AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK8: ಬಿಗ್​ ಬಾಸ್​ 8 ವಿನ್ನರ್​ ರಾಜೀವ್​, ರನ್ನರ್​ ಅಪ್​ ಮಂಜು; ಹೀಗೆ ಭವಿಷ್ಯ ನುಡಿದವರಾರು?

ದೈಹಿಕ ಸಾಮರ್ಥ್ಯ ಮತ್ತು ಮಾನಸಿಕ ದೃಢತೆಯಿಂದ ಬಿಗ್ ಬಾಸ್ ಮನೆಯಲ್ಲಿ ಹೆಚ್ಚು ಗುರುತಿಸಿಕೊಂಡಿದ್ದಾರೆ. ಈಗ ಅವರು ಬಿಗ್​ ಬಾಸ್​ ಮನೆಯ ಕ್ಯಾಪ್ಟನ್​ ಕೂಡ ಹೌದು.

BBK8: ಬಿಗ್​ ಬಾಸ್​ 8 ವಿನ್ನರ್​ ರಾಜೀವ್​, ರನ್ನರ್​ ಅಪ್​ ಮಂಜು; ಹೀಗೆ ಭವಿಷ್ಯ ನುಡಿದವರಾರು?
ರಾಜೇಶ್ ದುಗ್ಗುಮನೆ
|

Updated on: Mar 13, 2021 | 6:03 PM

Share

ಬಿಗ್​ ಬಾಸ್​ 8ರ ಮನೆಯಿಂದ ಧನುಶ್ರೀ ಹೊರ ಹೋಗಿದ್ದಾರೆ. 16 ಸದಸ್ಯರು ಮನೆಯಲ್ಲಿದ್ದಾರೆ. ಈ ವಾರ ಮತ್ತೋರ್ವ ಸದಸ್ಯ ಬಿಗ್​ ಬಾಸ್​ ಮನೆಯಿಂದ ಹೊರ ಬೀಳಲಿದ್ದಾರೆ. ಬಿಗ್​ ಬಾಸ್ ಪೂರ್ಣಗೊಳ್ಳೋಕೆ ಇನ್ನೂ ಮೂರು ತಿಂಗಳು ಬಾಕಿ ಇರುವಾಗಲೇ ವಿನ್ನರ್​ಗಳ ಬಗ್ಗೆ ಚರ್ಚೆ ಆಗುತ್ತಿದೆ. ಬಿಗ್​ ಬಾಸ್ ಕನ್ನಡ​ 8 ವಿನ್ನರ್​ ರಾಜೀವ್​, ರನ್ನರ್​ ಅಪ್​ ಮಂಜು ಅಂತೆ! ಹೀಗೊಂದು ಚರ್ಚೆ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಜೋರಾಗಿದೆ. ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಮೂಲಕವೇ ಹೆಚ್ಚು ಗುರುತಿಸಿಕೊಂಡಿರುವ ರಾಜೀವ್. CCLನಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತಂಡದಲ್ಲಿ ಕಾಣಿಸಿಕೊಂಡವರು. ರಾಜೀವ್ ಕ್ರಿಕೆಟ್ ಆಟಗಾರ ಎಂಬ ಕಾರಣದಿಂದ ಅವರ ಸ್ಪರ್ಧಾತ್ಮಕ ವ್ಯಕ್ತಿತ್ವ ಬಿಗ್​ ಬಾಸ್​ ಮನೆಯಲ್ಲಿ ಅನಾವರಣಗೊಂಡಿದೆ. ದೈಹಿಕ ಸಾಮರ್ಥ್ಯ ಮತ್ತು ಮಾನಸಿಕ ದೃಢತೆಯಿಂದ ಬಿಗ್ ಬಾಸ್ ಮನೆಯಲ್ಲಿ ಹೆಚ್ಚು ಗುರುತಿಸಿಕೊಂಡಿದ್ದಾರೆ. ಈಗ ಅವರು ಬಿಗ್​ ಬಾಸ್​ ಮನೆಯ ಕ್ಯಾಪ್ಟನ್​ ಕೂಡ ಹೌದು. ಯಂಗ್ ಆ್ಯಂಡ್​ ಎನರ್ಜಿಟಿಕ್ ಕಂಟೆಸ್ಟೆಂಟ್ ಆಗಿರುವ ರಾಜೀವ್, ಬಿಗ್ ಬಾಸ್ ಪಟ್ಟ ಗೆಲ್ಲುತ್ತಾರಂತೆ!

ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್​ ಆಗಿರುವ ರಾಜೀವ್​ ಬಗ್ಗೆ ಕಲರ್ಸ್​ ಕನ್ನಡ ವಾಹಿನಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಾಕಿತ್ತು. ಈ ಪೋಸ್ಟ್​ನಲ್ಲಿ, ಕ್ಯಾಪ್ಟನ್ ರಾಜೀವ್‍ಗೆ ಸಲಹೆ ಕೊಡೋದಾದ್ರೆ ಏನು ಕೊಡ್ತೀರಾ ಎಂದು ಕೇಳಲಾಗಿತ್ತು. ಇದಕ್ಕೆ ವೀಕ್ಷಕರು ಉತ್ತರ ನೀಡಿದ್ದಾರೆ. ಕೆಲವರು ರಾಜೀವ್​ಗೆ ಯಾವುದೇ ಸಲಹೆ ಸೂಚನೆ ಬೇಡ, ಅವರು ತುಂಬಾನೇ ಉತ್ತಮವಾಗಿದ್ದಾರೆ ಎಂದು ಹೇಳಿದ್ದರು. ಇನ್ನೂ ಕೆಲವರು, ಸಲಹೆ ಏನೂ ಇಲ್ಲ. ಅಚರು ಚೆನ್ನಾಗಿಯೇ ಆಟ ನಿಭಾಯಿಸುತ್ತಾರೆ ಎಂದು ಗೊತ್ತು ಎಂದಿದ್ದಾರೆ. ಕೆಲವರು, ಬಿಗ್​ ಬಾಸ್ ಸೀಸನ್ ಎಂಟರ ವಿನ್ನರ್ ರಾಜೀವ್ ಹಾಗೂ ರನ್ನರ್ ಅಪ್ ಮಂಜು ಪಾವಗಡ ಎಂದು ಬರೆದುಕೊಂಡಿದ್ದಾರೆ.

ಇನ್​​ಸ್ಟಾಗ್ರಾಂನಲ್ಲಿ ಬಂದ ಕಮೆಂಟ್​..

ಇದನ್ನೂ ಓದಿ: Divya Suresh: ಬಿಗ್​ ಬಾಸ್​ ಮನೆ ಸೇರಿರುವ ದಿವ್ಯಾ ಸುರೇಶ್​ ಹಳೆಯ ಮಾದಕ​ ವಿಡಿಯೋ ವೈರಲ್​!

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​