AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನೆ 9, ಇಂದು 15 ಒಂದೇ ಠಾಣೆಯ ಒಟ್ಟು 24 ಪೊಲೀಸ್ ಸಿಬ್ಬಂದಿಗೆ ಕೊರೊನಾ

ಬೆಂಗಳೂರು: ಕೊರೊನಾ ವಿರುದ್ಧ ಹೋರಾಡಲು ಪಣ ತೊಟ್ಟುನಿಂತ ಕೊರೊನಾ ವಾರಿಯರ್ಸ್​ಗೆ ಈಗ ಕೊವಿಡ್ ಕಂಟಕವಾಗಿದೆ. ಕಲಾಸಿಪಾಳ್ಯ ಠಾಣೆ ಸಿಬ್ಬಂದಿಗೆ ಕೊರೊನಾ ಆತಂಕ ಹೆಚ್ಚಾಗಿದೆ. ಯಾಕಂದ್ರೆ ನಿನ್ನೆಯವರೆಗೆ ಠಾಣೆಯ 9 ಸಿಬ್ಬಂದಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಆದರೆ ಇಂದು ಹೊಸದಾಗಿ 15 ಸಿಬ್ಬಂದಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ. ಹೀಗಾಗಿ ಕಲಾಸಿಪಾಳ್ಯ ಪೊಲೀಸ್ ಠಾಣೆಯ ಒಟ್ಟು 24 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಠಾಣೆ ಸಿಬ್ಬಂದಿಯಲ್ಲಿ ಆತಂಕ ಹೆಚ್ಚಾಗಿದೆ. ಬೆಂಗಳೂರಿನ ಹಾಟ್​ಸ್ಪಾಟ್ ಆಗ್ತಿದಿಯಾ ಕಲಾಸಿಪಾಳ್ಯ ಸ್ಟೇಷನ್ ಎನ್ನುವ ಭೀತಿ ಶುರುವಾಗಿದೆ.

ನಿನ್ನೆ 9, ಇಂದು 15 ಒಂದೇ ಠಾಣೆಯ ಒಟ್ಟು 24 ಪೊಲೀಸ್ ಸಿಬ್ಬಂದಿಗೆ ಕೊರೊನಾ
Follow us
ಆಯೇಷಾ ಬಾನು
|

Updated on:Jun 21, 2020 | 4:12 PM

ಬೆಂಗಳೂರು: ಕೊರೊನಾ ವಿರುದ್ಧ ಹೋರಾಡಲು ಪಣ ತೊಟ್ಟುನಿಂತ ಕೊರೊನಾ ವಾರಿಯರ್ಸ್​ಗೆ ಈಗ ಕೊವಿಡ್ ಕಂಟಕವಾಗಿದೆ. ಕಲಾಸಿಪಾಳ್ಯ ಠಾಣೆ ಸಿಬ್ಬಂದಿಗೆ ಕೊರೊನಾ ಆತಂಕ ಹೆಚ್ಚಾಗಿದೆ. ಯಾಕಂದ್ರೆ ನಿನ್ನೆಯವರೆಗೆ ಠಾಣೆಯ 9 ಸಿಬ್ಬಂದಿಗೆ ಸೋಂಕು ಇರುವುದು ದೃಢಪಟ್ಟಿತ್ತು.

ಆದರೆ ಇಂದು ಹೊಸದಾಗಿ 15 ಸಿಬ್ಬಂದಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ. ಹೀಗಾಗಿ ಕಲಾಸಿಪಾಳ್ಯ ಪೊಲೀಸ್ ಠಾಣೆಯ ಒಟ್ಟು 24 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಠಾಣೆ ಸಿಬ್ಬಂದಿಯಲ್ಲಿ ಆತಂಕ ಹೆಚ್ಚಾಗಿದೆ. ಬೆಂಗಳೂರಿನ ಹಾಟ್​ಸ್ಪಾಟ್ ಆಗ್ತಿದಿಯಾ ಕಲಾಸಿಪಾಳ್ಯ ಸ್ಟೇಷನ್ ಎನ್ನುವ ಭೀತಿ ಶುರುವಾಗಿದೆ.

Published On - 9:50 am, Sun, 21 June 20

ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ