AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಂಗಾ ಕುಲಕರ್ಣಿ, ಶಿವಾನಂದ ವಾಲಿ ಪಕ್ಕಾ ಪ್ಲ್ಯಾನ್ ಮಾಡಿ ನಮ್ಮ ಬಾಳಿಗೆ ಹುಳಿ ಹಿಂಡಿದ್ದರು’

ಬೆಳಗಾವಿ: ಪ್ರೇಮಕವಿ ಹಾಗೂ ಖ್ಯಾತ ಚಿತ್ರಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಕಲಹ ವಿಚಾರವಾಗಿ ಗಂಗಾ ಕುಲಕರ್ಣಿ ಮತ್ತು ಶಿವಾನಂದ ವಾಲಿ ಪಕ್ಕಾ ಪ್ಲ್ಯಾನ್ ಮಾಡಿ ನಮ್ಮ ಬಾಳಿಗೆ ಹುಳಿ ಹಿಂಡಿದ್ದರು ಎಂದು ಕೆ.ಕಲ್ಯಾಣ್ ಹೇಳಿದ್ದಾರೆ. ಕಲ್ಯಾಣ ಇಬ್ಬರ ವಿರುದ್ಧ ಒಂದು ಕೋಟಿ ರೂಪಾಯಿಗೂ ಹೆಚ್ಚು ಹಣ ಮತ್ತು ಆಸ್ತಿ ವರ್ಗಾವಣೆಯ ಆರೋಪ ಮಾಡಿದ್ದಾರೆ. ಶಿವಾನಂದ ವಾಲಿ 45 ಲಕ್ಷ ರೂಪಾಯಿ ವರ್ಗಾವಣೆ ಮಾಡಿಕೊಂಡಿದ್ದಾರೆ ಅನ್ನೋ ಮಾತು ಹೇಳಿದ್ದಾರೆ. ಇದಲ್ಲದೆ, ಜಿಲ್ಲೆಯ ಅನಂತಶಯನ ಗಲ್ಲಿಯಲ್ಲಿನ‌ ಜಂಟಿ ಆಸ್ತಿಯನ್ನು ಸಹ ವರ್ಗಾವಣೆ […]

‘ಗಂಗಾ ಕುಲಕರ್ಣಿ, ಶಿವಾನಂದ ವಾಲಿ ಪಕ್ಕಾ ಪ್ಲ್ಯಾನ್ ಮಾಡಿ ನಮ್ಮ ಬಾಳಿಗೆ ಹುಳಿ ಹಿಂಡಿದ್ದರು’
KUSHAL V
|

Updated on:Oct 06, 2020 | 7:57 PM

Share

ಬೆಳಗಾವಿ: ಪ್ರೇಮಕವಿ ಹಾಗೂ ಖ್ಯಾತ ಚಿತ್ರಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಕಲಹ ವಿಚಾರವಾಗಿ ಗಂಗಾ ಕುಲಕರ್ಣಿ ಮತ್ತು ಶಿವಾನಂದ ವಾಲಿ ಪಕ್ಕಾ ಪ್ಲ್ಯಾನ್ ಮಾಡಿ ನಮ್ಮ ಬಾಳಿಗೆ ಹುಳಿ ಹಿಂಡಿದ್ದರು ಎಂದು ಕೆ.ಕಲ್ಯಾಣ್ ಹೇಳಿದ್ದಾರೆ. ಕಲ್ಯಾಣ ಇಬ್ಬರ ವಿರುದ್ಧ ಒಂದು ಕೋಟಿ ರೂಪಾಯಿಗೂ ಹೆಚ್ಚು ಹಣ ಮತ್ತು ಆಸ್ತಿ ವರ್ಗಾವಣೆಯ ಆರೋಪ ಮಾಡಿದ್ದಾರೆ. ಶಿವಾನಂದ ವಾಲಿ 45 ಲಕ್ಷ ರೂಪಾಯಿ ವರ್ಗಾವಣೆ ಮಾಡಿಕೊಂಡಿದ್ದಾರೆ ಅನ್ನೋ ಮಾತು ಹೇಳಿದ್ದಾರೆ. ಇದಲ್ಲದೆ, ಜಿಲ್ಲೆಯ ಅನಂತಶಯನ ಗಲ್ಲಿಯಲ್ಲಿನ‌ ಜಂಟಿ ಆಸ್ತಿಯನ್ನು ಸಹ ವರ್ಗಾವಣೆ ಮಾಡಿದ್ದಾರೆ ಎಂದು ಕಲ್ಯಾಣ್​ ಹೇಳಿದ್ದಾರೆ. 1096/Aನ ಶೇಷಾಚಲ ಬಿಲ್ಡಿಂಗ್‌ನ ಸ್ತಿಯನ್ನು ಜೂನ್​ 6ರಂದು ತನ್ನ ಹೆಸರಿಗೆ ಖರೀದಿ ಮಾಡಿಕೊಂಡಿದ್ದ. ಅದೇ ದಿನ ನನ್ನ ಪತ್ನಿ ಆಶ್ವಿನಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು ಎಂದು ಕಲ್ಯಾಣ್​ ಹೇಳಿದ್ದಾರೆ.

ಸದ್ಯ ಆರೋಪಿ ಶಿವಾನಂದ ವಾಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ನಾಳೆ ಆತನನ್ನು ಮತ್ತೆ ವಶಕ್ಕೆ ಪಡೆದು ಮಾಳಮಾರುತಿ ಠಾಣೆ ಪೊಲೀಸರಿಂದ ವಿಚಾರಣೆ ನಡೆಸಲಾಗುವುದು ಎಂಬ ಮಾಹಿತಿ ದೊರೆತಿದೆ. ಪ್ರಕರಣದ ಮತ್ತೊಬ್ಬ ಆರೋಪಿ ಗಂಗಾ ಕುಲಕರ್ಣಿ ತಲೆಮರೆಸಿಕೊಂಡಿದ್ದು ಆಕೆಗಾಗಿ ಶೋಧ ನಡೆಸಲಾಗುತ್ತಿದೆ.

Published On - 6:50 pm, Tue, 6 October 20

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್