AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯಲಲಿತಾ ಪುಣ್ಯತಿಥಿ: ‘ತಲೈವಿ’ ಸಿನಿಮಾದ ಫೋಟೊ ಟ್ವೀಟ್​ ಮಾಡಿದ ಕಂಗನಾ ರನೌತ್

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಜೀವನಾಧಾರಿತ ಸಿನಿಮಾ 'ತಲೈವಿ' ಮುಂದಿನ ವರ್ಷ ತೆರೆಕಾಣಲಿದೆ. ಬಾಲಿವುಡ್ ನಟಿ ಕಂಗನಾ ರನೌತ್ ಜಯಲಲಿತಾರ ಪಾತ್ರಕ್ಕೆ ಜೀವ ತುಂಬಲಿದ್ದಾರೆ.

ಜಯಲಲಿತಾ ಪುಣ್ಯತಿಥಿ: 'ತಲೈವಿ' ಸಿನಿಮಾದ ಫೋಟೊ ಟ್ವೀಟ್​ ಮಾಡಿದ ಕಂಗನಾ ರನೌತ್
ತಲೈವಿ ಚಿತ್ರದಲ್ಲಿ ಕಂಗನಾ ರನೌತ್
Ghanashyam D M | ಡಿ.ಎಂ.ಘನಶ್ಯಾಮ
| Updated By: ಸಾಧು ಶ್ರೀನಾಥ್​|

Updated on: Dec 05, 2020 | 4:17 PM

Share

ಮುಂಬೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಜೀವನಾಧಾರಿತ ಸಿನಿಮಾ ‘ತಲೈವಿ’ ಮುಂದಿನ ವರ್ಷ ತೆರೆಕಾಣಲಿದೆ. ಎ.ಎಲ್ ವಿಜಯ್ ನಿರ್ದೇಶನದ ಈ ಚಿತ್ರ ಎರಡು ಭಾಗಗಳಲ್ಲಿ ತೆರೆ ಕಾಣಲಿದ್ದು ಬಾಲಿವುಡ್ ನಟಿ ಕಂಗನಾ ರನೌತ್ ಜಯಲಲಿತಾರ ಪಾತ್ರಕ್ಕೆ ಜೀವ ತುಂಬಲಿದ್ದಾರೆ.

ಇಂದು ಜಯಲಲಿತಾ ಅವರ ನಾಲ್ಕನೇ ವರ್ಷದ ಪುಣ್ಯ ತಿಥಿ. ಈ ಸಂದರ್ಭದಲ್ಲಿ ಟ್ವೀಟ್ ಮಾಡಿರುವ ಕಂಗನಾ,  ಜಯಾ ಅಮ್ಮ ಅವರ ಪುಣ್ಯ ತಿಥಿಯಾದ ಇಂದು ನಮ್ಮ ಸಿನಿಮಾ ತಲೈವಿಯ ಕೆಲವು ಫೋಟೊಗಳನ್ನು ಹಂಚಿಕೊಳ್ಳುತ್ತಿದ್ದೇನೆ. ಈ ಸಿನಿಮಾ ಪೂರ್ಣಗೊಳಿಸಲು ಸೂಪರ್ ಮಾನವನಂತೆ ಕೆಲಸ ಮಾಡಿದ ನಮ್ಮ ತಂಡದ ನಾಯಕ ವಿಜಯ್ ಸರ್ ಮತ್ತು ತಂಡಕ್ಕೆ ನನ್ನ ಧನ್ಯವಾದಗಳು. ಇನ್ನು ಒಂದೇ ವಾರ ಉಳಿದಿದೆ ಎಂದಿದ್ದಾರೆ.

2021ರಲ್ಲಿ ತೆರೆಕಾಣಲಿದೆ ತಲೈವಿ

ಶೈಲೇಶ್ ಆರ್ ಸಿಂಗ್ ಮತ್ತು ವಿಷ್ಣು ವರ್ಧನ್ ಇಂದುರಿ ಜಂಟಿಯಾಗಿ ನಿರ್ಮಿಸುತ್ತಿರುವ ‘ತಲೈವಿ’ ಸಿನಿಮಾ 2021ರಲ್ಲಿ ತೆರೆಕಾಣಲಿದೆ. 2020 ಜೂನ್26 ರಂದು ‘ತಲೈವಿ’ ಮೊದಲ ಭಾಗ ಬಿಡುಗಡೆಗೆ ಸಿನಿಮಾ ತಂಡ ನಿರ್ಧರಿಸಿತ್ತು. ಆದರೆ ಕೊರೊನಾ ಪಿಡುಗಿನಿಂದಾಗಿ ಸಿನಿಮಾ ಬಿಡುಗಡೆ ಮುಂದೂಡಲಾಗಿತ್ತು.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ