AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯಲಲಿತಾ ಪುಣ್ಯತಿಥಿ: ‘ತಲೈವಿ’ ಸಿನಿಮಾದ ಫೋಟೊ ಟ್ವೀಟ್​ ಮಾಡಿದ ಕಂಗನಾ ರನೌತ್

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಜೀವನಾಧಾರಿತ ಸಿನಿಮಾ 'ತಲೈವಿ' ಮುಂದಿನ ವರ್ಷ ತೆರೆಕಾಣಲಿದೆ. ಬಾಲಿವುಡ್ ನಟಿ ಕಂಗನಾ ರನೌತ್ ಜಯಲಲಿತಾರ ಪಾತ್ರಕ್ಕೆ ಜೀವ ತುಂಬಲಿದ್ದಾರೆ.

ಜಯಲಲಿತಾ ಪುಣ್ಯತಿಥಿ: 'ತಲೈವಿ' ಸಿನಿಮಾದ ಫೋಟೊ ಟ್ವೀಟ್​ ಮಾಡಿದ ಕಂಗನಾ ರನೌತ್
ತಲೈವಿ ಚಿತ್ರದಲ್ಲಿ ಕಂಗನಾ ರನೌತ್
Ghanashyam D M | ಡಿ.ಎಂ.ಘನಶ್ಯಾಮ
| Edited By: |

Updated on: Dec 05, 2020 | 4:17 PM

Share

ಮುಂಬೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಜೀವನಾಧಾರಿತ ಸಿನಿಮಾ ‘ತಲೈವಿ’ ಮುಂದಿನ ವರ್ಷ ತೆರೆಕಾಣಲಿದೆ. ಎ.ಎಲ್ ವಿಜಯ್ ನಿರ್ದೇಶನದ ಈ ಚಿತ್ರ ಎರಡು ಭಾಗಗಳಲ್ಲಿ ತೆರೆ ಕಾಣಲಿದ್ದು ಬಾಲಿವುಡ್ ನಟಿ ಕಂಗನಾ ರನೌತ್ ಜಯಲಲಿತಾರ ಪಾತ್ರಕ್ಕೆ ಜೀವ ತುಂಬಲಿದ್ದಾರೆ.

ಇಂದು ಜಯಲಲಿತಾ ಅವರ ನಾಲ್ಕನೇ ವರ್ಷದ ಪುಣ್ಯ ತಿಥಿ. ಈ ಸಂದರ್ಭದಲ್ಲಿ ಟ್ವೀಟ್ ಮಾಡಿರುವ ಕಂಗನಾ,  ಜಯಾ ಅಮ್ಮ ಅವರ ಪುಣ್ಯ ತಿಥಿಯಾದ ಇಂದು ನಮ್ಮ ಸಿನಿಮಾ ತಲೈವಿಯ ಕೆಲವು ಫೋಟೊಗಳನ್ನು ಹಂಚಿಕೊಳ್ಳುತ್ತಿದ್ದೇನೆ. ಈ ಸಿನಿಮಾ ಪೂರ್ಣಗೊಳಿಸಲು ಸೂಪರ್ ಮಾನವನಂತೆ ಕೆಲಸ ಮಾಡಿದ ನಮ್ಮ ತಂಡದ ನಾಯಕ ವಿಜಯ್ ಸರ್ ಮತ್ತು ತಂಡಕ್ಕೆ ನನ್ನ ಧನ್ಯವಾದಗಳು. ಇನ್ನು ಒಂದೇ ವಾರ ಉಳಿದಿದೆ ಎಂದಿದ್ದಾರೆ.

2021ರಲ್ಲಿ ತೆರೆಕಾಣಲಿದೆ ತಲೈವಿ

ಶೈಲೇಶ್ ಆರ್ ಸಿಂಗ್ ಮತ್ತು ವಿಷ್ಣು ವರ್ಧನ್ ಇಂದುರಿ ಜಂಟಿಯಾಗಿ ನಿರ್ಮಿಸುತ್ತಿರುವ ‘ತಲೈವಿ’ ಸಿನಿಮಾ 2021ರಲ್ಲಿ ತೆರೆಕಾಣಲಿದೆ. 2020 ಜೂನ್26 ರಂದು ‘ತಲೈವಿ’ ಮೊದಲ ಭಾಗ ಬಿಡುಗಡೆಗೆ ಸಿನಿಮಾ ತಂಡ ನಿರ್ಧರಿಸಿತ್ತು. ಆದರೆ ಕೊರೊನಾ ಪಿಡುಗಿನಿಂದಾಗಿ ಸಿನಿಮಾ ಬಿಡುಗಡೆ ಮುಂದೂಡಲಾಗಿತ್ತು.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್