AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯಲಲಿತಾ ಪುಣ್ಯತಿಥಿ: ‘ತಲೈವಿ’ ಸಿನಿಮಾದ ಫೋಟೊ ಟ್ವೀಟ್​ ಮಾಡಿದ ಕಂಗನಾ ರನೌತ್

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಜೀವನಾಧಾರಿತ ಸಿನಿಮಾ 'ತಲೈವಿ' ಮುಂದಿನ ವರ್ಷ ತೆರೆಕಾಣಲಿದೆ. ಬಾಲಿವುಡ್ ನಟಿ ಕಂಗನಾ ರನೌತ್ ಜಯಲಲಿತಾರ ಪಾತ್ರಕ್ಕೆ ಜೀವ ತುಂಬಲಿದ್ದಾರೆ.

ಜಯಲಲಿತಾ ಪುಣ್ಯತಿಥಿ: 'ತಲೈವಿ' ಸಿನಿಮಾದ ಫೋಟೊ ಟ್ವೀಟ್​ ಮಾಡಿದ ಕಂಗನಾ ರನೌತ್
ತಲೈವಿ ಚಿತ್ರದಲ್ಲಿ ಕಂಗನಾ ರನೌತ್
Ghanashyam D M | ಡಿ.ಎಂ.ಘನಶ್ಯಾಮ
| Edited By: |

Updated on: Dec 05, 2020 | 4:17 PM

Share

ಮುಂಬೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಜೀವನಾಧಾರಿತ ಸಿನಿಮಾ ‘ತಲೈವಿ’ ಮುಂದಿನ ವರ್ಷ ತೆರೆಕಾಣಲಿದೆ. ಎ.ಎಲ್ ವಿಜಯ್ ನಿರ್ದೇಶನದ ಈ ಚಿತ್ರ ಎರಡು ಭಾಗಗಳಲ್ಲಿ ತೆರೆ ಕಾಣಲಿದ್ದು ಬಾಲಿವುಡ್ ನಟಿ ಕಂಗನಾ ರನೌತ್ ಜಯಲಲಿತಾರ ಪಾತ್ರಕ್ಕೆ ಜೀವ ತುಂಬಲಿದ್ದಾರೆ.

ಇಂದು ಜಯಲಲಿತಾ ಅವರ ನಾಲ್ಕನೇ ವರ್ಷದ ಪುಣ್ಯ ತಿಥಿ. ಈ ಸಂದರ್ಭದಲ್ಲಿ ಟ್ವೀಟ್ ಮಾಡಿರುವ ಕಂಗನಾ,  ಜಯಾ ಅಮ್ಮ ಅವರ ಪುಣ್ಯ ತಿಥಿಯಾದ ಇಂದು ನಮ್ಮ ಸಿನಿಮಾ ತಲೈವಿಯ ಕೆಲವು ಫೋಟೊಗಳನ್ನು ಹಂಚಿಕೊಳ್ಳುತ್ತಿದ್ದೇನೆ. ಈ ಸಿನಿಮಾ ಪೂರ್ಣಗೊಳಿಸಲು ಸೂಪರ್ ಮಾನವನಂತೆ ಕೆಲಸ ಮಾಡಿದ ನಮ್ಮ ತಂಡದ ನಾಯಕ ವಿಜಯ್ ಸರ್ ಮತ್ತು ತಂಡಕ್ಕೆ ನನ್ನ ಧನ್ಯವಾದಗಳು. ಇನ್ನು ಒಂದೇ ವಾರ ಉಳಿದಿದೆ ಎಂದಿದ್ದಾರೆ.

2021ರಲ್ಲಿ ತೆರೆಕಾಣಲಿದೆ ತಲೈವಿ

ಶೈಲೇಶ್ ಆರ್ ಸಿಂಗ್ ಮತ್ತು ವಿಷ್ಣು ವರ್ಧನ್ ಇಂದುರಿ ಜಂಟಿಯಾಗಿ ನಿರ್ಮಿಸುತ್ತಿರುವ ‘ತಲೈವಿ’ ಸಿನಿಮಾ 2021ರಲ್ಲಿ ತೆರೆಕಾಣಲಿದೆ. 2020 ಜೂನ್26 ರಂದು ‘ತಲೈವಿ’ ಮೊದಲ ಭಾಗ ಬಿಡುಗಡೆಗೆ ಸಿನಿಮಾ ತಂಡ ನಿರ್ಧರಿಸಿತ್ತು. ಆದರೆ ಕೊರೊನಾ ಪಿಡುಗಿನಿಂದಾಗಿ ಸಿನಿಮಾ ಬಿಡುಗಡೆ ಮುಂದೂಡಲಾಗಿತ್ತು.

Follow Us
Ghanashyam D M | ಡಿ.ಎಂ.ಘನಶ್ಯಾಮ
Ghanashyam D M | ಡಿ.ಎಂ.ಘನಶ್ಯಾಮ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​