AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹದ ಭೀತಿಯಲ್ಲಿ ದಕ್ಷಿಣ ಕಾಶಿ ನಂಜನಗೂಡು, ಮಿಂದೇಳುವವರ ಹುಚ್ಚು ಸಾಹಸಕ್ಕೆ ಕಡಿವಾಣವಿಲ್ಲ

ಮೈಸೂರು: ಕಬಿನಿ ಜಲಾಶಯದಿಂದ 50 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗಿದ್ದು, ಕಬಿನಿ ಜಲಾಶಯದಿಂದ ಹೊರಹರಿವಿನ ಪ್ರಮಾಣ ಹೆಚ್ಚಳ ಹಿನ್ನೆಲೆಯಲ್ಲಿ ಕಪಿಲೆ ತುಂಬಿ ಹರಿಯುತ್ತಿದೆ. ಇದರಿಂದ ನಂಜನಗೂಡು ಸೇತುವೆ ಮಟ್ಟಕ್ಕೆ ನೀರು ಹರಿಯುತ್ತಿದ್ದು, ದಕ್ಷಿಣ ಕಾಶಿ ನಂಜನಗೂಡು ಪ್ರವಾಹದ ಭೀತಿಯಲ್ಲಿದೆ. ಸ್ನಾನಘಟ್ಟ, ಆಂಜನೇಯ ಸನ್ನಿಧಿ ಮಂಟಪ ಬಟ್ಟೆ ಬದಲಾಯಿಸುವ ಸ್ಥಳ, ಶೌಚಾಲಯಗಳು ಸಂಪೂರ್ಣ ಜಲಾವೃತವಾಗಿವೆ. ಐತಿಹಾಸಿಕ ಹದಿನಾರು ಕಾಲು ಮಂಟಪ ಭಾಗಶಃ ಮುಳುಗಡೆಯಾಗಿದೆ. ಕಳೆದ ವರ್ಷದಂತೆ ಈ ಬಾರಿಯೂ ಹೆಚ್ಚು ಪ್ರವಾಹ ಬರಬಹುದು ಎಂಬ ಸೂಚನೆಯಿದೆ. ಹಾಗಾಗಿ ಸುರಕ್ಷಿತ […]

ಪ್ರವಾಹದ ಭೀತಿಯಲ್ಲಿ ದಕ್ಷಿಣ ಕಾಶಿ ನಂಜನಗೂಡು, ಮಿಂದೇಳುವವರ ಹುಚ್ಚು ಸಾಹಸಕ್ಕೆ ಕಡಿವಾಣವಿಲ್ಲ
ಸಾಧು ಶ್ರೀನಾಥ್​
|

Updated on:Aug 06, 2020 | 11:05 AM

Share

ಮೈಸೂರು: ಕಬಿನಿ ಜಲಾಶಯದಿಂದ 50 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗಿದ್ದು, ಕಬಿನಿ ಜಲಾಶಯದಿಂದ ಹೊರಹರಿವಿನ ಪ್ರಮಾಣ ಹೆಚ್ಚಳ ಹಿನ್ನೆಲೆಯಲ್ಲಿ ಕಪಿಲೆ ತುಂಬಿ ಹರಿಯುತ್ತಿದೆ. ಇದರಿಂದ ನಂಜನಗೂಡು ಸೇತುವೆ ಮಟ್ಟಕ್ಕೆ ನೀರು ಹರಿಯುತ್ತಿದ್ದು, ದಕ್ಷಿಣ ಕಾಶಿ ನಂಜನಗೂಡು ಪ್ರವಾಹದ ಭೀತಿಯಲ್ಲಿದೆ.

ಸ್ನಾನಘಟ್ಟ, ಆಂಜನೇಯ ಸನ್ನಿಧಿ ಮಂಟಪ ಬಟ್ಟೆ ಬದಲಾಯಿಸುವ ಸ್ಥಳ, ಶೌಚಾಲಯಗಳು ಸಂಪೂರ್ಣ ಜಲಾವೃತವಾಗಿವೆ. ಐತಿಹಾಸಿಕ ಹದಿನಾರು ಕಾಲು ಮಂಟಪ ಭಾಗಶಃ ಮುಳುಗಡೆಯಾಗಿದೆ.

ಕಳೆದ ವರ್ಷದಂತೆ ಈ ಬಾರಿಯೂ ಹೆಚ್ಚು ಪ್ರವಾಹ ಬರಬಹುದು ಎಂಬ ಸೂಚನೆಯಿದೆ. ಹಾಗಾಗಿ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಜಿಲ್ಲಾ ಮತ್ತು ತಾಲೂಕು ಆಡಳಿತ ಈಗಾಗಲೇ ಸೂಚನೆ ನೀಡಿದೆ.

ನೀರಿನ ಪ್ರಮಾಣ ಹೆಚ್ಚಾಗಿದ್ರೂ ನದಿಯಲ್ಲಿ ಮಿಂದೇಳುವ ಹುಚ್ಚು ಸಾಹಸ ನಡೆದಿದೆ. ಕಪಿಲಾ ನದಿಯಲ್ಲಿ ಹುಚ್ಚು ಸಾಹಸಕ್ಕೆ ಮುಂದಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಸ್ಥಳೀಯ ಪೊಲೀಸರು ಮೀನಮೇಷ ಎಣಿಸುತ್ತಿದ್ದಾರೆ.

Published On - 10:49 am, Thu, 6 August 20

Follow Us
ಅಪ್ಪು ಪುತ್ಥಳಿ ಅನಾವರಣ: ಅಶ್ವಿನಿ ಪುನೀತ್​​ರಾಜ್​ಕುಮಾರ್ ಮಾತು
ಅಪ್ಪು ಪುತ್ಥಳಿ ಅನಾವರಣ: ಅಶ್ವಿನಿ ಪುನೀತ್​​ರಾಜ್​ಕುಮಾರ್ ಮಾತು
ವಾಹನ ಖರೀದಿದಾರರಿಗೆ ಶಾಕ್​! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ
ವಾಹನ ಖರೀದಿದಾರರಿಗೆ ಶಾಕ್​! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ
ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ?
ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ?
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!