AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹದ ಭೀತಿಯಲ್ಲಿ ದಕ್ಷಿಣ ಕಾಶಿ ನಂಜನಗೂಡು, ಮಿಂದೇಳುವವರ ಹುಚ್ಚು ಸಾಹಸಕ್ಕೆ ಕಡಿವಾಣವಿಲ್ಲ

ಮೈಸೂರು: ಕಬಿನಿ ಜಲಾಶಯದಿಂದ 50 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗಿದ್ದು, ಕಬಿನಿ ಜಲಾಶಯದಿಂದ ಹೊರಹರಿವಿನ ಪ್ರಮಾಣ ಹೆಚ್ಚಳ ಹಿನ್ನೆಲೆಯಲ್ಲಿ ಕಪಿಲೆ ತುಂಬಿ ಹರಿಯುತ್ತಿದೆ. ಇದರಿಂದ ನಂಜನಗೂಡು ಸೇತುವೆ ಮಟ್ಟಕ್ಕೆ ನೀರು ಹರಿಯುತ್ತಿದ್ದು, ದಕ್ಷಿಣ ಕಾಶಿ ನಂಜನಗೂಡು ಪ್ರವಾಹದ ಭೀತಿಯಲ್ಲಿದೆ. ಸ್ನಾನಘಟ್ಟ, ಆಂಜನೇಯ ಸನ್ನಿಧಿ ಮಂಟಪ ಬಟ್ಟೆ ಬದಲಾಯಿಸುವ ಸ್ಥಳ, ಶೌಚಾಲಯಗಳು ಸಂಪೂರ್ಣ ಜಲಾವೃತವಾಗಿವೆ. ಐತಿಹಾಸಿಕ ಹದಿನಾರು ಕಾಲು ಮಂಟಪ ಭಾಗಶಃ ಮುಳುಗಡೆಯಾಗಿದೆ. ಕಳೆದ ವರ್ಷದಂತೆ ಈ ಬಾರಿಯೂ ಹೆಚ್ಚು ಪ್ರವಾಹ ಬರಬಹುದು ಎಂಬ ಸೂಚನೆಯಿದೆ. ಹಾಗಾಗಿ ಸುರಕ್ಷಿತ […]

ಪ್ರವಾಹದ ಭೀತಿಯಲ್ಲಿ ದಕ್ಷಿಣ ಕಾಶಿ ನಂಜನಗೂಡು, ಮಿಂದೇಳುವವರ ಹುಚ್ಚು ಸಾಹಸಕ್ಕೆ ಕಡಿವಾಣವಿಲ್ಲ
ಸಾಧು ಶ್ರೀನಾಥ್​
|

Updated on:Aug 06, 2020 | 11:05 AM

Share

ಮೈಸೂರು: ಕಬಿನಿ ಜಲಾಶಯದಿಂದ 50 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗಿದ್ದು, ಕಬಿನಿ ಜಲಾಶಯದಿಂದ ಹೊರಹರಿವಿನ ಪ್ರಮಾಣ ಹೆಚ್ಚಳ ಹಿನ್ನೆಲೆಯಲ್ಲಿ ಕಪಿಲೆ ತುಂಬಿ ಹರಿಯುತ್ತಿದೆ. ಇದರಿಂದ ನಂಜನಗೂಡು ಸೇತುವೆ ಮಟ್ಟಕ್ಕೆ ನೀರು ಹರಿಯುತ್ತಿದ್ದು, ದಕ್ಷಿಣ ಕಾಶಿ ನಂಜನಗೂಡು ಪ್ರವಾಹದ ಭೀತಿಯಲ್ಲಿದೆ.

ಸ್ನಾನಘಟ್ಟ, ಆಂಜನೇಯ ಸನ್ನಿಧಿ ಮಂಟಪ ಬಟ್ಟೆ ಬದಲಾಯಿಸುವ ಸ್ಥಳ, ಶೌಚಾಲಯಗಳು ಸಂಪೂರ್ಣ ಜಲಾವೃತವಾಗಿವೆ. ಐತಿಹಾಸಿಕ ಹದಿನಾರು ಕಾಲು ಮಂಟಪ ಭಾಗಶಃ ಮುಳುಗಡೆಯಾಗಿದೆ.

ಕಳೆದ ವರ್ಷದಂತೆ ಈ ಬಾರಿಯೂ ಹೆಚ್ಚು ಪ್ರವಾಹ ಬರಬಹುದು ಎಂಬ ಸೂಚನೆಯಿದೆ. ಹಾಗಾಗಿ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಜಿಲ್ಲಾ ಮತ್ತು ತಾಲೂಕು ಆಡಳಿತ ಈಗಾಗಲೇ ಸೂಚನೆ ನೀಡಿದೆ.

ನೀರಿನ ಪ್ರಮಾಣ ಹೆಚ್ಚಾಗಿದ್ರೂ ನದಿಯಲ್ಲಿ ಮಿಂದೇಳುವ ಹುಚ್ಚು ಸಾಹಸ ನಡೆದಿದೆ. ಕಪಿಲಾ ನದಿಯಲ್ಲಿ ಹುಚ್ಚು ಸಾಹಸಕ್ಕೆ ಮುಂದಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಸ್ಥಳೀಯ ಪೊಲೀಸರು ಮೀನಮೇಷ ಎಣಿಸುತ್ತಿದ್ದಾರೆ.

Published On - 10:49 am, Thu, 6 August 20

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ