AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಕಬಾಬ್​ ಸೆಂಟರ್​ ಮಾಲೀಕನಿಗೆ ಕೊರೊನಾ​, ಗ್ರಾಹಕರಿಗೆ ಶುರುವಾಯ್ತು ಆತಂಕ!

ಬೆಂಗಳೂರು: ಅಬ್ಬಾ ಲಾಕ್​ಡೌನ್​ ಮುಗೀತು. ಇಷ್ಟು ದಿನ ಮನೆಯವರ ಸಪ್ಪೆ ಅಡುಗೆಯಿಂದ ಬ್ರೇಕ್​ ಸಿಕ್ತು. ಆಚೆ ಹೋಗಿ ಸ್ವಲ್ಪ ಕಬಾಬ್​ ತಿನ್ನೋಣ ಅಂತಾ ಏನಾದ್ರು ಪ್ಲಾನ್​ ಮಾಡಿದ್ರೆ ನಿಮ್ಮ ಎಚ್ಚರದಲ್ಲಿ ನೀವಿರೋದು ಒಳ್ಳೇದು. ಕಬಾಬ್​ ಸೆಂಟರ್​ ಮಾಲೀಕನಿಗೆ ಕೊರೊನಾ:​ ಹೌದು, ಏನಕಪ್ಪಾ ಇಷ್ಟೊಂದು ಪೀಠಿಕೆ ಹಾಕ್ತಿರೋದು ಅಂದ್ರೆ ಬೆಂಗಳೂರಿನ RMV ಎರಡನೇ ಹಂತದಲ್ಲಿರುವ ಜನಪ್ರಿಯ ಕಬಾಬ್ ಸೆಂಟರ್​ನ ಮಾಲೀಕರಿಗೆ ಕೊರೊನಾ ಸೋಂಕು ದೃಢವಾಗಿದೆ. ಬಡಾವಣೆಯ ಡಾಲರ್ಸ್ ಕಾಲೋನಿಯ 80 ಅಡಿ ರಸ್ತೆಯಲ್ಲಿರುವ ಈ ಕಬಾಬ್ ಸೆಂಟರ್ ಇಡಿ […]

ಬೆಂಗಳೂರಲ್ಲಿ ಕಬಾಬ್​ ಸೆಂಟರ್​ ಮಾಲೀಕನಿಗೆ ಕೊರೊನಾ​, ಗ್ರಾಹಕರಿಗೆ ಶುರುವಾಯ್ತು ಆತಂಕ!
ಸಾಧು ಶ್ರೀನಾಥ್​
| Edited By: |

Updated on: Jun 20, 2020 | 3:11 PM

Share

ಬೆಂಗಳೂರು: ಅಬ್ಬಾ ಲಾಕ್​ಡೌನ್​ ಮುಗೀತು. ಇಷ್ಟು ದಿನ ಮನೆಯವರ ಸಪ್ಪೆ ಅಡುಗೆಯಿಂದ ಬ್ರೇಕ್​ ಸಿಕ್ತು. ಆಚೆ ಹೋಗಿ ಸ್ವಲ್ಪ ಕಬಾಬ್​ ತಿನ್ನೋಣ ಅಂತಾ ಏನಾದ್ರು ಪ್ಲಾನ್​ ಮಾಡಿದ್ರೆ ನಿಮ್ಮ ಎಚ್ಚರದಲ್ಲಿ ನೀವಿರೋದು ಒಳ್ಳೇದು.

ಕಬಾಬ್​ ಸೆಂಟರ್​ ಮಾಲೀಕನಿಗೆ ಕೊರೊನಾ:​ ಹೌದು, ಏನಕಪ್ಪಾ ಇಷ್ಟೊಂದು ಪೀಠಿಕೆ ಹಾಕ್ತಿರೋದು ಅಂದ್ರೆ ಬೆಂಗಳೂರಿನ RMV ಎರಡನೇ ಹಂತದಲ್ಲಿರುವ ಜನಪ್ರಿಯ ಕಬಾಬ್ ಸೆಂಟರ್​ನ ಮಾಲೀಕರಿಗೆ ಕೊರೊನಾ ಸೋಂಕು ದೃಢವಾಗಿದೆ. ಬಡಾವಣೆಯ ಡಾಲರ್ಸ್ ಕಾಲೋನಿಯ 80 ಅಡಿ ರಸ್ತೆಯಲ್ಲಿರುವ ಈ ಕಬಾಬ್ ಸೆಂಟರ್ ಇಡಿ ಏರಿಯಾದಲ್ಲೇ ಫೇಮಸ್​. ನಿತ್ಯ ಜನಜಂಗುಳಿಯಿಂದ ತುಂಬಿರುತ್ತಿದ್ದ ಕಬಾಬ್ ಸೆಂಟರ್. ಹಾಗಾಗಿ ಇದೀಗ ಇಲ್ಲಿಗೆ ಭೇಟಿಕೊಟ್ಟ ಗ್ರಾಹಕರಿಗೆ ಈಗ ಸೋಂಕಿನ ಭೀತಿ ಶುರುವಾಗಿದೆ.

ಕಬಾಬ್​ ಸೆಂಟರ್​ ಮಾಲೀಕ ಆಸ್ಪತ್ರೆಗೆ ಶಿಫ್ಟ್​: ಸದ್ಯಕ್ಕೆ ಕಬಾಬ್ ಸೆಂಟರ್ ಮಾಲೀಕನನ್ನ ಕೆಸಿ ಜನರಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಜೊತೆಗೆ ಅವರ ಪತ್ನಿ ಹಾಗೂ ಮಗನನ್ನೂ ಸಹ ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ. ಸೋಂಕಿನ ಭೀತಿಯಿಂದ ಅಕ್ಕಪಕ್ಕದ ಅಂಗಡಿಗಳು ಸೀಲ್​ಡೌನ್ ಮಾಡಲಾಗಿದೆ. ಹೀಗಾಗಿ ಇಲ್ಲಿ ಕಬಾಬ್ ತಿಂದವರು ಒಮ್ಮೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳೋದು ಉತ್ತಮ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ