AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಂಗಾ ಕುಲಕರ್ಣಿ, ಶಿವಾನಂದ ವಾಲಿ ಪಕ್ಕಾ ಪ್ಲ್ಯಾನ್ ಮಾಡಿ ನಮ್ಮ ಬಾಳಿಗೆ ಹುಳಿ ಹಿಂಡಿದ್ದರು’

ಬೆಳಗಾವಿ: ಪ್ರೇಮಕವಿ ಹಾಗೂ ಖ್ಯಾತ ಚಿತ್ರಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಕಲಹ ವಿಚಾರವಾಗಿ ಗಂಗಾ ಕುಲಕರ್ಣಿ ಮತ್ತು ಶಿವಾನಂದ ವಾಲಿ ಪಕ್ಕಾ ಪ್ಲ್ಯಾನ್ ಮಾಡಿ ನಮ್ಮ ಬಾಳಿಗೆ ಹುಳಿ ಹಿಂಡಿದ್ದರು ಎಂದು ಕೆ.ಕಲ್ಯಾಣ್ ಹೇಳಿದ್ದಾರೆ. ಕಲ್ಯಾಣ ಇಬ್ಬರ ವಿರುದ್ಧ ಒಂದು ಕೋಟಿ ರೂಪಾಯಿಗೂ ಹೆಚ್ಚು ಹಣ ಮತ್ತು ಆಸ್ತಿ ವರ್ಗಾವಣೆಯ ಆರೋಪ ಮಾಡಿದ್ದಾರೆ. ಶಿವಾನಂದ ವಾಲಿ 45 ಲಕ್ಷ ರೂಪಾಯಿ ವರ್ಗಾವಣೆ ಮಾಡಿಕೊಂಡಿದ್ದಾರೆ ಅನ್ನೋ ಮಾತು ಹೇಳಿದ್ದಾರೆ. ಇದಲ್ಲದೆ, ಜಿಲ್ಲೆಯ ಅನಂತಶಯನ ಗಲ್ಲಿಯಲ್ಲಿನ‌ ಜಂಟಿ ಆಸ್ತಿಯನ್ನು ಸಹ ವರ್ಗಾವಣೆ […]

‘ಗಂಗಾ ಕುಲಕರ್ಣಿ, ಶಿವಾನಂದ ವಾಲಿ ಪಕ್ಕಾ ಪ್ಲ್ಯಾನ್ ಮಾಡಿ ನಮ್ಮ ಬಾಳಿಗೆ ಹುಳಿ ಹಿಂಡಿದ್ದರು’
KUSHAL V
|

Updated on:Oct 06, 2020 | 7:57 PM

Share

ಬೆಳಗಾವಿ: ಪ್ರೇಮಕವಿ ಹಾಗೂ ಖ್ಯಾತ ಚಿತ್ರಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಕಲಹ ವಿಚಾರವಾಗಿ ಗಂಗಾ ಕುಲಕರ್ಣಿ ಮತ್ತು ಶಿವಾನಂದ ವಾಲಿ ಪಕ್ಕಾ ಪ್ಲ್ಯಾನ್ ಮಾಡಿ ನಮ್ಮ ಬಾಳಿಗೆ ಹುಳಿ ಹಿಂಡಿದ್ದರು ಎಂದು ಕೆ.ಕಲ್ಯಾಣ್ ಹೇಳಿದ್ದಾರೆ. ಕಲ್ಯಾಣ ಇಬ್ಬರ ವಿರುದ್ಧ ಒಂದು ಕೋಟಿ ರೂಪಾಯಿಗೂ ಹೆಚ್ಚು ಹಣ ಮತ್ತು ಆಸ್ತಿ ವರ್ಗಾವಣೆಯ ಆರೋಪ ಮಾಡಿದ್ದಾರೆ. ಶಿವಾನಂದ ವಾಲಿ 45 ಲಕ್ಷ ರೂಪಾಯಿ ವರ್ಗಾವಣೆ ಮಾಡಿಕೊಂಡಿದ್ದಾರೆ ಅನ್ನೋ ಮಾತು ಹೇಳಿದ್ದಾರೆ. ಇದಲ್ಲದೆ, ಜಿಲ್ಲೆಯ ಅನಂತಶಯನ ಗಲ್ಲಿಯಲ್ಲಿನ‌ ಜಂಟಿ ಆಸ್ತಿಯನ್ನು ಸಹ ವರ್ಗಾವಣೆ ಮಾಡಿದ್ದಾರೆ ಎಂದು ಕಲ್ಯಾಣ್​ ಹೇಳಿದ್ದಾರೆ. 1096/Aನ ಶೇಷಾಚಲ ಬಿಲ್ಡಿಂಗ್‌ನ ಸ್ತಿಯನ್ನು ಜೂನ್​ 6ರಂದು ತನ್ನ ಹೆಸರಿಗೆ ಖರೀದಿ ಮಾಡಿಕೊಂಡಿದ್ದ. ಅದೇ ದಿನ ನನ್ನ ಪತ್ನಿ ಆಶ್ವಿನಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು ಎಂದು ಕಲ್ಯಾಣ್​ ಹೇಳಿದ್ದಾರೆ.

ಸದ್ಯ ಆರೋಪಿ ಶಿವಾನಂದ ವಾಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ನಾಳೆ ಆತನನ್ನು ಮತ್ತೆ ವಶಕ್ಕೆ ಪಡೆದು ಮಾಳಮಾರುತಿ ಠಾಣೆ ಪೊಲೀಸರಿಂದ ವಿಚಾರಣೆ ನಡೆಸಲಾಗುವುದು ಎಂಬ ಮಾಹಿತಿ ದೊರೆತಿದೆ. ಪ್ರಕರಣದ ಮತ್ತೊಬ್ಬ ಆರೋಪಿ ಗಂಗಾ ಕುಲಕರ್ಣಿ ತಲೆಮರೆಸಿಕೊಂಡಿದ್ದು ಆಕೆಗಾಗಿ ಶೋಧ ನಡೆಸಲಾಗುತ್ತಿದೆ.

Published On - 6:50 pm, Tue, 6 October 20

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ