AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಟೈನ್ಮೆಂಟ್ ಏರಿಯಾದಲ್ಲಿ ಕರ್ತವ್ಯದಲ್ಲಿದ್ದ ಕಲಾಸಿಪಾಳ್ಯ ಮಹಿಳಾ ಪೇದೆ​ಗೆ ಬಂತು ಕೊರೊನಾ

ಬೆಂಗಳೂರು: ನಗರದ ಪೊಲೀಸ್​ ಸಿಬ್ಬಂದಿಯನ್ನು ಬಿಟ್ಟೂಬಿಡದೆ ಕಾಡ್ತಿದೆ ಕೊರೊನಾ. ಇದೀಗ ನಗರದ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮಹಿಳಾ ಕಾನ್​ಸ್ಟೇಬಲ್​ಗೆ  ಸೋಂಕು ತಗಲಿರುವುದು ದೃಢವಾಗಿದೆ. ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ಮಹಿಳಾ ಕಾನ್​ಸ್ಟೇಬಲ್  ಅಮೀರ್ ಖಾನ್ ಗಾರ್ಡನ್, ದೊಡ್ಡಮಾವಳ್ಳಿಯ ಕಂಟೈನ್ ಮೆಂಟ್ ಏರಿಯಾದಲ್ಲಿ ಕರ್ತವ್ಯ  ಮಾಡಿದ್ದರು. ಕಳೆದ ಶನಿವಾರ ಸ್ವ್ಯಾಬ್ ಟೆಸ್ಟ್ ಮಾಡಲಾಗಿತ್ತು: ಚಾಮರಾಜಪೇಟೆಯ ದೊಡ್ಡ ಮಾವಳ್ಳಿಯ ನಿವಾಸಿಯಾಗಿದ್ದ ಮಹಿಳಾ ಕಾನ್​ಸ್ಟೇಬಲ್  ಅಲ್ಲಿನ ಪಿ.ಜಿ ಒಂದರಲ್ಲಿ ವಾಸವಾಗಿದ್ದರು. ಇದೀಗ ಅವರ ಪ್ರೈಮರಿ ಕಾಂಟ್ಯಾಕ್ಟ್​ಗಳನ್ನು ಪತ್ತೆ […]

ಕಂಟೈನ್ಮೆಂಟ್ ಏರಿಯಾದಲ್ಲಿ ಕರ್ತವ್ಯದಲ್ಲಿದ್ದ ಕಲಾಸಿಪಾಳ್ಯ ಮಹಿಳಾ ಪೇದೆ​ಗೆ ಬಂತು ಕೊರೊನಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:Jun 17, 2020 | 1:28 PM

Share

ಬೆಂಗಳೂರು: ನಗರದ ಪೊಲೀಸ್​ ಸಿಬ್ಬಂದಿಯನ್ನು ಬಿಟ್ಟೂಬಿಡದೆ ಕಾಡ್ತಿದೆ ಕೊರೊನಾ. ಇದೀಗ ನಗರದ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮಹಿಳಾ ಕಾನ್​ಸ್ಟೇಬಲ್​ಗೆ  ಸೋಂಕು ತಗಲಿರುವುದು ದೃಢವಾಗಿದೆ.

ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ಮಹಿಳಾ ಕಾನ್​ಸ್ಟೇಬಲ್  ಅಮೀರ್ ಖಾನ್ ಗಾರ್ಡನ್, ದೊಡ್ಡಮಾವಳ್ಳಿಯ ಕಂಟೈನ್ ಮೆಂಟ್ ಏರಿಯಾದಲ್ಲಿ ಕರ್ತವ್ಯ  ಮಾಡಿದ್ದರು.

ಕಳೆದ ಶನಿವಾರ ಸ್ವ್ಯಾಬ್ ಟೆಸ್ಟ್ ಮಾಡಲಾಗಿತ್ತು: ಚಾಮರಾಜಪೇಟೆಯ ದೊಡ್ಡ ಮಾವಳ್ಳಿಯ ನಿವಾಸಿಯಾಗಿದ್ದ ಮಹಿಳಾ ಕಾನ್​ಸ್ಟೇಬಲ್  ಅಲ್ಲಿನ ಪಿ.ಜಿ ಒಂದರಲ್ಲಿ ವಾಸವಾಗಿದ್ದರು. ಇದೀಗ ಅವರ ಪ್ರೈಮರಿ ಕಾಂಟ್ಯಾಕ್ಟ್​ಗಳನ್ನು ಪತ್ತೆ ಹಚ್ಚಲಾಗುತ್ತಿದೆ. ಜೊತೆಗೆ ಇಡೀ ಪಿ.ಜಿ ಬಿಲ್ಡಿಂಗ್ ಸೀಲ್ ಡೌನ್ ಮಾಡಲಾಗಿದೆ.

Published On - 6:13 pm, Mon, 15 June 20

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ