AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೂಚನೆ ಉಲ್ಲಂಘಿಸಿ ಹೈದರಾಬಾದ್​ಗೆ ಕರೆದೊಯ್ದಿದ್ದೇ ಆತನಿಗೆ ಮುಳುವಾಯಿತು’

ಕಲಬುರಗಿ: ಇಡೀ ಜಗತ್ತನ್ನೇ ನಡುಗಿಸಿರುವ ಮಹಾಹೆಮ್ಮಾರಿ ಕೊರೊನಾ ವೈರಸ್​ಗೆ ರಾಜ್ಯದಲ್ಲಿ ಮೊದಲ ಬಲಿಯಾಗಿದೆ. ದುಬೈನಿಂದ ಕಲಬುರಗಿಗೆ ಬಂದಿದ್ದ 76 ವರ್ಷದ ವೃದ್ಧರೊಬ್ಬರು ಕೊರೊನಾ ಸೋಂಕಿನಿಂದ ಮೃತಪ್ಟಟಿದ್ದಾರೆ. ಮೊದಲು ವೃದ್ಧ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆತನಿಗೆ ಮತ್ತು ಕುಟುಂಬದವರಿಗೆ ಕೊರೊನಾ ವೈರಸ್​ ಬಗ್ಗೆ ಎಲ್ಲಾ ಮಾಹಿತಿ ನೀಡಿದ್ದೆವು. ಆದ್ರೆ ಅವರು ವೈದ್ಯರ ಸೂಚನೆ ಉಲ್ಲಂಘಿಸಿ ಹೈದರಾಬಾದ್​ಗೆ ಕರೆದುಕೊಂಡು ಹೋದರು. ಹಾಗಾಗಿ ವೈದ್ಯರ ಸೂಚನೆ ಉಲ್ಲಂಘಿಸಿದ್ದೇ ಆತನಿಗೆ ಮುಳುವಾಯಿತು ಎಂದು ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಬಿ.ಶರತ್ ಸ್ಪಷ್ಟನೆ ನೀಡಿದರು. ವೃದ್ಧನ ಕುಟುಂಬದ […]

‘ಸೂಚನೆ ಉಲ್ಲಂಘಿಸಿ ಹೈದರಾಬಾದ್​ಗೆ ಕರೆದೊಯ್ದಿದ್ದೇ ಆತನಿಗೆ ಮುಳುವಾಯಿತು’
Follow us
ಸಾಧು ಶ್ರೀನಾಥ್​
|

Updated on: Mar 13, 2020 | 12:18 PM

ಕಲಬುರಗಿ: ಇಡೀ ಜಗತ್ತನ್ನೇ ನಡುಗಿಸಿರುವ ಮಹಾಹೆಮ್ಮಾರಿ ಕೊರೊನಾ ವೈರಸ್​ಗೆ ರಾಜ್ಯದಲ್ಲಿ ಮೊದಲ ಬಲಿಯಾಗಿದೆ. ದುಬೈನಿಂದ ಕಲಬುರಗಿಗೆ ಬಂದಿದ್ದ 76 ವರ್ಷದ ವೃದ್ಧರೊಬ್ಬರು ಕೊರೊನಾ ಸೋಂಕಿನಿಂದ ಮೃತಪ್ಟಟಿದ್ದಾರೆ.

ಮೊದಲು ವೃದ್ಧ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆತನಿಗೆ ಮತ್ತು ಕುಟುಂಬದವರಿಗೆ ಕೊರೊನಾ ವೈರಸ್​ ಬಗ್ಗೆ ಎಲ್ಲಾ ಮಾಹಿತಿ ನೀಡಿದ್ದೆವು. ಆದ್ರೆ ಅವರು ವೈದ್ಯರ ಸೂಚನೆ ಉಲ್ಲಂಘಿಸಿ ಹೈದರಾಬಾದ್​ಗೆ ಕರೆದುಕೊಂಡು ಹೋದರು. ಹಾಗಾಗಿ ವೈದ್ಯರ ಸೂಚನೆ ಉಲ್ಲಂಘಿಸಿದ್ದೇ ಆತನಿಗೆ ಮುಳುವಾಯಿತು ಎಂದು ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಬಿ.ಶರತ್ ಸ್ಪಷ್ಟನೆ ನೀಡಿದರು.

ವೃದ್ಧನ ಕುಟುಂಬದ ನಾಲ್ವರಲ್ಲಿ ಕೆಮ್ಮು, ನೆಗಡಿ ಆರಂಭವಾಗಿದೆ. ವೃದ್ಧನ ಸಂಪರ್ಕದಲ್ಲಿದ್ದವರ ರಕ್ತ, ಕಫದ ಮಾದರಿಯನ್ನು ಪರೀಕ್ಷಿಸಲು ಲ್ಯಾಬ್​ಗೆ ಕಳಿಸಿದ್ದೇವೆ ಎಂದು ವೃದ್ಧನ ಕುಟುಂಬದ ಕುರಿತು ಜಿಲ್ಲಾಧಿಕಾರಿ ಶರತ್ ಮಾಹಿತಿ ನೀಡಿದರು.

ಒಂದು ವಾರ ಶಾಲಾ-ಕಾಲೇಜುಗಳಿಗೆ ರಜೆ: ಕೊರೊನಾ ವೈರಸ್​ನಿಂದ ಕಲಬುರಗಿಯ ವೃದ್ಧ ಸಾವು ಹಿನ್ನೆಲೆಯಲ್ಲಿ ನಗರದ ಶಾಲಾ-ಕಾಲೇಜುಗಳಿಗೆ ಒಂದು ವಾರ ರಜೆ ಘೋಷಿಸಲಾಗಿದೆ. ನಗರದ ಶಾಲಾ ಕಾಲೇಜುಗಳಿಗೆ ಮಾತ್ರ ಒಂದು ವಾರ ರಜೆ ಘೋಷಿಸಿ ಡಿಸಿ ಶರತ್ ಆದೇಶ ನೀಡಿದ್ದಾರೆ.

ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!