AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐತಿಹಾಸಿಕ ಕಡಲೇಕಾಯಿ ಪರಿಷೆಗೆ ಬ್ರೇಕ್: ಈ ಬಾರಿ ಸಾಂಪ್ರದಾಯಿಕ ಪೂಜೆ ಅಷ್ಟೇ..

ಬೆಂಗಳೂರು: ನಗರದ ಐತಿಹಾಸಿಕ ಕಡಲೇಕಾಯಿ ಪರಿಷೆಗೆ ಈ ಬಾರಿ ಬ್ರೇಕ್ ಬಿದ್ದಿದೆ. ಕೊರೊನಾ ಹಿನ್ನೆಲೆಯಲ್ಲಿ ಕಡಲೇಕಾಯಿ ಪರಿಷೆಗೆ ಬ್ರೇಕ್ ಬಿದ್ದಿದ್ದು ಈ ಬಾರಿ ಕೇವಲ ದೊಡ್ಡ ಗಣಪತಿ ಮತ್ತು ಬಸವಣ್ಣನಿಗೆ ಸಾಂಪ್ರದಾಯಿಕ ಪೂಜೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಯಾವುದೇ ಕಡಲೇಕಾಯಿ ವ್ಯಾಪಾರ ವಹಿವಾಟಿಗೆ ಅವಕಾಶವಿರುವುದಿಲ್ಲ. ಕಾರ್ತಿಕ ಮಾಸದ ಕಡೆ ಸೋಮವಾರ ನಡೀತಾ ಇದ್ದ ಪರಿಷೆ ಬಸವನಗುಡಿಯಲ್ಲಿ ಅದ್ದೂರಿಯಾಗಿ ನಡೀತಾ ಇತ್ತು. ಈ ಬಾರಿ ಭಕ್ತರು ಕೇವಲ ದೇವರ ದರ್ಶನ ಪಡಿಯಬಹುದು. ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಪರಿಷೆ ಆಚರಿಸಲು […]

ಐತಿಹಾಸಿಕ ಕಡಲೇಕಾಯಿ ಪರಿಷೆಗೆ ಬ್ರೇಕ್: ಈ ಬಾರಿ ಸಾಂಪ್ರದಾಯಿಕ ಪೂಜೆ ಅಷ್ಟೇ..
KUSHAL V
| Edited By: |

Updated on: Nov 18, 2020 | 11:48 AM

Share

ಬೆಂಗಳೂರು: ನಗರದ ಐತಿಹಾಸಿಕ ಕಡಲೇಕಾಯಿ ಪರಿಷೆಗೆ ಈ ಬಾರಿ ಬ್ರೇಕ್ ಬಿದ್ದಿದೆ. ಕೊರೊನಾ ಹಿನ್ನೆಲೆಯಲ್ಲಿ ಕಡಲೇಕಾಯಿ ಪರಿಷೆಗೆ ಬ್ರೇಕ್ ಬಿದ್ದಿದ್ದು ಈ ಬಾರಿ ಕೇವಲ ದೊಡ್ಡ ಗಣಪತಿ ಮತ್ತು ಬಸವಣ್ಣನಿಗೆ ಸಾಂಪ್ರದಾಯಿಕ ಪೂಜೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಯಾವುದೇ ಕಡಲೇಕಾಯಿ ವ್ಯಾಪಾರ ವಹಿವಾಟಿಗೆ ಅವಕಾಶವಿರುವುದಿಲ್ಲ. ಕಾರ್ತಿಕ ಮಾಸದ ಕಡೆ ಸೋಮವಾರ ನಡೀತಾ ಇದ್ದ ಪರಿಷೆ ಬಸವನಗುಡಿಯಲ್ಲಿ ಅದ್ದೂರಿಯಾಗಿ ನಡೀತಾ ಇತ್ತು. ಈ ಬಾರಿ ಭಕ್ತರು ಕೇವಲ ದೇವರ ದರ್ಶನ ಪಡಿಯಬಹುದು. ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಪರಿಷೆ ಆಚರಿಸಲು ಧಾರ್ಮಿಕ ದತ್ತಿ ಇಲಾಖೆ ನಿರ್ಧರಿಸಿದೆ.

Follow Us
KUSHAL V
KUSHAL V
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್