AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ 2020: ಅರಮನೆಯ ಆವರಣದಲ್ಲಿ ಜಂಬೂಸವಾರಿ ತಾಲೀಮು

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅರಮನೆಯ ಆವರಣದಲ್ಲಿ ಭರ್ಜರಿ ತಯಾರಿ, ತಲೀಮು ನಡೆಯುತ್ತಿದೆ. ಇಂದಿನಿಂದ ಜಂಬೂಸವಾರಿ ರಿಹರ್ಸಲ್ ಶುರುವಾಗಿದ್ದು, ಮೂರು ದಿನ ನಡೆಯಲಿದೆ. ಸರಳ ದಸರಾ ಹಿನ್ನೆಲೆಯಲ್ಲಿ ಅರಮನೆ ಆವರಣಕ್ಕೆ ಮಾತ್ರ ಮೆರವಣಿಗೆ ಸೀಮಿತವಾಗಿದೆ. ಹೀಗಾಗಿ ತಾಲೀಮು ಕೂಡ ಅರಮನೆ ಆವರಣದಲ್ಲೇ ನಡೆಯುತ್ತಿದೆ. ಗಜಪಡೆ ಕ್ಯಾಪ್ಟನ್, ಅಭಿಮನ್ಯು ನೇತೃತ್ವದಲ್ಲಿ ತಾಲೀಮು‌ ನಡೆಯುತ್ತಿದೆ. 20ಕ್ಕೂ ಹೆಚ್ಚು ಕುದರೆಗಳು ಗಾಡ್ ಆಫ್ ಹಾನರ್​ನ ತಾಲೀಮಿನಲ್ಲಿ ಭಾಗಿಯಾಗಿವೆ. ಡಿಸಿಪಿ ಶೈಲೇಂದ್ರರಿಂದ ಗಜಪಡೆಗೆ ಪುಷ್ಪಾರ್ಚನೆ ಮಾಡಲಾಯಿತು. ಇನ್ನು ರಿಹರ್ಸಲ್ ವೇಳೆ ಕುದುರೆಯೊಂದು […]

ಮೈಸೂರು ದಸರಾ 2020: ಅರಮನೆಯ ಆವರಣದಲ್ಲಿ ಜಂಬೂಸವಾರಿ ತಾಲೀಮು
ಆಯೇಷಾ ಬಾನು
|

Updated on:Oct 22, 2020 | 9:43 AM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅರಮನೆಯ ಆವರಣದಲ್ಲಿ ಭರ್ಜರಿ ತಯಾರಿ, ತಲೀಮು ನಡೆಯುತ್ತಿದೆ. ಇಂದಿನಿಂದ ಜಂಬೂಸವಾರಿ ರಿಹರ್ಸಲ್ ಶುರುವಾಗಿದ್ದು, ಮೂರು ದಿನ ನಡೆಯಲಿದೆ. ಸರಳ ದಸರಾ ಹಿನ್ನೆಲೆಯಲ್ಲಿ ಅರಮನೆ ಆವರಣಕ್ಕೆ ಮಾತ್ರ ಮೆರವಣಿಗೆ ಸೀಮಿತವಾಗಿದೆ. ಹೀಗಾಗಿ ತಾಲೀಮು ಕೂಡ ಅರಮನೆ ಆವರಣದಲ್ಲೇ ನಡೆಯುತ್ತಿದೆ.

ಗಜಪಡೆ ಕ್ಯಾಪ್ಟನ್, ಅಭಿಮನ್ಯು ನೇತೃತ್ವದಲ್ಲಿ ತಾಲೀಮು‌ ನಡೆಯುತ್ತಿದೆ. 20ಕ್ಕೂ ಹೆಚ್ಚು ಕುದರೆಗಳು ಗಾಡ್ ಆಫ್ ಹಾನರ್​ನ ತಾಲೀಮಿನಲ್ಲಿ ಭಾಗಿಯಾಗಿವೆ. ಡಿಸಿಪಿ ಶೈಲೇಂದ್ರರಿಂದ ಗಜಪಡೆಗೆ ಪುಷ್ಪಾರ್ಚನೆ ಮಾಡಲಾಯಿತು. ಇನ್ನು ರಿಹರ್ಸಲ್ ವೇಳೆ ಕುದುರೆಯೊಂದು ಗಾಬರಿಗೊಂಡು ಸಾವರನನ್ನ ಕೆಳಗೆ ಬೀಳಿಸಿದ ಘಟನೆ ನಡೆದಿದೆ.

300ಮೀ‌ ಜಂಬೂ ಸವಾರಿ ತಾಲೀಮು ನಡೆಸುತ್ತಿದ್ದೇವೆ ಇಂದಿನಿಂದ ಜಂಬೂಸವಾರಿ ತಾಲೀಮು ಶುರು ಮಾಡಿದ್ದೇವೆ. ಇವತ್ತು ತಾಲೀಮಿನಲ್ಲಿ ಗಜಪಡೆ ಕುದುರೆ, ಪೊಲೀಸ್ ಬ್ಯಾಂಡ್ ಭಾಗಿಯಾಗಿದೆ. ಇನ್ನು 2 ಬಾರಿ ಈ‌ ಜಂಬೂಸವಾರಿ ರಿಹರ್ಸಲ್ ನಡೆಯಲಿದೆ. 300ಮೀ‌ ಜಂಬೂ ಸವಾರಿ ತಾಲೀಮು ನಡೆಸುತ್ತಿದ್ದೇವೆ. ಇದೇ ಮಾದರಿಯಲ್ಲಿ ಜಂಬೂಸವಾರಿ ನಡೆಯಲಿದೆ. ಅಶ್ವದಳ, ಆನೆಗಳು ಹೇಗೆ ಸಾಗಬೇಕೆಂದು ರಿಹರ್ಸಲ್‌ ಮಾಡುತ್ತೇವೆ.

ಮರದ‌ ಅಂಬಾರಿಯನ್ನು ಹೊರಿಸಿ ಜಂಬೂಸವಾರಿ ತಾಲೀಮು ನಡೆಸುತ್ತೇವೆ. ಇದು ನಮಗೆ ವಿಜಯದಶಮಿಯಂದು ಅನುಕೂಲ‌ ಆಗಲಿದೆ. ಸಾಮಾಜಿಕ ಅಂತರದ ಜೊತೆಗೆ ಮಾಸ್ಕ್ ಕಡ್ಡಾಯವಾಗಿ ಹಾಕಿದ್ದೇವೆ. ಆನೆಗಳು ಆರೋಗ್ಯವಾಗಿದ್ದು ಯಾವುದೇ ಸಮಸ್ಯೆ ಇಲ್ಲ. ಜಂಬೂಸವಾರಿ ರಿಹರ್ಸಲ್ ಬಳಿಕ ಪಶು ವೈದ್ಯ ಡಾ.ನಾಗರಾಜ್ ಹೇಳಿಕೆ ನೀಡಿದ್ರು.

Published On - 9:39 am, Thu, 22 October 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ