AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ಅರವಕುರುಚಿ ವಿಧಾನಸಭಾ ಕ್ಷೇತ್ರದಿಂದ ಚುನಾವಣಾ ಸ್ಪರ್ಧೆಗೆ ಧುಮುಕಿದ ಕಮಲಧಾರಿ ಅಣ್ಣಾಮಲೈ

ತಮಿಳುನಾಡಿನ ಅರವಕುರುಚಿ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಐಪಿಎಸ್​ ಅಧಿಕಾರಿ, ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಹೊಂದಿದ್ದ ಕೆ.ಅಣ್ಣಾಮಲೈ ನಾಮಪತ್ರ ಸಲ್ಲಿಸಿದ್ದಾರೆ.

Skanda
| Edited By: |

Updated on: Mar 19, 2021 | 7:41 PM

Share
ಕೊರೊನಾ ವೈರಸ್ ಎರಡನೇ ಅಲೆಯ ಆತಂಕದ ನಡುವೆಯೇ ದೇಶದ ಹಲವು ಭಾಗಗಳಲ್ಲಿ ಚುನಾವಣಾ ಕಾವು ಏರುತ್ತಿದೆ. ನೆರೆರಾಜ್ಯ ತಮಿಳುನಾಡು ಸಹ ಚುನಾವಣೆಗೆ ಭರದಿಂದ ಸಿದ್ಧವಾಗುತ್ತಿದ್ದು, ಎಲ್ಲಾ ಪಕ್ಷಗಳೂ ಗೆಲುವಿಗೆ ತಂತ್ರ ರೂಪಿಸುತ್ತಿವೆ.

K Annamalai filed nomination from BJP in Aravakurichi constituency for Tamil Nadu assembly elections 2021 here are the photos

1 / 11
ತಮಿಳುನಾಡಿನ ಅರವಕುರುಚಿ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಐಪಿಎಸ್​ ಅಧಿಕಾರಿ, ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಹೊಂದಿದ್ದ ಕೆ.ಅಣ್ಣಾಮಲೈ ನಾಮಪತ್ರ ಸಲ್ಲಿಸಿದ್ದಾರೆ.

K Annamalai filed nomination from BJP in Aravakurichi constituency for Tamil Nadu assembly elections 2021 here are the photos

2 / 11
ಅರವಕುರಿಚಿ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 53 ವರ್ಷಗಳಿಂದಲೂ ಡಿಎಂಕೆ ಗೆಲುವು

ಡಿಎಂಕೆ (ದ್ರಾವಿಡ ಮುನೇತ್ರ ಕಾಳಗಂ) ಪಕ್ಷದ ಭದ್ರಕೋಟೆ ಎಂದೆನಿಸಿಕೊಂಡಿರುವ ಅರವಕುರಿಚಿ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತದಾರರೇ ಹೆಚ್ಚಿದ್ದು, ಕಳೆದ 53 ವರ್ಷಗಳಿಂದಲೂ ಡಿಎಂಕೆ ಅಭ್ಯರ್ಥಿಗಳೇ ಗೆಲುವು ಸಾಧಿಸುತ್ತಾ ಬಂದಿದ್ದಾರೆ.

3 / 11
ಅಣ್ಣಾಮಲೈ ಮತ್ತು ತೇಜಸ್ವಿ ಸೂರ್ಯ

Election commission hold BJP Candidate Annamalai nomination for Tamil Nadu assembly election 2021 after some allegations

4 / 11
ಭಾರತೀಯ ಜನತಾ ಪಕ್ಷ ಮತ್ತು ಎಐಡಿಎಂಕೆ ನಡುವೆ ಚುನಾವಣಾ ಪೂರ್ವ ಮೈತ್ರಿ.

ತಮಿಳುನಾಡಿನಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಎಐಡಿಎಂಕೆ ನಡುವೆ ಚುನಾವಣಾ ಪೂರ್ವ ಮೈತ್ರಿಯಾಗಿದ್ದು, ಬಿಜೆಪಿಗೆ 20 ಕ್ಷೇತ್ರಗಳನ್ನು ಬಿಟ್ಟುಕೊಡಲಾಗಿದೆ.

5 / 11
ಅರವಕುರಿಚಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಸ್ಪರ್ಧೆ

ಈ ಪೈಕಿ ಕರೂರು ಜಿಲ್ಲೆಯ ಅರವಕುರಿಚಿ ವಿಧಾನಸಭಾ ಕ್ಷೇತ್ರ ಬಿಜೆಪಿ ಪಾಲಿಗೆ ಲಭಿಸಿದೆ.

6 / 11
ಒಟ್ಟು 2,13,110 ಮತದಾರರನ್ನು ಹೊಂದಿರುವ ಕ್ಷೇತ್ರ

ಒಟ್ಟು 2,13,110 ಮತದಾರರನ್ನು ಹೊಂದಿರುವ ಕ್ಷೇತ್ರದಲ್ಲಿ 1,01,902 ಪುರುಷ ಮತ್ತು 1,11,201 ಮಹಿಳಾ ಮತದಾರರಿದ್ದು, 45,000ಕ್ಕೂ ಹೆಚ್ಚು ಮುಸ್ಲಿಂ ಮತದಾರರಿದ್ದಾರೆ.

7 / 11
ಹೇಗಾದರೂ ಮಾಡಿ ಇಲ್ಲಿ ಗೆಲ್ಲಲೇಬೇಕು ಎಂದು ಪಣತೊಟ್ಟಿರುವ ಬಿಜೆಪಿ

ಹೇಗಾದರೂ ಮಾಡಿ ಇಲ್ಲಿ ಗೆಲ್ಲಲೇಬೇಕು ಎಂದು ಪಣತೊಟ್ಟಿರುವ ಬಿಜೆಪಿ ತನ್ನ ಅಭ್ಯರ್ಥಿಯನ್ನಾಗಿ ಕೆ. ಅಣ್ಣಾಮಲೈ ಅವರನ್ನು ಕಣಕ್ಕಿಳಿಸುತ್ತಿದೆ.

8 / 11
ನಾಮಪತ್ರ ಸಲ್ಲಿಸಿದ ಕೆ.ಅಣ್ಣಾಮಲೈ

ನಾಮಪತ್ರ ಸಲ್ಲಿಸಿದ ಕೆ.ಅಣ್ಣಾಮಲೈ

9 / 11
ನಾಮಪತ್ರ ಸಲ್ಲಿಸಿದ ಕೆ.ಅಣ್ಣಾಮಲೈ

ನಾಮಪತ್ರ ಸಲ್ಲಿಸಿದ ಕೆ.ಅಣ್ಣಾಮಲೈ

10 / 11
ನಾಮಪತ್ರ ಸಲ್ಲಿಸಿದ ಕೆ.ಅಣ್ಣಾಮಲೈ

ನಾಮಪತ್ರ ಸಲ್ಲಿಸಿದ ಕೆ.ಅಣ್ಣಾಮಲೈ

11 / 11
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ