AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಂಗಾ ಕುಲಕರ್ಣಿ, ಶಿವಾನಂದ ವಾಲಿ ಪಕ್ಕಾ ಪ್ಲ್ಯಾನ್ ಮಾಡಿ ನಮ್ಮ ಬಾಳಿಗೆ ಹುಳಿ ಹಿಂಡಿದ್ದರು’

ಬೆಳಗಾವಿ: ಪ್ರೇಮಕವಿ ಹಾಗೂ ಖ್ಯಾತ ಚಿತ್ರಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಕಲಹ ವಿಚಾರವಾಗಿ ಗಂಗಾ ಕುಲಕರ್ಣಿ ಮತ್ತು ಶಿವಾನಂದ ವಾಲಿ ಪಕ್ಕಾ ಪ್ಲ್ಯಾನ್ ಮಾಡಿ ನಮ್ಮ ಬಾಳಿಗೆ ಹುಳಿ ಹಿಂಡಿದ್ದರು ಎಂದು ಕೆ.ಕಲ್ಯಾಣ್ ಹೇಳಿದ್ದಾರೆ. ಕಲ್ಯಾಣ ಇಬ್ಬರ ವಿರುದ್ಧ ಒಂದು ಕೋಟಿ ರೂಪಾಯಿಗೂ ಹೆಚ್ಚು ಹಣ ಮತ್ತು ಆಸ್ತಿ ವರ್ಗಾವಣೆಯ ಆರೋಪ ಮಾಡಿದ್ದಾರೆ. ಶಿವಾನಂದ ವಾಲಿ 45 ಲಕ್ಷ ರೂಪಾಯಿ ವರ್ಗಾವಣೆ ಮಾಡಿಕೊಂಡಿದ್ದಾರೆ ಅನ್ನೋ ಮಾತು ಹೇಳಿದ್ದಾರೆ. ಇದಲ್ಲದೆ, ಜಿಲ್ಲೆಯ ಅನಂತಶಯನ ಗಲ್ಲಿಯಲ್ಲಿನ‌ ಜಂಟಿ ಆಸ್ತಿಯನ್ನು ಸಹ ವರ್ಗಾವಣೆ […]

‘ಗಂಗಾ ಕುಲಕರ್ಣಿ, ಶಿವಾನಂದ ವಾಲಿ ಪಕ್ಕಾ ಪ್ಲ್ಯಾನ್ ಮಾಡಿ ನಮ್ಮ ಬಾಳಿಗೆ ಹುಳಿ ಹಿಂಡಿದ್ದರು’
KUSHAL V
|

Updated on:Oct 06, 2020 | 7:57 PM

Share

ಬೆಳಗಾವಿ: ಪ್ರೇಮಕವಿ ಹಾಗೂ ಖ್ಯಾತ ಚಿತ್ರಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಕಲಹ ವಿಚಾರವಾಗಿ ಗಂಗಾ ಕುಲಕರ್ಣಿ ಮತ್ತು ಶಿವಾನಂದ ವಾಲಿ ಪಕ್ಕಾ ಪ್ಲ್ಯಾನ್ ಮಾಡಿ ನಮ್ಮ ಬಾಳಿಗೆ ಹುಳಿ ಹಿಂಡಿದ್ದರು ಎಂದು ಕೆ.ಕಲ್ಯಾಣ್ ಹೇಳಿದ್ದಾರೆ. ಕಲ್ಯಾಣ ಇಬ್ಬರ ವಿರುದ್ಧ ಒಂದು ಕೋಟಿ ರೂಪಾಯಿಗೂ ಹೆಚ್ಚು ಹಣ ಮತ್ತು ಆಸ್ತಿ ವರ್ಗಾವಣೆಯ ಆರೋಪ ಮಾಡಿದ್ದಾರೆ. ಶಿವಾನಂದ ವಾಲಿ 45 ಲಕ್ಷ ರೂಪಾಯಿ ವರ್ಗಾವಣೆ ಮಾಡಿಕೊಂಡಿದ್ದಾರೆ ಅನ್ನೋ ಮಾತು ಹೇಳಿದ್ದಾರೆ. ಇದಲ್ಲದೆ, ಜಿಲ್ಲೆಯ ಅನಂತಶಯನ ಗಲ್ಲಿಯಲ್ಲಿನ‌ ಜಂಟಿ ಆಸ್ತಿಯನ್ನು ಸಹ ವರ್ಗಾವಣೆ ಮಾಡಿದ್ದಾರೆ ಎಂದು ಕಲ್ಯಾಣ್​ ಹೇಳಿದ್ದಾರೆ. 1096/Aನ ಶೇಷಾಚಲ ಬಿಲ್ಡಿಂಗ್‌ನ ಸ್ತಿಯನ್ನು ಜೂನ್​ 6ರಂದು ತನ್ನ ಹೆಸರಿಗೆ ಖರೀದಿ ಮಾಡಿಕೊಂಡಿದ್ದ. ಅದೇ ದಿನ ನನ್ನ ಪತ್ನಿ ಆಶ್ವಿನಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು ಎಂದು ಕಲ್ಯಾಣ್​ ಹೇಳಿದ್ದಾರೆ.

ಸದ್ಯ ಆರೋಪಿ ಶಿವಾನಂದ ವಾಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ನಾಳೆ ಆತನನ್ನು ಮತ್ತೆ ವಶಕ್ಕೆ ಪಡೆದು ಮಾಳಮಾರುತಿ ಠಾಣೆ ಪೊಲೀಸರಿಂದ ವಿಚಾರಣೆ ನಡೆಸಲಾಗುವುದು ಎಂಬ ಮಾಹಿತಿ ದೊರೆತಿದೆ. ಪ್ರಕರಣದ ಮತ್ತೊಬ್ಬ ಆರೋಪಿ ಗಂಗಾ ಕುಲಕರ್ಣಿ ತಲೆಮರೆಸಿಕೊಂಡಿದ್ದು ಆಕೆಗಾಗಿ ಶೋಧ ನಡೆಸಲಾಗುತ್ತಿದೆ.

Published On - 6:50 pm, Tue, 6 October 20

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ