AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯಲಲಿತಾ ಪುಣ್ಯತಿಥಿ: ‘ತಲೈವಿ’ ಸಿನಿಮಾದ ಫೋಟೊ ಟ್ವೀಟ್​ ಮಾಡಿದ ಕಂಗನಾ ರನೌತ್

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಜೀವನಾಧಾರಿತ ಸಿನಿಮಾ 'ತಲೈವಿ' ಮುಂದಿನ ವರ್ಷ ತೆರೆಕಾಣಲಿದೆ. ಬಾಲಿವುಡ್ ನಟಿ ಕಂಗನಾ ರನೌತ್ ಜಯಲಲಿತಾರ ಪಾತ್ರಕ್ಕೆ ಜೀವ ತುಂಬಲಿದ್ದಾರೆ.

ಜಯಲಲಿತಾ ಪುಣ್ಯತಿಥಿ: 'ತಲೈವಿ' ಸಿನಿಮಾದ ಫೋಟೊ ಟ್ವೀಟ್​ ಮಾಡಿದ ಕಂಗನಾ ರನೌತ್
ತಲೈವಿ ಚಿತ್ರದಲ್ಲಿ ಕಂಗನಾ ರನೌತ್
Ghanashyam D M | ಡಿ.ಎಂ.ಘನಶ್ಯಾಮ
| Edited By: |

Updated on: Dec 05, 2020 | 4:17 PM

Share

ಮುಂಬೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಜೀವನಾಧಾರಿತ ಸಿನಿಮಾ ‘ತಲೈವಿ’ ಮುಂದಿನ ವರ್ಷ ತೆರೆಕಾಣಲಿದೆ. ಎ.ಎಲ್ ವಿಜಯ್ ನಿರ್ದೇಶನದ ಈ ಚಿತ್ರ ಎರಡು ಭಾಗಗಳಲ್ಲಿ ತೆರೆ ಕಾಣಲಿದ್ದು ಬಾಲಿವುಡ್ ನಟಿ ಕಂಗನಾ ರನೌತ್ ಜಯಲಲಿತಾರ ಪಾತ್ರಕ್ಕೆ ಜೀವ ತುಂಬಲಿದ್ದಾರೆ.

ಇಂದು ಜಯಲಲಿತಾ ಅವರ ನಾಲ್ಕನೇ ವರ್ಷದ ಪುಣ್ಯ ತಿಥಿ. ಈ ಸಂದರ್ಭದಲ್ಲಿ ಟ್ವೀಟ್ ಮಾಡಿರುವ ಕಂಗನಾ,  ಜಯಾ ಅಮ್ಮ ಅವರ ಪುಣ್ಯ ತಿಥಿಯಾದ ಇಂದು ನಮ್ಮ ಸಿನಿಮಾ ತಲೈವಿಯ ಕೆಲವು ಫೋಟೊಗಳನ್ನು ಹಂಚಿಕೊಳ್ಳುತ್ತಿದ್ದೇನೆ. ಈ ಸಿನಿಮಾ ಪೂರ್ಣಗೊಳಿಸಲು ಸೂಪರ್ ಮಾನವನಂತೆ ಕೆಲಸ ಮಾಡಿದ ನಮ್ಮ ತಂಡದ ನಾಯಕ ವಿಜಯ್ ಸರ್ ಮತ್ತು ತಂಡಕ್ಕೆ ನನ್ನ ಧನ್ಯವಾದಗಳು. ಇನ್ನು ಒಂದೇ ವಾರ ಉಳಿದಿದೆ ಎಂದಿದ್ದಾರೆ.

2021ರಲ್ಲಿ ತೆರೆಕಾಣಲಿದೆ ತಲೈವಿ

ಶೈಲೇಶ್ ಆರ್ ಸಿಂಗ್ ಮತ್ತು ವಿಷ್ಣು ವರ್ಧನ್ ಇಂದುರಿ ಜಂಟಿಯಾಗಿ ನಿರ್ಮಿಸುತ್ತಿರುವ ‘ತಲೈವಿ’ ಸಿನಿಮಾ 2021ರಲ್ಲಿ ತೆರೆಕಾಣಲಿದೆ. 2020 ಜೂನ್26 ರಂದು ‘ತಲೈವಿ’ ಮೊದಲ ಭಾಗ ಬಿಡುಗಡೆಗೆ ಸಿನಿಮಾ ತಂಡ ನಿರ್ಧರಿಸಿತ್ತು. ಆದರೆ ಕೊರೊನಾ ಪಿಡುಗಿನಿಂದಾಗಿ ಸಿನಿಮಾ ಬಿಡುಗಡೆ ಮುಂದೂಡಲಾಗಿತ್ತು.

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್