AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೂಚನೆ ಉಲ್ಲಂಘಿಸಿ ಹೈದರಾಬಾದ್​ಗೆ ಕರೆದೊಯ್ದಿದ್ದೇ ಆತನಿಗೆ ಮುಳುವಾಯಿತು’

ಕಲಬುರಗಿ: ಇಡೀ ಜಗತ್ತನ್ನೇ ನಡುಗಿಸಿರುವ ಮಹಾಹೆಮ್ಮಾರಿ ಕೊರೊನಾ ವೈರಸ್​ಗೆ ರಾಜ್ಯದಲ್ಲಿ ಮೊದಲ ಬಲಿಯಾಗಿದೆ. ದುಬೈನಿಂದ ಕಲಬುರಗಿಗೆ ಬಂದಿದ್ದ 76 ವರ್ಷದ ವೃದ್ಧರೊಬ್ಬರು ಕೊರೊನಾ ಸೋಂಕಿನಿಂದ ಮೃತಪ್ಟಟಿದ್ದಾರೆ. ಮೊದಲು ವೃದ್ಧ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆತನಿಗೆ ಮತ್ತು ಕುಟುಂಬದವರಿಗೆ ಕೊರೊನಾ ವೈರಸ್​ ಬಗ್ಗೆ ಎಲ್ಲಾ ಮಾಹಿತಿ ನೀಡಿದ್ದೆವು. ಆದ್ರೆ ಅವರು ವೈದ್ಯರ ಸೂಚನೆ ಉಲ್ಲಂಘಿಸಿ ಹೈದರಾಬಾದ್​ಗೆ ಕರೆದುಕೊಂಡು ಹೋದರು. ಹಾಗಾಗಿ ವೈದ್ಯರ ಸೂಚನೆ ಉಲ್ಲಂಘಿಸಿದ್ದೇ ಆತನಿಗೆ ಮುಳುವಾಯಿತು ಎಂದು ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಬಿ.ಶರತ್ ಸ್ಪಷ್ಟನೆ ನೀಡಿದರು. ವೃದ್ಧನ ಕುಟುಂಬದ […]

‘ಸೂಚನೆ ಉಲ್ಲಂಘಿಸಿ ಹೈದರಾಬಾದ್​ಗೆ ಕರೆದೊಯ್ದಿದ್ದೇ ಆತನಿಗೆ ಮುಳುವಾಯಿತು’
ಸಾಧು ಶ್ರೀನಾಥ್​
|

Updated on: Mar 13, 2020 | 12:18 PM

Share

ಕಲಬುರಗಿ: ಇಡೀ ಜಗತ್ತನ್ನೇ ನಡುಗಿಸಿರುವ ಮಹಾಹೆಮ್ಮಾರಿ ಕೊರೊನಾ ವೈರಸ್​ಗೆ ರಾಜ್ಯದಲ್ಲಿ ಮೊದಲ ಬಲಿಯಾಗಿದೆ. ದುಬೈನಿಂದ ಕಲಬುರಗಿಗೆ ಬಂದಿದ್ದ 76 ವರ್ಷದ ವೃದ್ಧರೊಬ್ಬರು ಕೊರೊನಾ ಸೋಂಕಿನಿಂದ ಮೃತಪ್ಟಟಿದ್ದಾರೆ.

ಮೊದಲು ವೃದ್ಧ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆತನಿಗೆ ಮತ್ತು ಕುಟುಂಬದವರಿಗೆ ಕೊರೊನಾ ವೈರಸ್​ ಬಗ್ಗೆ ಎಲ್ಲಾ ಮಾಹಿತಿ ನೀಡಿದ್ದೆವು. ಆದ್ರೆ ಅವರು ವೈದ್ಯರ ಸೂಚನೆ ಉಲ್ಲಂಘಿಸಿ ಹೈದರಾಬಾದ್​ಗೆ ಕರೆದುಕೊಂಡು ಹೋದರು. ಹಾಗಾಗಿ ವೈದ್ಯರ ಸೂಚನೆ ಉಲ್ಲಂಘಿಸಿದ್ದೇ ಆತನಿಗೆ ಮುಳುವಾಯಿತು ಎಂದು ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಬಿ.ಶರತ್ ಸ್ಪಷ್ಟನೆ ನೀಡಿದರು.

ವೃದ್ಧನ ಕುಟುಂಬದ ನಾಲ್ವರಲ್ಲಿ ಕೆಮ್ಮು, ನೆಗಡಿ ಆರಂಭವಾಗಿದೆ. ವೃದ್ಧನ ಸಂಪರ್ಕದಲ್ಲಿದ್ದವರ ರಕ್ತ, ಕಫದ ಮಾದರಿಯನ್ನು ಪರೀಕ್ಷಿಸಲು ಲ್ಯಾಬ್​ಗೆ ಕಳಿಸಿದ್ದೇವೆ ಎಂದು ವೃದ್ಧನ ಕುಟುಂಬದ ಕುರಿತು ಜಿಲ್ಲಾಧಿಕಾರಿ ಶರತ್ ಮಾಹಿತಿ ನೀಡಿದರು.

ಒಂದು ವಾರ ಶಾಲಾ-ಕಾಲೇಜುಗಳಿಗೆ ರಜೆ: ಕೊರೊನಾ ವೈರಸ್​ನಿಂದ ಕಲಬುರಗಿಯ ವೃದ್ಧ ಸಾವು ಹಿನ್ನೆಲೆಯಲ್ಲಿ ನಗರದ ಶಾಲಾ-ಕಾಲೇಜುಗಳಿಗೆ ಒಂದು ವಾರ ರಜೆ ಘೋಷಿಸಲಾಗಿದೆ. ನಗರದ ಶಾಲಾ ಕಾಲೇಜುಗಳಿಗೆ ಮಾತ್ರ ಒಂದು ವಾರ ರಜೆ ಘೋಷಿಸಿ ಡಿಸಿ ಶರತ್ ಆದೇಶ ನೀಡಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್