AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ 2020: ಅರಮನೆಯ ಆವರಣದಲ್ಲಿ ಜಂಬೂಸವಾರಿ ತಾಲೀಮು

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅರಮನೆಯ ಆವರಣದಲ್ಲಿ ಭರ್ಜರಿ ತಯಾರಿ, ತಲೀಮು ನಡೆಯುತ್ತಿದೆ. ಇಂದಿನಿಂದ ಜಂಬೂಸವಾರಿ ರಿಹರ್ಸಲ್ ಶುರುವಾಗಿದ್ದು, ಮೂರು ದಿನ ನಡೆಯಲಿದೆ. ಸರಳ ದಸರಾ ಹಿನ್ನೆಲೆಯಲ್ಲಿ ಅರಮನೆ ಆವರಣಕ್ಕೆ ಮಾತ್ರ ಮೆರವಣಿಗೆ ಸೀಮಿತವಾಗಿದೆ. ಹೀಗಾಗಿ ತಾಲೀಮು ಕೂಡ ಅರಮನೆ ಆವರಣದಲ್ಲೇ ನಡೆಯುತ್ತಿದೆ. ಗಜಪಡೆ ಕ್ಯಾಪ್ಟನ್, ಅಭಿಮನ್ಯು ನೇತೃತ್ವದಲ್ಲಿ ತಾಲೀಮು‌ ನಡೆಯುತ್ತಿದೆ. 20ಕ್ಕೂ ಹೆಚ್ಚು ಕುದರೆಗಳು ಗಾಡ್ ಆಫ್ ಹಾನರ್​ನ ತಾಲೀಮಿನಲ್ಲಿ ಭಾಗಿಯಾಗಿವೆ. ಡಿಸಿಪಿ ಶೈಲೇಂದ್ರರಿಂದ ಗಜಪಡೆಗೆ ಪುಷ್ಪಾರ್ಚನೆ ಮಾಡಲಾಯಿತು. ಇನ್ನು ರಿಹರ್ಸಲ್ ವೇಳೆ ಕುದುರೆಯೊಂದು […]

ಮೈಸೂರು ದಸರಾ 2020: ಅರಮನೆಯ ಆವರಣದಲ್ಲಿ ಜಂಬೂಸವಾರಿ ತಾಲೀಮು
ಆಯೇಷಾ ಬಾನು
|

Updated on:Oct 22, 2020 | 9:43 AM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅರಮನೆಯ ಆವರಣದಲ್ಲಿ ಭರ್ಜರಿ ತಯಾರಿ, ತಲೀಮು ನಡೆಯುತ್ತಿದೆ. ಇಂದಿನಿಂದ ಜಂಬೂಸವಾರಿ ರಿಹರ್ಸಲ್ ಶುರುವಾಗಿದ್ದು, ಮೂರು ದಿನ ನಡೆಯಲಿದೆ. ಸರಳ ದಸರಾ ಹಿನ್ನೆಲೆಯಲ್ಲಿ ಅರಮನೆ ಆವರಣಕ್ಕೆ ಮಾತ್ರ ಮೆರವಣಿಗೆ ಸೀಮಿತವಾಗಿದೆ. ಹೀಗಾಗಿ ತಾಲೀಮು ಕೂಡ ಅರಮನೆ ಆವರಣದಲ್ಲೇ ನಡೆಯುತ್ತಿದೆ.

ಗಜಪಡೆ ಕ್ಯಾಪ್ಟನ್, ಅಭಿಮನ್ಯು ನೇತೃತ್ವದಲ್ಲಿ ತಾಲೀಮು‌ ನಡೆಯುತ್ತಿದೆ. 20ಕ್ಕೂ ಹೆಚ್ಚು ಕುದರೆಗಳು ಗಾಡ್ ಆಫ್ ಹಾನರ್​ನ ತಾಲೀಮಿನಲ್ಲಿ ಭಾಗಿಯಾಗಿವೆ. ಡಿಸಿಪಿ ಶೈಲೇಂದ್ರರಿಂದ ಗಜಪಡೆಗೆ ಪುಷ್ಪಾರ್ಚನೆ ಮಾಡಲಾಯಿತು. ಇನ್ನು ರಿಹರ್ಸಲ್ ವೇಳೆ ಕುದುರೆಯೊಂದು ಗಾಬರಿಗೊಂಡು ಸಾವರನನ್ನ ಕೆಳಗೆ ಬೀಳಿಸಿದ ಘಟನೆ ನಡೆದಿದೆ.

300ಮೀ‌ ಜಂಬೂ ಸವಾರಿ ತಾಲೀಮು ನಡೆಸುತ್ತಿದ್ದೇವೆ ಇಂದಿನಿಂದ ಜಂಬೂಸವಾರಿ ತಾಲೀಮು ಶುರು ಮಾಡಿದ್ದೇವೆ. ಇವತ್ತು ತಾಲೀಮಿನಲ್ಲಿ ಗಜಪಡೆ ಕುದುರೆ, ಪೊಲೀಸ್ ಬ್ಯಾಂಡ್ ಭಾಗಿಯಾಗಿದೆ. ಇನ್ನು 2 ಬಾರಿ ಈ‌ ಜಂಬೂಸವಾರಿ ರಿಹರ್ಸಲ್ ನಡೆಯಲಿದೆ. 300ಮೀ‌ ಜಂಬೂ ಸವಾರಿ ತಾಲೀಮು ನಡೆಸುತ್ತಿದ್ದೇವೆ. ಇದೇ ಮಾದರಿಯಲ್ಲಿ ಜಂಬೂಸವಾರಿ ನಡೆಯಲಿದೆ. ಅಶ್ವದಳ, ಆನೆಗಳು ಹೇಗೆ ಸಾಗಬೇಕೆಂದು ರಿಹರ್ಸಲ್‌ ಮಾಡುತ್ತೇವೆ.

ಮರದ‌ ಅಂಬಾರಿಯನ್ನು ಹೊರಿಸಿ ಜಂಬೂಸವಾರಿ ತಾಲೀಮು ನಡೆಸುತ್ತೇವೆ. ಇದು ನಮಗೆ ವಿಜಯದಶಮಿಯಂದು ಅನುಕೂಲ‌ ಆಗಲಿದೆ. ಸಾಮಾಜಿಕ ಅಂತರದ ಜೊತೆಗೆ ಮಾಸ್ಕ್ ಕಡ್ಡಾಯವಾಗಿ ಹಾಕಿದ್ದೇವೆ. ಆನೆಗಳು ಆರೋಗ್ಯವಾಗಿದ್ದು ಯಾವುದೇ ಸಮಸ್ಯೆ ಇಲ್ಲ. ಜಂಬೂಸವಾರಿ ರಿಹರ್ಸಲ್ ಬಳಿಕ ಪಶು ವೈದ್ಯ ಡಾ.ನಾಗರಾಜ್ ಹೇಳಿಕೆ ನೀಡಿದ್ರು.

Published On - 9:39 am, Thu, 22 October 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು