AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಕಬಾಬ್​ ಸೆಂಟರ್​ ಮಾಲೀಕನಿಗೆ ಕೊರೊನಾ​, ಗ್ರಾಹಕರಿಗೆ ಶುರುವಾಯ್ತು ಆತಂಕ!

ಬೆಂಗಳೂರು: ಅಬ್ಬಾ ಲಾಕ್​ಡೌನ್​ ಮುಗೀತು. ಇಷ್ಟು ದಿನ ಮನೆಯವರ ಸಪ್ಪೆ ಅಡುಗೆಯಿಂದ ಬ್ರೇಕ್​ ಸಿಕ್ತು. ಆಚೆ ಹೋಗಿ ಸ್ವಲ್ಪ ಕಬಾಬ್​ ತಿನ್ನೋಣ ಅಂತಾ ಏನಾದ್ರು ಪ್ಲಾನ್​ ಮಾಡಿದ್ರೆ ನಿಮ್ಮ ಎಚ್ಚರದಲ್ಲಿ ನೀವಿರೋದು ಒಳ್ಳೇದು. ಕಬಾಬ್​ ಸೆಂಟರ್​ ಮಾಲೀಕನಿಗೆ ಕೊರೊನಾ:​ ಹೌದು, ಏನಕಪ್ಪಾ ಇಷ್ಟೊಂದು ಪೀಠಿಕೆ ಹಾಕ್ತಿರೋದು ಅಂದ್ರೆ ಬೆಂಗಳೂರಿನ RMV ಎರಡನೇ ಹಂತದಲ್ಲಿರುವ ಜನಪ್ರಿಯ ಕಬಾಬ್ ಸೆಂಟರ್​ನ ಮಾಲೀಕರಿಗೆ ಕೊರೊನಾ ಸೋಂಕು ದೃಢವಾಗಿದೆ. ಬಡಾವಣೆಯ ಡಾಲರ್ಸ್ ಕಾಲೋನಿಯ 80 ಅಡಿ ರಸ್ತೆಯಲ್ಲಿರುವ ಈ ಕಬಾಬ್ ಸೆಂಟರ್ ಇಡಿ […]

ಬೆಂಗಳೂರಲ್ಲಿ ಕಬಾಬ್​ ಸೆಂಟರ್​ ಮಾಲೀಕನಿಗೆ ಕೊರೊನಾ​, ಗ್ರಾಹಕರಿಗೆ ಶುರುವಾಯ್ತು ಆತಂಕ!
ಸಾಧು ಶ್ರೀನಾಥ್​
| Edited By: |

Updated on: Jun 20, 2020 | 3:11 PM

Share

ಬೆಂಗಳೂರು: ಅಬ್ಬಾ ಲಾಕ್​ಡೌನ್​ ಮುಗೀತು. ಇಷ್ಟು ದಿನ ಮನೆಯವರ ಸಪ್ಪೆ ಅಡುಗೆಯಿಂದ ಬ್ರೇಕ್​ ಸಿಕ್ತು. ಆಚೆ ಹೋಗಿ ಸ್ವಲ್ಪ ಕಬಾಬ್​ ತಿನ್ನೋಣ ಅಂತಾ ಏನಾದ್ರು ಪ್ಲಾನ್​ ಮಾಡಿದ್ರೆ ನಿಮ್ಮ ಎಚ್ಚರದಲ್ಲಿ ನೀವಿರೋದು ಒಳ್ಳೇದು.

ಕಬಾಬ್​ ಸೆಂಟರ್​ ಮಾಲೀಕನಿಗೆ ಕೊರೊನಾ:​ ಹೌದು, ಏನಕಪ್ಪಾ ಇಷ್ಟೊಂದು ಪೀಠಿಕೆ ಹಾಕ್ತಿರೋದು ಅಂದ್ರೆ ಬೆಂಗಳೂರಿನ RMV ಎರಡನೇ ಹಂತದಲ್ಲಿರುವ ಜನಪ್ರಿಯ ಕಬಾಬ್ ಸೆಂಟರ್​ನ ಮಾಲೀಕರಿಗೆ ಕೊರೊನಾ ಸೋಂಕು ದೃಢವಾಗಿದೆ. ಬಡಾವಣೆಯ ಡಾಲರ್ಸ್ ಕಾಲೋನಿಯ 80 ಅಡಿ ರಸ್ತೆಯಲ್ಲಿರುವ ಈ ಕಬಾಬ್ ಸೆಂಟರ್ ಇಡಿ ಏರಿಯಾದಲ್ಲೇ ಫೇಮಸ್​. ನಿತ್ಯ ಜನಜಂಗುಳಿಯಿಂದ ತುಂಬಿರುತ್ತಿದ್ದ ಕಬಾಬ್ ಸೆಂಟರ್. ಹಾಗಾಗಿ ಇದೀಗ ಇಲ್ಲಿಗೆ ಭೇಟಿಕೊಟ್ಟ ಗ್ರಾಹಕರಿಗೆ ಈಗ ಸೋಂಕಿನ ಭೀತಿ ಶುರುವಾಗಿದೆ.

ಕಬಾಬ್​ ಸೆಂಟರ್​ ಮಾಲೀಕ ಆಸ್ಪತ್ರೆಗೆ ಶಿಫ್ಟ್​: ಸದ್ಯಕ್ಕೆ ಕಬಾಬ್ ಸೆಂಟರ್ ಮಾಲೀಕನನ್ನ ಕೆಸಿ ಜನರಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಜೊತೆಗೆ ಅವರ ಪತ್ನಿ ಹಾಗೂ ಮಗನನ್ನೂ ಸಹ ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ. ಸೋಂಕಿನ ಭೀತಿಯಿಂದ ಅಕ್ಕಪಕ್ಕದ ಅಂಗಡಿಗಳು ಸೀಲ್​ಡೌನ್ ಮಾಡಲಾಗಿದೆ. ಹೀಗಾಗಿ ಇಲ್ಲಿ ಕಬಾಬ್ ತಿಂದವರು ಒಮ್ಮೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳೋದು ಉತ್ತಮ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ