AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ಅರವಕುರುಚಿ ವಿಧಾನಸಭಾ ಕ್ಷೇತ್ರದಿಂದ ಚುನಾವಣಾ ಸ್ಪರ್ಧೆಗೆ ಧುಮುಕಿದ ಕಮಲಧಾರಿ ಅಣ್ಣಾಮಲೈ

ತಮಿಳುನಾಡಿನ ಅರವಕುರುಚಿ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಐಪಿಎಸ್​ ಅಧಿಕಾರಿ, ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಹೊಂದಿದ್ದ ಕೆ.ಅಣ್ಣಾಮಲೈ ನಾಮಪತ್ರ ಸಲ್ಲಿಸಿದ್ದಾರೆ.

Skanda
| Edited By: |

Updated on: Mar 19, 2021 | 7:41 PM

Share
ಕೊರೊನಾ ವೈರಸ್ ಎರಡನೇ ಅಲೆಯ ಆತಂಕದ ನಡುವೆಯೇ ದೇಶದ ಹಲವು ಭಾಗಗಳಲ್ಲಿ ಚುನಾವಣಾ ಕಾವು ಏರುತ್ತಿದೆ. ನೆರೆರಾಜ್ಯ ತಮಿಳುನಾಡು ಸಹ ಚುನಾವಣೆಗೆ ಭರದಿಂದ ಸಿದ್ಧವಾಗುತ್ತಿದ್ದು, ಎಲ್ಲಾ ಪಕ್ಷಗಳೂ ಗೆಲುವಿಗೆ ತಂತ್ರ ರೂಪಿಸುತ್ತಿವೆ.

K Annamalai filed nomination from BJP in Aravakurichi constituency for Tamil Nadu assembly elections 2021 here are the photos

1 / 11
ತಮಿಳುನಾಡಿನ ಅರವಕುರುಚಿ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಐಪಿಎಸ್​ ಅಧಿಕಾರಿ, ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಹೊಂದಿದ್ದ ಕೆ.ಅಣ್ಣಾಮಲೈ ನಾಮಪತ್ರ ಸಲ್ಲಿಸಿದ್ದಾರೆ.

K Annamalai filed nomination from BJP in Aravakurichi constituency for Tamil Nadu assembly elections 2021 here are the photos

2 / 11
ಅರವಕುರಿಚಿ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 53 ವರ್ಷಗಳಿಂದಲೂ ಡಿಎಂಕೆ ಗೆಲುವು

ಡಿಎಂಕೆ (ದ್ರಾವಿಡ ಮುನೇತ್ರ ಕಾಳಗಂ) ಪಕ್ಷದ ಭದ್ರಕೋಟೆ ಎಂದೆನಿಸಿಕೊಂಡಿರುವ ಅರವಕುರಿಚಿ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತದಾರರೇ ಹೆಚ್ಚಿದ್ದು, ಕಳೆದ 53 ವರ್ಷಗಳಿಂದಲೂ ಡಿಎಂಕೆ ಅಭ್ಯರ್ಥಿಗಳೇ ಗೆಲುವು ಸಾಧಿಸುತ್ತಾ ಬಂದಿದ್ದಾರೆ.

3 / 11
ಅಣ್ಣಾಮಲೈ ಮತ್ತು ತೇಜಸ್ವಿ ಸೂರ್ಯ

Election commission hold BJP Candidate Annamalai nomination for Tamil Nadu assembly election 2021 after some allegations

4 / 11
ಭಾರತೀಯ ಜನತಾ ಪಕ್ಷ ಮತ್ತು ಎಐಡಿಎಂಕೆ ನಡುವೆ ಚುನಾವಣಾ ಪೂರ್ವ ಮೈತ್ರಿ.

ತಮಿಳುನಾಡಿನಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಎಐಡಿಎಂಕೆ ನಡುವೆ ಚುನಾವಣಾ ಪೂರ್ವ ಮೈತ್ರಿಯಾಗಿದ್ದು, ಬಿಜೆಪಿಗೆ 20 ಕ್ಷೇತ್ರಗಳನ್ನು ಬಿಟ್ಟುಕೊಡಲಾಗಿದೆ.

5 / 11
ಅರವಕುರಿಚಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಸ್ಪರ್ಧೆ

ಈ ಪೈಕಿ ಕರೂರು ಜಿಲ್ಲೆಯ ಅರವಕುರಿಚಿ ವಿಧಾನಸಭಾ ಕ್ಷೇತ್ರ ಬಿಜೆಪಿ ಪಾಲಿಗೆ ಲಭಿಸಿದೆ.

6 / 11
ಒಟ್ಟು 2,13,110 ಮತದಾರರನ್ನು ಹೊಂದಿರುವ ಕ್ಷೇತ್ರ

ಒಟ್ಟು 2,13,110 ಮತದಾರರನ್ನು ಹೊಂದಿರುವ ಕ್ಷೇತ್ರದಲ್ಲಿ 1,01,902 ಪುರುಷ ಮತ್ತು 1,11,201 ಮಹಿಳಾ ಮತದಾರರಿದ್ದು, 45,000ಕ್ಕೂ ಹೆಚ್ಚು ಮುಸ್ಲಿಂ ಮತದಾರರಿದ್ದಾರೆ.

7 / 11
ಹೇಗಾದರೂ ಮಾಡಿ ಇಲ್ಲಿ ಗೆಲ್ಲಲೇಬೇಕು ಎಂದು ಪಣತೊಟ್ಟಿರುವ ಬಿಜೆಪಿ

ಹೇಗಾದರೂ ಮಾಡಿ ಇಲ್ಲಿ ಗೆಲ್ಲಲೇಬೇಕು ಎಂದು ಪಣತೊಟ್ಟಿರುವ ಬಿಜೆಪಿ ತನ್ನ ಅಭ್ಯರ್ಥಿಯನ್ನಾಗಿ ಕೆ. ಅಣ್ಣಾಮಲೈ ಅವರನ್ನು ಕಣಕ್ಕಿಳಿಸುತ್ತಿದೆ.

8 / 11
ನಾಮಪತ್ರ ಸಲ್ಲಿಸಿದ ಕೆ.ಅಣ್ಣಾಮಲೈ

ನಾಮಪತ್ರ ಸಲ್ಲಿಸಿದ ಕೆ.ಅಣ್ಣಾಮಲೈ

9 / 11
ನಾಮಪತ್ರ ಸಲ್ಲಿಸಿದ ಕೆ.ಅಣ್ಣಾಮಲೈ

ನಾಮಪತ್ರ ಸಲ್ಲಿಸಿದ ಕೆ.ಅಣ್ಣಾಮಲೈ

10 / 11
ನಾಮಪತ್ರ ಸಲ್ಲಿಸಿದ ಕೆ.ಅಣ್ಣಾಮಲೈ

ನಾಮಪತ್ರ ಸಲ್ಲಿಸಿದ ಕೆ.ಅಣ್ಣಾಮಲೈ

11 / 11
Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ