AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಡೇ ಲಾಕ್​ಡೌನ್​ ಉಲ್ಲಂಘಿಸಿದವರಿಗೆ ಸಿಕ್ತು ಖಡಕ್​ ಶಿಕ್ಷೆ, ಎಲ್ಲಿ?

ಕಲಬುರಗಿ: ಸಂಡೇ ಲಾಕ್​ಡೌನ್ ಉಲ್ಲಂಘಿಸಿ ಅನಗತ್ಯವಾಗಿ ಮನೆಯಿಂದ ಹೊರಬಂದವರಿಗೆ ಪೊಲೀಸರು ಬಸ್ಕಿ ಹೊಡೆಸುವ ಮೂಲಕ ಶಿಕ್ಷೆ ನೀಡಿದ್ದಾರೆ. ಜೊತೆಗೆ, ಲಾಕ್​ಡೌನ್ ಉಲ್ಲಂಘಿಸಿ ಅನಗತ್ಯ ಸೇವೆಗಳ ಅಂಗಡಿಗಳನ್ನ ತೆರೆದವರಿಗೂ ಸಹ ಬಸ್ಕಿ ಹೊಡೆಸಿದ್ದಾರೆ. ಗಂಗಾ ನಗರದಲ್ಲಿ ಸಂಡೇ ಲಾಕ್​ಡೌನ್ ಉಲ್ಲಂಘಿಸಿ ಕೆಲವರು ಅನಗತ್ಯವಾಗಿ ಹೊರಗಡೆ ಓಡಾಡುತ್ತಿರೋದು ಪೊಲೀಸರಿಗೆ ಕಂಡುಬಂತು. ಆದ್ದರಿಂದ ರಾಘವೇಂದ್ರ ನಗರ ಠಾಣೆಯ ಸಿಪಿಐ ಅರುಣ್ ಬಸ್ಕಿ ಹೊಡೆಸುವ ಮೂಲಕ ನಿಯಮ ಉಲ್ಲಂಘಿಸಿದವರಿಗೆ ಶಿಕ್ಷೆ ನೀಡಿದ್ದಾರೆ.

ಸಂಡೇ ಲಾಕ್​ಡೌನ್​ ಉಲ್ಲಂಘಿಸಿದವರಿಗೆ ಸಿಕ್ತು ಖಡಕ್​ ಶಿಕ್ಷೆ, ಎಲ್ಲಿ?
KUSHAL V
|

Updated on:Jul 19, 2020 | 2:35 PM

Share

ಕಲಬುರಗಿ: ಸಂಡೇ ಲಾಕ್​ಡೌನ್ ಉಲ್ಲಂಘಿಸಿ ಅನಗತ್ಯವಾಗಿ ಮನೆಯಿಂದ ಹೊರಬಂದವರಿಗೆ ಪೊಲೀಸರು ಬಸ್ಕಿ ಹೊಡೆಸುವ ಮೂಲಕ ಶಿಕ್ಷೆ ನೀಡಿದ್ದಾರೆ. ಜೊತೆಗೆ, ಲಾಕ್​ಡೌನ್ ಉಲ್ಲಂಘಿಸಿ ಅನಗತ್ಯ ಸೇವೆಗಳ ಅಂಗಡಿಗಳನ್ನ ತೆರೆದವರಿಗೂ ಸಹ ಬಸ್ಕಿ ಹೊಡೆಸಿದ್ದಾರೆ.

ಗಂಗಾ ನಗರದಲ್ಲಿ ಸಂಡೇ ಲಾಕ್​ಡೌನ್ ಉಲ್ಲಂಘಿಸಿ ಕೆಲವರು ಅನಗತ್ಯವಾಗಿ ಹೊರಗಡೆ ಓಡಾಡುತ್ತಿರೋದು ಪೊಲೀಸರಿಗೆ ಕಂಡುಬಂತು. ಆದ್ದರಿಂದ ರಾಘವೇಂದ್ರ ನಗರ ಠಾಣೆಯ ಸಿಪಿಐ ಅರುಣ್ ಬಸ್ಕಿ ಹೊಡೆಸುವ ಮೂಲಕ ನಿಯಮ ಉಲ್ಲಂಘಿಸಿದವರಿಗೆ ಶಿಕ್ಷೆ ನೀಡಿದ್ದಾರೆ.

Published On - 2:28 pm, Sun, 19 July 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ