AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ಸಾಹಿತಿ, ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ ವಿಧಿವಶ

ಬೆಂಗಳೂರು: ಹಿರಿಯ ಸಂಶೋಧಕ ಡಾ.ಚಿದಾನಂದಮೂರ್ತಿ(88) ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಚಿದಾನಂದಮೂರ್ತಿ, ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಬೆಳಗಿನ ಜಾವ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಬೆಳಗ್ಗೆ 9 ಗಂಟೆಯ ನಂತರ ಆರ್​ಪಿಸಿ ಲೇಔಟ್​ನ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹಿರೆಕೊಗಳುರ್‌ ಗ್ರಾಮದಲ್ಲಿ ಮೇ 10, 1931ರಂದು ಜನಿಸಿದ್ದ ಎಂ.ಚಿದಾನಂದ ಮೂರ್ತಿ, ಹಂಪಿಯ ಸ್ಮಾರಕಗಳ ಸಂರಕ್ಷಣೆಗೆ ನಿರಂತರ ಹೋರಾಟ ನಡೆಸಿದ್ದರು. ಕನ್ನಡ ಭಾಷೆಯ ಐತಿಹಾಸಿಕತೆಯ ಕುರಿತು ಚಿಮೂ […]

ಹಿರಿಯ ಸಾಹಿತಿ, ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ ವಿಧಿವಶ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 11, 2020 | 9:22 AM

Share

ಬೆಂಗಳೂರು: ಹಿರಿಯ ಸಂಶೋಧಕ ಡಾ.ಚಿದಾನಂದಮೂರ್ತಿ(88) ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಚಿದಾನಂದಮೂರ್ತಿ, ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಬೆಳಗಿನ ಜಾವ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಬೆಳಗ್ಗೆ 9 ಗಂಟೆಯ ನಂತರ ಆರ್​ಪಿಸಿ ಲೇಔಟ್​ನ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹಿರೆಕೊಗಳುರ್‌ ಗ್ರಾಮದಲ್ಲಿ ಮೇ 10, 1931ರಂದು ಜನಿಸಿದ್ದ ಎಂ.ಚಿದಾನಂದ ಮೂರ್ತಿ, ಹಂಪಿಯ ಸ್ಮಾರಕಗಳ ಸಂರಕ್ಷಣೆಗೆ ನಿರಂತರ ಹೋರಾಟ ನಡೆಸಿದ್ದರು. ಕನ್ನಡ ಭಾಷೆಯ ಐತಿಹಾಸಿಕತೆಯ ಕುರಿತು ಚಿಮೂ ಸಂಶೋಧನೆ ನಡೆಸಿದ್ದರು. ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ಸಿಗಲು ಚಿಮೂ ಪ್ರಮುಖ ಕಾರಣರಾಗಿದ್ದಾರೆ.

Published On - 6:32 am, Sat, 11 January 20

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!