AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಕಬಾಬ್​ ಸೆಂಟರ್​ ಮಾಲೀಕನಿಗೆ ಕೊರೊನಾ​, ಗ್ರಾಹಕರಿಗೆ ಶುರುವಾಯ್ತು ಆತಂಕ!

ಬೆಂಗಳೂರು: ಅಬ್ಬಾ ಲಾಕ್​ಡೌನ್​ ಮುಗೀತು. ಇಷ್ಟು ದಿನ ಮನೆಯವರ ಸಪ್ಪೆ ಅಡುಗೆಯಿಂದ ಬ್ರೇಕ್​ ಸಿಕ್ತು. ಆಚೆ ಹೋಗಿ ಸ್ವಲ್ಪ ಕಬಾಬ್​ ತಿನ್ನೋಣ ಅಂತಾ ಏನಾದ್ರು ಪ್ಲಾನ್​ ಮಾಡಿದ್ರೆ ನಿಮ್ಮ ಎಚ್ಚರದಲ್ಲಿ ನೀವಿರೋದು ಒಳ್ಳೇದು. ಕಬಾಬ್​ ಸೆಂಟರ್​ ಮಾಲೀಕನಿಗೆ ಕೊರೊನಾ:​ ಹೌದು, ಏನಕಪ್ಪಾ ಇಷ್ಟೊಂದು ಪೀಠಿಕೆ ಹಾಕ್ತಿರೋದು ಅಂದ್ರೆ ಬೆಂಗಳೂರಿನ RMV ಎರಡನೇ ಹಂತದಲ್ಲಿರುವ ಜನಪ್ರಿಯ ಕಬಾಬ್ ಸೆಂಟರ್​ನ ಮಾಲೀಕರಿಗೆ ಕೊರೊನಾ ಸೋಂಕು ದೃಢವಾಗಿದೆ. ಬಡಾವಣೆಯ ಡಾಲರ್ಸ್ ಕಾಲೋನಿಯ 80 ಅಡಿ ರಸ್ತೆಯಲ್ಲಿರುವ ಈ ಕಬಾಬ್ ಸೆಂಟರ್ ಇಡಿ […]

ಬೆಂಗಳೂರಲ್ಲಿ ಕಬಾಬ್​ ಸೆಂಟರ್​ ಮಾಲೀಕನಿಗೆ ಕೊರೊನಾ​, ಗ್ರಾಹಕರಿಗೆ ಶುರುವಾಯ್ತು ಆತಂಕ!
ಸಾಧು ಶ್ರೀನಾಥ್​
| Edited By: |

Updated on: Jun 20, 2020 | 3:11 PM

Share

ಬೆಂಗಳೂರು: ಅಬ್ಬಾ ಲಾಕ್​ಡೌನ್​ ಮುಗೀತು. ಇಷ್ಟು ದಿನ ಮನೆಯವರ ಸಪ್ಪೆ ಅಡುಗೆಯಿಂದ ಬ್ರೇಕ್​ ಸಿಕ್ತು. ಆಚೆ ಹೋಗಿ ಸ್ವಲ್ಪ ಕಬಾಬ್​ ತಿನ್ನೋಣ ಅಂತಾ ಏನಾದ್ರು ಪ್ಲಾನ್​ ಮಾಡಿದ್ರೆ ನಿಮ್ಮ ಎಚ್ಚರದಲ್ಲಿ ನೀವಿರೋದು ಒಳ್ಳೇದು.

ಕಬಾಬ್​ ಸೆಂಟರ್​ ಮಾಲೀಕನಿಗೆ ಕೊರೊನಾ:​ ಹೌದು, ಏನಕಪ್ಪಾ ಇಷ್ಟೊಂದು ಪೀಠಿಕೆ ಹಾಕ್ತಿರೋದು ಅಂದ್ರೆ ಬೆಂಗಳೂರಿನ RMV ಎರಡನೇ ಹಂತದಲ್ಲಿರುವ ಜನಪ್ರಿಯ ಕಬಾಬ್ ಸೆಂಟರ್​ನ ಮಾಲೀಕರಿಗೆ ಕೊರೊನಾ ಸೋಂಕು ದೃಢವಾಗಿದೆ. ಬಡಾವಣೆಯ ಡಾಲರ್ಸ್ ಕಾಲೋನಿಯ 80 ಅಡಿ ರಸ್ತೆಯಲ್ಲಿರುವ ಈ ಕಬಾಬ್ ಸೆಂಟರ್ ಇಡಿ ಏರಿಯಾದಲ್ಲೇ ಫೇಮಸ್​. ನಿತ್ಯ ಜನಜಂಗುಳಿಯಿಂದ ತುಂಬಿರುತ್ತಿದ್ದ ಕಬಾಬ್ ಸೆಂಟರ್. ಹಾಗಾಗಿ ಇದೀಗ ಇಲ್ಲಿಗೆ ಭೇಟಿಕೊಟ್ಟ ಗ್ರಾಹಕರಿಗೆ ಈಗ ಸೋಂಕಿನ ಭೀತಿ ಶುರುವಾಗಿದೆ.

ಕಬಾಬ್​ ಸೆಂಟರ್​ ಮಾಲೀಕ ಆಸ್ಪತ್ರೆಗೆ ಶಿಫ್ಟ್​: ಸದ್ಯಕ್ಕೆ ಕಬಾಬ್ ಸೆಂಟರ್ ಮಾಲೀಕನನ್ನ ಕೆಸಿ ಜನರಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಜೊತೆಗೆ ಅವರ ಪತ್ನಿ ಹಾಗೂ ಮಗನನ್ನೂ ಸಹ ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ. ಸೋಂಕಿನ ಭೀತಿಯಿಂದ ಅಕ್ಕಪಕ್ಕದ ಅಂಗಡಿಗಳು ಸೀಲ್​ಡೌನ್ ಮಾಡಲಾಗಿದೆ. ಹೀಗಾಗಿ ಇಲ್ಲಿ ಕಬಾಬ್ ತಿಂದವರು ಒಮ್ಮೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳೋದು ಉತ್ತಮ.

Follow Us
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು