AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯಲಲಿತಾ ಪುಣ್ಯತಿಥಿ: ‘ತಲೈವಿ’ ಸಿನಿಮಾದ ಫೋಟೊ ಟ್ವೀಟ್​ ಮಾಡಿದ ಕಂಗನಾ ರನೌತ್

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಜೀವನಾಧಾರಿತ ಸಿನಿಮಾ 'ತಲೈವಿ' ಮುಂದಿನ ವರ್ಷ ತೆರೆಕಾಣಲಿದೆ. ಬಾಲಿವುಡ್ ನಟಿ ಕಂಗನಾ ರನೌತ್ ಜಯಲಲಿತಾರ ಪಾತ್ರಕ್ಕೆ ಜೀವ ತುಂಬಲಿದ್ದಾರೆ.

ಜಯಲಲಿತಾ ಪುಣ್ಯತಿಥಿ: 'ತಲೈವಿ' ಸಿನಿಮಾದ ಫೋಟೊ ಟ್ವೀಟ್​ ಮಾಡಿದ ಕಂಗನಾ ರನೌತ್
ತಲೈವಿ ಚಿತ್ರದಲ್ಲಿ ಕಂಗನಾ ರನೌತ್
Ghanashyam D M | ಡಿ.ಎಂ.ಘನಶ್ಯಾಮ
| Edited By: ಸಾಧು ಶ್ರೀನಾಥ್​|

Updated on: Dec 05, 2020 | 4:17 PM

Share

ಮುಂಬೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಜೀವನಾಧಾರಿತ ಸಿನಿಮಾ ‘ತಲೈವಿ’ ಮುಂದಿನ ವರ್ಷ ತೆರೆಕಾಣಲಿದೆ. ಎ.ಎಲ್ ವಿಜಯ್ ನಿರ್ದೇಶನದ ಈ ಚಿತ್ರ ಎರಡು ಭಾಗಗಳಲ್ಲಿ ತೆರೆ ಕಾಣಲಿದ್ದು ಬಾಲಿವುಡ್ ನಟಿ ಕಂಗನಾ ರನೌತ್ ಜಯಲಲಿತಾರ ಪಾತ್ರಕ್ಕೆ ಜೀವ ತುಂಬಲಿದ್ದಾರೆ.

ಇಂದು ಜಯಲಲಿತಾ ಅವರ ನಾಲ್ಕನೇ ವರ್ಷದ ಪುಣ್ಯ ತಿಥಿ. ಈ ಸಂದರ್ಭದಲ್ಲಿ ಟ್ವೀಟ್ ಮಾಡಿರುವ ಕಂಗನಾ,  ಜಯಾ ಅಮ್ಮ ಅವರ ಪುಣ್ಯ ತಿಥಿಯಾದ ಇಂದು ನಮ್ಮ ಸಿನಿಮಾ ತಲೈವಿಯ ಕೆಲವು ಫೋಟೊಗಳನ್ನು ಹಂಚಿಕೊಳ್ಳುತ್ತಿದ್ದೇನೆ. ಈ ಸಿನಿಮಾ ಪೂರ್ಣಗೊಳಿಸಲು ಸೂಪರ್ ಮಾನವನಂತೆ ಕೆಲಸ ಮಾಡಿದ ನಮ್ಮ ತಂಡದ ನಾಯಕ ವಿಜಯ್ ಸರ್ ಮತ್ತು ತಂಡಕ್ಕೆ ನನ್ನ ಧನ್ಯವಾದಗಳು. ಇನ್ನು ಒಂದೇ ವಾರ ಉಳಿದಿದೆ ಎಂದಿದ್ದಾರೆ.

2021ರಲ್ಲಿ ತೆರೆಕಾಣಲಿದೆ ತಲೈವಿ

ಶೈಲೇಶ್ ಆರ್ ಸಿಂಗ್ ಮತ್ತು ವಿಷ್ಣು ವರ್ಧನ್ ಇಂದುರಿ ಜಂಟಿಯಾಗಿ ನಿರ್ಮಿಸುತ್ತಿರುವ ‘ತಲೈವಿ’ ಸಿನಿಮಾ 2021ರಲ್ಲಿ ತೆರೆಕಾಣಲಿದೆ. 2020 ಜೂನ್26 ರಂದು ‘ತಲೈವಿ’ ಮೊದಲ ಭಾಗ ಬಿಡುಗಡೆಗೆ ಸಿನಿಮಾ ತಂಡ ನಿರ್ಧರಿಸಿತ್ತು. ಆದರೆ ಕೊರೊನಾ ಪಿಡುಗಿನಿಂದಾಗಿ ಸಿನಿಮಾ ಬಿಡುಗಡೆ ಮುಂದೂಡಲಾಗಿತ್ತು.

Follow Us
Ghanashyam D M | ಡಿ.ಎಂ.ಘನಶ್ಯಾಮ
Ghanashyam D M | ಡಿ.ಎಂ.ಘನಶ್ಯಾಮ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ