AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಳುಗಾಡಿನಲ್ಲಿ ಕನ್ನಡದ ಕಂಪು.. ದುಬೈನಲ್ಲಿ ತೆರೆದಿದೆ ಕನ್ನಡ ಪಾಠ ಶಾಲೆ!

ಮಂಡ್ಯ: ನಡುನಾಡೆ ಇರಲಿ ಗಡಿನಾಡೆ ಇರಲಿ ಕನ್ನಡದ ಕಳೆಯ ಕೆಚ್ಚೇವು ಎಂಬಂತೆ ಇಲ್ಲಿಂದ ಉದ್ಯೋಗ ಅರಸಿ ದುಬೈ ಸೇರಿರುವ ಕನ್ನಡಿಗರು ಕನ್ನಡ ಪಾಠ ಶಾಲೆಯನ್ನು ನಡೆಸುತ್ತಿದ್ದಾರೆ. ತಮ್ಮ ಭಾಷಾ ಪ್ರೇಮವನ್ನು ಮರಳುಗಾಡಿನಲ್ಲೂ ಪಸರಿಸಿದ್ದಾರೆ. ಎಲ್ಲಾದರೂ ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು ಅಂತ ಊರು ಬಿಟ್ಟ ಬಂದ ಕನ್ನಡಿಗರು ದುಬೈನಲ್ಲಿ ಕನ್ನಡ ಡಿಂಡಿಮವ ಬಾರಿಸಿದ್ದಾರೆ. 6 ವರ್ಷದ ಹಿಂದೆ ಕನ್ನಡ‌ ಮಿತ್ರರು ಅನ್ನೋ ಸಂಘಟನೆ ಹೆಸರಿನಲ್ಲಿ ಕೆಲ ಕನ್ನಡಿಗರು ಸೇರಿಕೊಂಡು ಶಾಲೆ ಆರಂಭಿಸಿದ್ದಾರೆ. 20 ಮಕ್ಕಳಿಂದ […]

ಮರಳುಗಾಡಿನಲ್ಲಿ ಕನ್ನಡದ ಕಂಪು.. ದುಬೈನಲ್ಲಿ ತೆರೆದಿದೆ ಕನ್ನಡ ಪಾಠ ಶಾಲೆ!
ಆಯೇಷಾ ಬಾನು
|

Updated on:Nov 23, 2020 | 1:07 PM

Share

ಮಂಡ್ಯ: ನಡುನಾಡೆ ಇರಲಿ ಗಡಿನಾಡೆ ಇರಲಿ ಕನ್ನಡದ ಕಳೆಯ ಕೆಚ್ಚೇವು ಎಂಬಂತೆ ಇಲ್ಲಿಂದ ಉದ್ಯೋಗ ಅರಸಿ ದುಬೈ ಸೇರಿರುವ ಕನ್ನಡಿಗರು ಕನ್ನಡ ಪಾಠ ಶಾಲೆಯನ್ನು ನಡೆಸುತ್ತಿದ್ದಾರೆ. ತಮ್ಮ ಭಾಷಾ ಪ್ರೇಮವನ್ನು ಮರಳುಗಾಡಿನಲ್ಲೂ ಪಸರಿಸಿದ್ದಾರೆ.

ಎಲ್ಲಾದರೂ ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು ಅಂತ ಊರು ಬಿಟ್ಟ ಬಂದ ಕನ್ನಡಿಗರು ದುಬೈನಲ್ಲಿ ಕನ್ನಡ ಡಿಂಡಿಮವ ಬಾರಿಸಿದ್ದಾರೆ. 6 ವರ್ಷದ ಹಿಂದೆ ಕನ್ನಡ‌ ಮಿತ್ರರು ಅನ್ನೋ ಸಂಘಟನೆ ಹೆಸರಿನಲ್ಲಿ ಕೆಲ ಕನ್ನಡಿಗರು ಸೇರಿಕೊಂಡು ಶಾಲೆ ಆರಂಭಿಸಿದ್ದಾರೆ. 20 ಮಕ್ಕಳಿಂದ ಆರಂಭವಾದ ಈ ಶಾಲೆಯಲ್ಲಿ ಈಗ 310 ಮಕ್ಕಳು ಓದುತ್ತಿದ್ದಾರೆ. ದುಬೈನಲ್ಲೇ ಹುಟ್ಟಿ ಬೆಳೆದ ಮಕ್ಕಳಿಗೆ ಕನ್ನಡ ಕಲಿಸೊ ಉದ್ದೇಶದಿಂದ ಈ ಶಾಲೆಯನ್ನು ಆರಂಭಿಸಲಾಗಿದೆ. ಈ ಶಾಲೆಯಲ್ಲಿನ ಮಕ್ಕಳು ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢ ಹಂತದಲ್ಲಿ ಕನ್ನಡ ಕಲಿಯುತ್ತಾರೆ.

ಕೋವಿಡ್ ಹಿನ್ನೆಲೆಯಲ್ಲಿ ಈ ವರ್ಷ ಆನ್​ಲೈನ್​ನಲ್ಲಿ ತರಗತಿಯನ್ನು ನಡೆಸಲಾಗುತ್ತಿದೆ. ಇದೇ ತಿಂಗಳ 6 ರಂದು ಸಾಹಿತಿ ಡಾ ಚಂದ್ರಶೇಖರ ಕಂಬಾರ್, ಕನ್ನಡ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಸೇರಿದಂತೆ ಹಲವು ಗಣ್ಯರು ಆನ್​ಲೈನ್ ಮೂಲಕ ಆನ್​ಲೈನ್ ತರಗತಿಗೆ ಚಾಲನೆ ನೀಡಿದ್ರು. ಈ ಬಗ್ಗೆ ದುಬೈನಿಂದ ಕನ್ನಡ ಮಿತ್ರ ಸಂಘಟನೆಯ ಮಾಧ್ಯಮ ಸಂಚಾಲಕ ಭಾನುಕುಮಾರ್ ಮಾಹಿತಿ ನೀಡಿದ್ದಾರೆ.

Published On - 3:12 pm, Sun, 1 November 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ