AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ರೀಡಂ ಪಾರ್ಕ್​ನಲ್ಲಿಂದು ಕಪ್ಪು ಪಟ್ಟಿ ಧರಿಸಿ ರೈತರಿಂದ ಕರಾಳ‌ ದಿನಾಚರಣೆ..

ರೈತ‌ನಾಯಕ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಎಡಗೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ. ಇಂದು ಬೆಳಗ್ಗೆ 11.30ಕ್ಕೆ ಫ್ರೀಡಂ ಪಾರ್ಕ್​ನಲ್ಲಿ ರೈತರ ಕರಾಳ‌ ದಿನಾಚರಣೆ ಆಚರಣೆ ಮಾಡಲಾಗುತ್ತೆ.

ಫ್ರೀಡಂ ಪಾರ್ಕ್​ನಲ್ಲಿಂದು ಕಪ್ಪು ಪಟ್ಟಿ ಧರಿಸಿ ರೈತರಿಂದ ಕರಾಳ‌ ದಿನಾಚರಣೆ..
ಕೋಡಿಹಳ್ಳಿ ಚಂದ್ರಶೇಖರ್
ಆಯೇಷಾ ಬಾನು
|

Updated on: Jan 30, 2021 | 8:41 AM

Share

ಬೆಂಗಳೂರು: ಇಂದು ಮಹಾತ್ಮಾ ಗಾಂಧೀಜಿ ಹುತಾತ್ಮರಾದ ದಿನ. ಈ ಹಿನ್ನೆಲೆಯಲ್ಲಿ ಈ ‌ದಿನವನ್ನ ರೈತರ ಕರಾಳ ದಿನವಾಗಿ‌ ಆಚರಣೆ ಮಾಡಲು ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ರೈತರು ಮುಂದಾಗಿದ್ದಾರೆ. ಬೆಳಗ್ಗೆ 11.30ಕ್ಕೆ ಫ್ರೀಡಂ ಪಾರ್ಕ್​ನಲ್ಲಿ ರೈತರ ಕರಾಳ‌ ದಿನಾಚರಣೆ ಆಚರಣೆ ಮಾಡಲಾಗುತ್ತೆ.

ರೈತ‌ನಾಯಕ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಎಡಗೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ. ರಾಷ್ಟ್ರಪಿತ ಮಹಾತ್ಮ ‌ಗಾಂಧೀಜಿಗೆ ನಮನ‌ ಸಲ್ಲಿಸಿ ರೈತರ ಮೇಲೆ ನಡೆದಿರೋ‌ ಹಲ್ಲೆ ದೌರ್ಜನ್ಯವನ್ನ ಖಂಡಿಸಿ‌ ಕರಾಳ ದಿನವಾಗಿ‌ ಆಚರಣೆ ಮಾಡಲಾಗುತ್ತೆ.

ರಾಜ್ಯದ ಎಲ್ಲಾ ಭಾಗದಲ್ಲೂ ರೈತರು‌ ಕರಾಳ ದಿನವಾಗಿ‌ ಆಚರಣೆ ಮಾಡಲು‌ ಕೋಡಿಹಳ್ಳಿ‌ ಕರೆ ನೀಡಿದ್ದಾರೆ. ದೆಹಲಿಯಲ್ಲಿ ನಡೆದ ರೈತರ ಮೇಲಿನ‌ ದೌರ್ಜನ್ಯವನ್ನು ಖಂಡಿಸಿ ಈ ದಿನವನ್ನು ಕರಾಳ ದಿನವಾಗಿಸಲು ರೈತರು ಮುಂದಾಗಿದ್ದಾರೆ.

ಕರ್ನಾಟಕಕ್ಕೆ ಕರಾಳ ದಿನ: ರಾಜ್ಯದ ಹಲವೆಡೆ ಇಂದು ಭೀಕರ ಅಪಘಾತ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ