AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಟೈನ್ಮೆಂಟ್ ಏರಿಯಾದಲ್ಲಿ ಕರ್ತವ್ಯದಲ್ಲಿದ್ದ ಕಲಾಸಿಪಾಳ್ಯ ಮಹಿಳಾ ಪೇದೆ​ಗೆ ಬಂತು ಕೊರೊನಾ

ಬೆಂಗಳೂರು: ನಗರದ ಪೊಲೀಸ್​ ಸಿಬ್ಬಂದಿಯನ್ನು ಬಿಟ್ಟೂಬಿಡದೆ ಕಾಡ್ತಿದೆ ಕೊರೊನಾ. ಇದೀಗ ನಗರದ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮಹಿಳಾ ಕಾನ್​ಸ್ಟೇಬಲ್​ಗೆ  ಸೋಂಕು ತಗಲಿರುವುದು ದೃಢವಾಗಿದೆ. ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ಮಹಿಳಾ ಕಾನ್​ಸ್ಟೇಬಲ್  ಅಮೀರ್ ಖಾನ್ ಗಾರ್ಡನ್, ದೊಡ್ಡಮಾವಳ್ಳಿಯ ಕಂಟೈನ್ ಮೆಂಟ್ ಏರಿಯಾದಲ್ಲಿ ಕರ್ತವ್ಯ  ಮಾಡಿದ್ದರು. ಕಳೆದ ಶನಿವಾರ ಸ್ವ್ಯಾಬ್ ಟೆಸ್ಟ್ ಮಾಡಲಾಗಿತ್ತು: ಚಾಮರಾಜಪೇಟೆಯ ದೊಡ್ಡ ಮಾವಳ್ಳಿಯ ನಿವಾಸಿಯಾಗಿದ್ದ ಮಹಿಳಾ ಕಾನ್​ಸ್ಟೇಬಲ್  ಅಲ್ಲಿನ ಪಿ.ಜಿ ಒಂದರಲ್ಲಿ ವಾಸವಾಗಿದ್ದರು. ಇದೀಗ ಅವರ ಪ್ರೈಮರಿ ಕಾಂಟ್ಯಾಕ್ಟ್​ಗಳನ್ನು ಪತ್ತೆ […]

ಕಂಟೈನ್ಮೆಂಟ್ ಏರಿಯಾದಲ್ಲಿ ಕರ್ತವ್ಯದಲ್ಲಿದ್ದ ಕಲಾಸಿಪಾಳ್ಯ ಮಹಿಳಾ ಪೇದೆ​ಗೆ ಬಂತು ಕೊರೊನಾ
ಸಾಧು ಶ್ರೀನಾಥ್​
| Edited By: |

Updated on:Jun 17, 2020 | 1:28 PM

Share

ಬೆಂಗಳೂರು: ನಗರದ ಪೊಲೀಸ್​ ಸಿಬ್ಬಂದಿಯನ್ನು ಬಿಟ್ಟೂಬಿಡದೆ ಕಾಡ್ತಿದೆ ಕೊರೊನಾ. ಇದೀಗ ನಗರದ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮಹಿಳಾ ಕಾನ್​ಸ್ಟೇಬಲ್​ಗೆ  ಸೋಂಕು ತಗಲಿರುವುದು ದೃಢವಾಗಿದೆ.

ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ಮಹಿಳಾ ಕಾನ್​ಸ್ಟೇಬಲ್  ಅಮೀರ್ ಖಾನ್ ಗಾರ್ಡನ್, ದೊಡ್ಡಮಾವಳ್ಳಿಯ ಕಂಟೈನ್ ಮೆಂಟ್ ಏರಿಯಾದಲ್ಲಿ ಕರ್ತವ್ಯ  ಮಾಡಿದ್ದರು.

ಕಳೆದ ಶನಿವಾರ ಸ್ವ್ಯಾಬ್ ಟೆಸ್ಟ್ ಮಾಡಲಾಗಿತ್ತು: ಚಾಮರಾಜಪೇಟೆಯ ದೊಡ್ಡ ಮಾವಳ್ಳಿಯ ನಿವಾಸಿಯಾಗಿದ್ದ ಮಹಿಳಾ ಕಾನ್​ಸ್ಟೇಬಲ್  ಅಲ್ಲಿನ ಪಿ.ಜಿ ಒಂದರಲ್ಲಿ ವಾಸವಾಗಿದ್ದರು. ಇದೀಗ ಅವರ ಪ್ರೈಮರಿ ಕಾಂಟ್ಯಾಕ್ಟ್​ಗಳನ್ನು ಪತ್ತೆ ಹಚ್ಚಲಾಗುತ್ತಿದೆ. ಜೊತೆಗೆ ಇಡೀ ಪಿ.ಜಿ ಬಿಲ್ಡಿಂಗ್ ಸೀಲ್ ಡೌನ್ ಮಾಡಲಾಗಿದೆ.

Published On - 6:13 pm, Mon, 15 June 20

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ