೆ.

ಗಜಪಡೆ ಕ್ಯಾಪ್ಟನ್, ಅಭಿಮನ್ಯು ನೇತೃತ್ವದಲ್ಲಿ ತಾಲೀಮು‌ ನಡೆಯುತ್ತಿದೆ. 20ಕ್ಕೂ ಹೆಚ್ಚು ಕುದರೆಗಳು ಗಾಡ್ ಆಫ್ ಹಾನರ್​ನ ತಾಲೀಮಿನಲ್ಲಿ ಭಾಗಿಯಾಗಿವೆ. ಡಿಸಿಪಿ ಶೈಲೇಂದ್ರರಿಂದ ಗಜಪಡೆಗೆ ಪುಷ್ಪಾರ್ಚನೆ ಮಾಡಲಾಯಿತು. ಇನ್ನು ರಿಹರ್ಸಲ್ ವೇಳೆ ಕುದುರೆಯೊಂದು ಗಾಬರಿಗೊಂಡು ಸಾವರನನ್ನ ಕೆಳಗೆ ಬೀಳಿಸಿದ ಘಟನೆ ನಡೆದಿದೆ.

300ಮೀ‌ ಜಂಬೂ ಸವಾರಿ ತಾಲೀಮು ನಡೆಸುತ್ತಿದ್ದೇವೆ ಇಂದಿನಿಂದ ಜಂಬೂಸವಾರಿ ತಾಲೀಮು ಶುರು ಮಾಡಿದ್ದೇವೆ. ಇವತ್ತು ತಾಲೀಮಿನಲ್ಲಿ ಗಜಪಡೆ ಕುದುರೆ, ಪೊಲೀಸ್ ಬ್ಯಾಂಡ್ ಭಾಗಿಯಾಗಿದೆ. ಇನ್ನು 2 ಬಾರಿ ಈ‌ ಜಂಬೂಸವಾರಿ ರಿಹರ್ಸಲ್ ನಡೆಯಲಿದೆ. 300ಮೀ‌ ಜಂಬೂ ಸವಾರಿ ತಾಲೀಮು ನಡೆಸುತ್ತಿದ್ದೇವೆ. ಇದೇ ಮಾದರಿಯಲ್ಲಿ ಜಂಬೂಸವಾರಿ ನಡೆಯಲಿದೆ. ಅಶ್ವದಳ, ಆನೆಗಳು ಹೇಗೆ ಸಾಗಬೇಕೆಂದು ರಿಹರ್ಸಲ್‌ ಮಾಡುತ್ತೇವೆ.

ಮರದ‌ ಅಂಬಾರಿಯನ್ನು ಹೊರಿಸಿ ಜಂಬೂಸವಾರಿ ತಾಲೀಮು ನಡೆಸುತ್ತೇವೆ. ಇದು ನಮಗೆ ವಿಜಯದಶಮಿಯಂದು ಅನುಕೂಲ‌ ಆಗಲಿದೆ. ಸಾಮಾಜಿಕ ಅಂತರದ ಜೊತೆಗೆ ಮಾಸ್ಕ್ ಕಡ್ಡಾಯವಾಗಿ ಹಾಕಿದ್ದೇವೆ. ಆನೆಗಳು ಆರೋಗ್ಯವಾಗಿದ್ದು ಯಾವುದೇ ಸಮಸ್ಯೆ ಇಲ್ಲ. ಜಂಬೂಸವಾರಿ ರಿಹರ್ಸಲ್ ಬಳಿಕ ಪಶು ವೈದ್ಯ ಡಾ.ನಾಗರಾಜ್ ಹೇಳಿಕೆ ನೀಡಿದ್ರು.

Published On - 9:39 am, Thu, 22 October 20

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?