AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೂಚನೆ ಉಲ್ಲಂಘಿಸಿ ಹೈದರಾಬಾದ್​ಗೆ ಕರೆದೊಯ್ದಿದ್ದೇ ಆತನಿಗೆ ಮುಳುವಾಯಿತು’

ಕಲಬುರಗಿ: ಇಡೀ ಜಗತ್ತನ್ನೇ ನಡುಗಿಸಿರುವ ಮಹಾಹೆಮ್ಮಾರಿ ಕೊರೊನಾ ವೈರಸ್​ಗೆ ರಾಜ್ಯದಲ್ಲಿ ಮೊದಲ ಬಲಿಯಾಗಿದೆ. ದುಬೈನಿಂದ ಕಲಬುರಗಿಗೆ ಬಂದಿದ್ದ 76 ವರ್ಷದ ವೃದ್ಧರೊಬ್ಬರು ಕೊರೊನಾ ಸೋಂಕಿನಿಂದ ಮೃತಪ್ಟಟಿದ್ದಾರೆ. ಮೊದಲು ವೃದ್ಧ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆತನಿಗೆ ಮತ್ತು ಕುಟುಂಬದವರಿಗೆ ಕೊರೊನಾ ವೈರಸ್​ ಬಗ್ಗೆ ಎಲ್ಲಾ ಮಾಹಿತಿ ನೀಡಿದ್ದೆವು. ಆದ್ರೆ ಅವರು ವೈದ್ಯರ ಸೂಚನೆ ಉಲ್ಲಂಘಿಸಿ ಹೈದರಾಬಾದ್​ಗೆ ಕರೆದುಕೊಂಡು ಹೋದರು. ಹಾಗಾಗಿ ವೈದ್ಯರ ಸೂಚನೆ ಉಲ್ಲಂಘಿಸಿದ್ದೇ ಆತನಿಗೆ ಮುಳುವಾಯಿತು ಎಂದು ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಬಿ.ಶರತ್ ಸ್ಪಷ್ಟನೆ ನೀಡಿದರು. ವೃದ್ಧನ ಕುಟುಂಬದ […]

‘ಸೂಚನೆ ಉಲ್ಲಂಘಿಸಿ ಹೈದರಾಬಾದ್​ಗೆ ಕರೆದೊಯ್ದಿದ್ದೇ ಆತನಿಗೆ ಮುಳುವಾಯಿತು’
ಸಾಧು ಶ್ರೀನಾಥ್​
|

Updated on: Mar 13, 2020 | 12:18 PM

Share

ಕಲಬುರಗಿ: ಇಡೀ ಜಗತ್ತನ್ನೇ ನಡುಗಿಸಿರುವ ಮಹಾಹೆಮ್ಮಾರಿ ಕೊರೊನಾ ವೈರಸ್​ಗೆ ರಾಜ್ಯದಲ್ಲಿ ಮೊದಲ ಬಲಿಯಾಗಿದೆ. ದುಬೈನಿಂದ ಕಲಬುರಗಿಗೆ ಬಂದಿದ್ದ 76 ವರ್ಷದ ವೃದ್ಧರೊಬ್ಬರು ಕೊರೊನಾ ಸೋಂಕಿನಿಂದ ಮೃತಪ್ಟಟಿದ್ದಾರೆ.

ಮೊದಲು ವೃದ್ಧ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆತನಿಗೆ ಮತ್ತು ಕುಟುಂಬದವರಿಗೆ ಕೊರೊನಾ ವೈರಸ್​ ಬಗ್ಗೆ ಎಲ್ಲಾ ಮಾಹಿತಿ ನೀಡಿದ್ದೆವು. ಆದ್ರೆ ಅವರು ವೈದ್ಯರ ಸೂಚನೆ ಉಲ್ಲಂಘಿಸಿ ಹೈದರಾಬಾದ್​ಗೆ ಕರೆದುಕೊಂಡು ಹೋದರು. ಹಾಗಾಗಿ ವೈದ್ಯರ ಸೂಚನೆ ಉಲ್ಲಂಘಿಸಿದ್ದೇ ಆತನಿಗೆ ಮುಳುವಾಯಿತು ಎಂದು ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಬಿ.ಶರತ್ ಸ್ಪಷ್ಟನೆ ನೀಡಿದರು.

ವೃದ್ಧನ ಕುಟುಂಬದ ನಾಲ್ವರಲ್ಲಿ ಕೆಮ್ಮು, ನೆಗಡಿ ಆರಂಭವಾಗಿದೆ. ವೃದ್ಧನ ಸಂಪರ್ಕದಲ್ಲಿದ್ದವರ ರಕ್ತ, ಕಫದ ಮಾದರಿಯನ್ನು ಪರೀಕ್ಷಿಸಲು ಲ್ಯಾಬ್​ಗೆ ಕಳಿಸಿದ್ದೇವೆ ಎಂದು ವೃದ್ಧನ ಕುಟುಂಬದ ಕುರಿತು ಜಿಲ್ಲಾಧಿಕಾರಿ ಶರತ್ ಮಾಹಿತಿ ನೀಡಿದರು.

ಒಂದು ವಾರ ಶಾಲಾ-ಕಾಲೇಜುಗಳಿಗೆ ರಜೆ: ಕೊರೊನಾ ವೈರಸ್​ನಿಂದ ಕಲಬುರಗಿಯ ವೃದ್ಧ ಸಾವು ಹಿನ್ನೆಲೆಯಲ್ಲಿ ನಗರದ ಶಾಲಾ-ಕಾಲೇಜುಗಳಿಗೆ ಒಂದು ವಾರ ರಜೆ ಘೋಷಿಸಲಾಗಿದೆ. ನಗರದ ಶಾಲಾ ಕಾಲೇಜುಗಳಿಗೆ ಮಾತ್ರ ಒಂದು ವಾರ ರಜೆ ಘೋಷಿಸಿ ಡಿಸಿ ಶರತ್ ಆದೇಶ ನೀಡಿದ್ದಾರೆ.

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ