AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನೆ 9, ಇಂದು 15 ಒಂದೇ ಠಾಣೆಯ ಒಟ್ಟು 24 ಪೊಲೀಸ್ ಸಿಬ್ಬಂದಿಗೆ ಕೊರೊನಾ

ಬೆಂಗಳೂರು: ಕೊರೊನಾ ವಿರುದ್ಧ ಹೋರಾಡಲು ಪಣ ತೊಟ್ಟುನಿಂತ ಕೊರೊನಾ ವಾರಿಯರ್ಸ್​ಗೆ ಈಗ ಕೊವಿಡ್ ಕಂಟಕವಾಗಿದೆ. ಕಲಾಸಿಪಾಳ್ಯ ಠಾಣೆ ಸಿಬ್ಬಂದಿಗೆ ಕೊರೊನಾ ಆತಂಕ ಹೆಚ್ಚಾಗಿದೆ. ಯಾಕಂದ್ರೆ ನಿನ್ನೆಯವರೆಗೆ ಠಾಣೆಯ 9 ಸಿಬ್ಬಂದಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಆದರೆ ಇಂದು ಹೊಸದಾಗಿ 15 ಸಿಬ್ಬಂದಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ. ಹೀಗಾಗಿ ಕಲಾಸಿಪಾಳ್ಯ ಪೊಲೀಸ್ ಠಾಣೆಯ ಒಟ್ಟು 24 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಠಾಣೆ ಸಿಬ್ಬಂದಿಯಲ್ಲಿ ಆತಂಕ ಹೆಚ್ಚಾಗಿದೆ. ಬೆಂಗಳೂರಿನ ಹಾಟ್​ಸ್ಪಾಟ್ ಆಗ್ತಿದಿಯಾ ಕಲಾಸಿಪಾಳ್ಯ ಸ್ಟೇಷನ್ ಎನ್ನುವ ಭೀತಿ ಶುರುವಾಗಿದೆ.

ನಿನ್ನೆ 9, ಇಂದು 15 ಒಂದೇ ಠಾಣೆಯ ಒಟ್ಟು 24 ಪೊಲೀಸ್ ಸಿಬ್ಬಂದಿಗೆ ಕೊರೊನಾ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 21, 2020 | 4:12 PM

Share

ಬೆಂಗಳೂರು: ಕೊರೊನಾ ವಿರುದ್ಧ ಹೋರಾಡಲು ಪಣ ತೊಟ್ಟುನಿಂತ ಕೊರೊನಾ ವಾರಿಯರ್ಸ್​ಗೆ ಈಗ ಕೊವಿಡ್ ಕಂಟಕವಾಗಿದೆ. ಕಲಾಸಿಪಾಳ್ಯ ಠಾಣೆ ಸಿಬ್ಬಂದಿಗೆ ಕೊರೊನಾ ಆತಂಕ ಹೆಚ್ಚಾಗಿದೆ. ಯಾಕಂದ್ರೆ ನಿನ್ನೆಯವರೆಗೆ ಠಾಣೆಯ 9 ಸಿಬ್ಬಂದಿಗೆ ಸೋಂಕು ಇರುವುದು ದೃಢಪಟ್ಟಿತ್ತು.

ಆದರೆ ಇಂದು ಹೊಸದಾಗಿ 15 ಸಿಬ್ಬಂದಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ. ಹೀಗಾಗಿ ಕಲಾಸಿಪಾಳ್ಯ ಪೊಲೀಸ್ ಠಾಣೆಯ ಒಟ್ಟು 24 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಠಾಣೆ ಸಿಬ್ಬಂದಿಯಲ್ಲಿ ಆತಂಕ ಹೆಚ್ಚಾಗಿದೆ. ಬೆಂಗಳೂರಿನ ಹಾಟ್​ಸ್ಪಾಟ್ ಆಗ್ತಿದಿಯಾ ಕಲಾಸಿಪಾಳ್ಯ ಸ್ಟೇಷನ್ ಎನ್ನುವ ಭೀತಿ ಶುರುವಾಗಿದೆ.

Published On - 9:50 am, Sun, 21 June 20

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು