AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಂಗಾ ಕುಲಕರ್ಣಿ, ಶಿವಾನಂದ ವಾಲಿ ಪಕ್ಕಾ ಪ್ಲ್ಯಾನ್ ಮಾಡಿ ನಮ್ಮ ಬಾಳಿಗೆ ಹುಳಿ ಹಿಂಡಿದ್ದರು’

ಬೆಳಗಾವಿ: ಪ್ರೇಮಕವಿ ಹಾಗೂ ಖ್ಯಾತ ಚಿತ್ರಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಕಲಹ ವಿಚಾರವಾಗಿ ಗಂಗಾ ಕುಲಕರ್ಣಿ ಮತ್ತು ಶಿವಾನಂದ ವಾಲಿ ಪಕ್ಕಾ ಪ್ಲ್ಯಾನ್ ಮಾಡಿ ನಮ್ಮ ಬಾಳಿಗೆ ಹುಳಿ ಹಿಂಡಿದ್ದರು ಎಂದು ಕೆ.ಕಲ್ಯಾಣ್ ಹೇಳಿದ್ದಾರೆ. ಕಲ್ಯಾಣ ಇಬ್ಬರ ವಿರುದ್ಧ ಒಂದು ಕೋಟಿ ರೂಪಾಯಿಗೂ ಹೆಚ್ಚು ಹಣ ಮತ್ತು ಆಸ್ತಿ ವರ್ಗಾವಣೆಯ ಆರೋಪ ಮಾಡಿದ್ದಾರೆ. ಶಿವಾನಂದ ವಾಲಿ 45 ಲಕ್ಷ ರೂಪಾಯಿ ವರ್ಗಾವಣೆ ಮಾಡಿಕೊಂಡಿದ್ದಾರೆ ಅನ್ನೋ ಮಾತು ಹೇಳಿದ್ದಾರೆ. ಇದಲ್ಲದೆ, ಜಿಲ್ಲೆಯ ಅನಂತಶಯನ ಗಲ್ಲಿಯಲ್ಲಿನ‌ ಜಂಟಿ ಆಸ್ತಿಯನ್ನು ಸಹ ವರ್ಗಾವಣೆ […]

‘ಗಂಗಾ ಕುಲಕರ್ಣಿ, ಶಿವಾನಂದ ವಾಲಿ ಪಕ್ಕಾ ಪ್ಲ್ಯಾನ್ ಮಾಡಿ ನಮ್ಮ ಬಾಳಿಗೆ ಹುಳಿ ಹಿಂಡಿದ್ದರು’
KUSHAL V
|

Updated on:Oct 06, 2020 | 7:57 PM

Share

ಬೆಳಗಾವಿ: ಪ್ರೇಮಕವಿ ಹಾಗೂ ಖ್ಯಾತ ಚಿತ್ರಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಕಲಹ ವಿಚಾರವಾಗಿ ಗಂಗಾ ಕುಲಕರ್ಣಿ ಮತ್ತು ಶಿವಾನಂದ ವಾಲಿ ಪಕ್ಕಾ ಪ್ಲ್ಯಾನ್ ಮಾಡಿ ನಮ್ಮ ಬಾಳಿಗೆ ಹುಳಿ ಹಿಂಡಿದ್ದರು ಎಂದು ಕೆ.ಕಲ್ಯಾಣ್ ಹೇಳಿದ್ದಾರೆ. ಕಲ್ಯಾಣ ಇಬ್ಬರ ವಿರುದ್ಧ ಒಂದು ಕೋಟಿ ರೂಪಾಯಿಗೂ ಹೆಚ್ಚು ಹಣ ಮತ್ತು ಆಸ್ತಿ ವರ್ಗಾವಣೆಯ ಆರೋಪ ಮಾಡಿದ್ದಾರೆ. ಶಿವಾನಂದ ವಾಲಿ 45 ಲಕ್ಷ ರೂಪಾಯಿ ವರ್ಗಾವಣೆ ಮಾಡಿಕೊಂಡಿದ್ದಾರೆ ಅನ್ನೋ ಮಾತು ಹೇಳಿದ್ದಾರೆ. ಇದಲ್ಲದೆ, ಜಿಲ್ಲೆಯ ಅನಂತಶಯನ ಗಲ್ಲಿಯಲ್ಲಿನ‌ ಜಂಟಿ ಆಸ್ತಿಯನ್ನು ಸಹ ವರ್ಗಾವಣೆ ಮಾಡಿದ್ದಾರೆ ಎಂದು ಕಲ್ಯಾಣ್​ ಹೇಳಿದ್ದಾರೆ. 1096/Aನ ಶೇಷಾಚಲ ಬಿಲ್ಡಿಂಗ್‌ನ ಸ್ತಿಯನ್ನು ಜೂನ್​ 6ರಂದು ತನ್ನ ಹೆಸರಿಗೆ ಖರೀದಿ ಮಾಡಿಕೊಂಡಿದ್ದ. ಅದೇ ದಿನ ನನ್ನ ಪತ್ನಿ ಆಶ್ವಿನಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು ಎಂದು ಕಲ್ಯಾಣ್​ ಹೇಳಿದ್ದಾರೆ.

ಸದ್ಯ ಆರೋಪಿ ಶಿವಾನಂದ ವಾಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ನಾಳೆ ಆತನನ್ನು ಮತ್ತೆ ವಶಕ್ಕೆ ಪಡೆದು ಮಾಳಮಾರುತಿ ಠಾಣೆ ಪೊಲೀಸರಿಂದ ವಿಚಾರಣೆ ನಡೆಸಲಾಗುವುದು ಎಂಬ ಮಾಹಿತಿ ದೊರೆತಿದೆ. ಪ್ರಕರಣದ ಮತ್ತೊಬ್ಬ ಆರೋಪಿ ಗಂಗಾ ಕುಲಕರ್ಣಿ ತಲೆಮರೆಸಿಕೊಂಡಿದ್ದು ಆಕೆಗಾಗಿ ಶೋಧ ನಡೆಸಲಾಗುತ್ತಿದೆ.

Published On - 6:50 pm, Tue, 6 October 20

Follow Us
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ