AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಟೈನ್ಮೆಂಟ್ ಏರಿಯಾದಲ್ಲಿ ಕರ್ತವ್ಯದಲ್ಲಿದ್ದ ಕಲಾಸಿಪಾಳ್ಯ ಮಹಿಳಾ ಪೇದೆ​ಗೆ ಬಂತು ಕೊರೊನಾ

ಬೆಂಗಳೂರು: ನಗರದ ಪೊಲೀಸ್​ ಸಿಬ್ಬಂದಿಯನ್ನು ಬಿಟ್ಟೂಬಿಡದೆ ಕಾಡ್ತಿದೆ ಕೊರೊನಾ. ಇದೀಗ ನಗರದ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮಹಿಳಾ ಕಾನ್​ಸ್ಟೇಬಲ್​ಗೆ  ಸೋಂಕು ತಗಲಿರುವುದು ದೃಢವಾಗಿದೆ. ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ಮಹಿಳಾ ಕಾನ್​ಸ್ಟೇಬಲ್  ಅಮೀರ್ ಖಾನ್ ಗಾರ್ಡನ್, ದೊಡ್ಡಮಾವಳ್ಳಿಯ ಕಂಟೈನ್ ಮೆಂಟ್ ಏರಿಯಾದಲ್ಲಿ ಕರ್ತವ್ಯ  ಮಾಡಿದ್ದರು. ಕಳೆದ ಶನಿವಾರ ಸ್ವ್ಯಾಬ್ ಟೆಸ್ಟ್ ಮಾಡಲಾಗಿತ್ತು: ಚಾಮರಾಜಪೇಟೆಯ ದೊಡ್ಡ ಮಾವಳ್ಳಿಯ ನಿವಾಸಿಯಾಗಿದ್ದ ಮಹಿಳಾ ಕಾನ್​ಸ್ಟೇಬಲ್  ಅಲ್ಲಿನ ಪಿ.ಜಿ ಒಂದರಲ್ಲಿ ವಾಸವಾಗಿದ್ದರು. ಇದೀಗ ಅವರ ಪ್ರೈಮರಿ ಕಾಂಟ್ಯಾಕ್ಟ್​ಗಳನ್ನು ಪತ್ತೆ […]

ಕಂಟೈನ್ಮೆಂಟ್ ಏರಿಯಾದಲ್ಲಿ ಕರ್ತವ್ಯದಲ್ಲಿದ್ದ ಕಲಾಸಿಪಾಳ್ಯ ಮಹಿಳಾ ಪೇದೆ​ಗೆ ಬಂತು ಕೊರೊನಾ
ಸಾಧು ಶ್ರೀನಾಥ್​
| Edited By: |

Updated on:Jun 17, 2020 | 1:28 PM

Share

ಬೆಂಗಳೂರು: ನಗರದ ಪೊಲೀಸ್​ ಸಿಬ್ಬಂದಿಯನ್ನು ಬಿಟ್ಟೂಬಿಡದೆ ಕಾಡ್ತಿದೆ ಕೊರೊನಾ. ಇದೀಗ ನಗರದ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮಹಿಳಾ ಕಾನ್​ಸ್ಟೇಬಲ್​ಗೆ  ಸೋಂಕು ತಗಲಿರುವುದು ದೃಢವಾಗಿದೆ.

ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ಮಹಿಳಾ ಕಾನ್​ಸ್ಟೇಬಲ್  ಅಮೀರ್ ಖಾನ್ ಗಾರ್ಡನ್, ದೊಡ್ಡಮಾವಳ್ಳಿಯ ಕಂಟೈನ್ ಮೆಂಟ್ ಏರಿಯಾದಲ್ಲಿ ಕರ್ತವ್ಯ  ಮಾಡಿದ್ದರು.

ಕಳೆದ ಶನಿವಾರ ಸ್ವ್ಯಾಬ್ ಟೆಸ್ಟ್ ಮಾಡಲಾಗಿತ್ತು: ಚಾಮರಾಜಪೇಟೆಯ ದೊಡ್ಡ ಮಾವಳ್ಳಿಯ ನಿವಾಸಿಯಾಗಿದ್ದ ಮಹಿಳಾ ಕಾನ್​ಸ್ಟೇಬಲ್  ಅಲ್ಲಿನ ಪಿ.ಜಿ ಒಂದರಲ್ಲಿ ವಾಸವಾಗಿದ್ದರು. ಇದೀಗ ಅವರ ಪ್ರೈಮರಿ ಕಾಂಟ್ಯಾಕ್ಟ್​ಗಳನ್ನು ಪತ್ತೆ ಹಚ್ಚಲಾಗುತ್ತಿದೆ. ಜೊತೆಗೆ ಇಡೀ ಪಿ.ಜಿ ಬಿಲ್ಡಿಂಗ್ ಸೀಲ್ ಡೌನ್ ಮಾಡಲಾಗಿದೆ.

Published On - 6:13 pm, Mon, 15 June 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್