AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೂಚನೆ ಉಲ್ಲಂಘಿಸಿ ಹೈದರಾಬಾದ್​ಗೆ ಕರೆದೊಯ್ದಿದ್ದೇ ಆತನಿಗೆ ಮುಳುವಾಯಿತು’

ಕಲಬುರಗಿ: ಇಡೀ ಜಗತ್ತನ್ನೇ ನಡುಗಿಸಿರುವ ಮಹಾಹೆಮ್ಮಾರಿ ಕೊರೊನಾ ವೈರಸ್​ಗೆ ರಾಜ್ಯದಲ್ಲಿ ಮೊದಲ ಬಲಿಯಾಗಿದೆ. ದುಬೈನಿಂದ ಕಲಬುರಗಿಗೆ ಬಂದಿದ್ದ 76 ವರ್ಷದ ವೃದ್ಧರೊಬ್ಬರು ಕೊರೊನಾ ಸೋಂಕಿನಿಂದ ಮೃತಪ್ಟಟಿದ್ದಾರೆ. ಮೊದಲು ವೃದ್ಧ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆತನಿಗೆ ಮತ್ತು ಕುಟುಂಬದವರಿಗೆ ಕೊರೊನಾ ವೈರಸ್​ ಬಗ್ಗೆ ಎಲ್ಲಾ ಮಾಹಿತಿ ನೀಡಿದ್ದೆವು. ಆದ್ರೆ ಅವರು ವೈದ್ಯರ ಸೂಚನೆ ಉಲ್ಲಂಘಿಸಿ ಹೈದರಾಬಾದ್​ಗೆ ಕರೆದುಕೊಂಡು ಹೋದರು. ಹಾಗಾಗಿ ವೈದ್ಯರ ಸೂಚನೆ ಉಲ್ಲಂಘಿಸಿದ್ದೇ ಆತನಿಗೆ ಮುಳುವಾಯಿತು ಎಂದು ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಬಿ.ಶರತ್ ಸ್ಪಷ್ಟನೆ ನೀಡಿದರು. ವೃದ್ಧನ ಕುಟುಂಬದ […]

‘ಸೂಚನೆ ಉಲ್ಲಂಘಿಸಿ ಹೈದರಾಬಾದ್​ಗೆ ಕರೆದೊಯ್ದಿದ್ದೇ ಆತನಿಗೆ ಮುಳುವಾಯಿತು’
ಸಾಧು ಶ್ರೀನಾಥ್​
|

Updated on: Mar 13, 2020 | 12:18 PM

Share

ಕಲಬುರಗಿ: ಇಡೀ ಜಗತ್ತನ್ನೇ ನಡುಗಿಸಿರುವ ಮಹಾಹೆಮ್ಮಾರಿ ಕೊರೊನಾ ವೈರಸ್​ಗೆ ರಾಜ್ಯದಲ್ಲಿ ಮೊದಲ ಬಲಿಯಾಗಿದೆ. ದುಬೈನಿಂದ ಕಲಬುರಗಿಗೆ ಬಂದಿದ್ದ 76 ವರ್ಷದ ವೃದ್ಧರೊಬ್ಬರು ಕೊರೊನಾ ಸೋಂಕಿನಿಂದ ಮೃತಪ್ಟಟಿದ್ದಾರೆ.

ಮೊದಲು ವೃದ್ಧ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆತನಿಗೆ ಮತ್ತು ಕುಟುಂಬದವರಿಗೆ ಕೊರೊನಾ ವೈರಸ್​ ಬಗ್ಗೆ ಎಲ್ಲಾ ಮಾಹಿತಿ ನೀಡಿದ್ದೆವು. ಆದ್ರೆ ಅವರು ವೈದ್ಯರ ಸೂಚನೆ ಉಲ್ಲಂಘಿಸಿ ಹೈದರಾಬಾದ್​ಗೆ ಕರೆದುಕೊಂಡು ಹೋದರು. ಹಾಗಾಗಿ ವೈದ್ಯರ ಸೂಚನೆ ಉಲ್ಲಂಘಿಸಿದ್ದೇ ಆತನಿಗೆ ಮುಳುವಾಯಿತು ಎಂದು ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಬಿ.ಶರತ್ ಸ್ಪಷ್ಟನೆ ನೀಡಿದರು.

ವೃದ್ಧನ ಕುಟುಂಬದ ನಾಲ್ವರಲ್ಲಿ ಕೆಮ್ಮು, ನೆಗಡಿ ಆರಂಭವಾಗಿದೆ. ವೃದ್ಧನ ಸಂಪರ್ಕದಲ್ಲಿದ್ದವರ ರಕ್ತ, ಕಫದ ಮಾದರಿಯನ್ನು ಪರೀಕ್ಷಿಸಲು ಲ್ಯಾಬ್​ಗೆ ಕಳಿಸಿದ್ದೇವೆ ಎಂದು ವೃದ್ಧನ ಕುಟುಂಬದ ಕುರಿತು ಜಿಲ್ಲಾಧಿಕಾರಿ ಶರತ್ ಮಾಹಿತಿ ನೀಡಿದರು.

ಒಂದು ವಾರ ಶಾಲಾ-ಕಾಲೇಜುಗಳಿಗೆ ರಜೆ: ಕೊರೊನಾ ವೈರಸ್​ನಿಂದ ಕಲಬುರಗಿಯ ವೃದ್ಧ ಸಾವು ಹಿನ್ನೆಲೆಯಲ್ಲಿ ನಗರದ ಶಾಲಾ-ಕಾಲೇಜುಗಳಿಗೆ ಒಂದು ವಾರ ರಜೆ ಘೋಷಿಸಲಾಗಿದೆ. ನಗರದ ಶಾಲಾ ಕಾಲೇಜುಗಳಿಗೆ ಮಾತ್ರ ಒಂದು ವಾರ ರಜೆ ಘೋಷಿಸಿ ಡಿಸಿ ಶರತ್ ಆದೇಶ ನೀಡಿದ್ದಾರೆ.

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ